Tuesday, August 18, 2026

jeeni millet health mix

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...

‘ಗೃಹಜ್ಯೋತಿ ಈಗ ಸುಡುಜ್ಯೋತಿ, ಗೃಹಲಕ್ಷ್ಮಿಗೆ ಗ್ರಹಣ, ನಿದಿರೆಗೆ ಜಾರಿದೆ ಯುವನಿಧಿ’

Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

ರಸ್ತೆಯಲ್ಲಿ ದುಡ್ಡು ಸಿಕ್ಕರೆ ಅದನ್ನು ಏನು ಮಾಡಬೇಕು..?

Devotional Stories: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ನಿಮಗೆ ದುಡ್ಡು ಸಿಗಬಹದು. ಅದು 1 ರೂಪಾಯಿ ಇರಬಹುದು ಅಥವಾ 100 ರೂಪಾಯಿ ಇರಬಹುದು. ಅದೆಷ್ಟೇ ಇದ್ದರೂ, ನೀವು ಆ ದುಡ್ಡನ್ನು ತೆಗೆದುಕೊಳ್ಳುವ ಮುನ್ನ ಕೆಲ ವಿಷಯಗಳನ್ನ ತಿಳಿದಿರಬೇಕು. ಅದೇನು..? ರಸ್ತೆಯಲ್ಲಿ ಸಿಕ್ಕ ದುಡ್ಡನ್ನ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ರಸ್ತೆಯಲ್ಲಿ ದೊಡ್ಡ ಅಮೌಂಟ್ ಸಿಕ್ಕಾಗ,...

ಅಡುಗೆ ಮನೆಯಲ್ಲಿ ಇಂಥ ಕೆಲಸಗಳನ್ನು ಮಾಡಲೇಬೇಡಿ..

Devotional Stories: ಅಡುಗೆ ಮನೆ ಅಂದ್ರೆ ಅನ್ನಪೂರ್ಣೆಶ್ವರಿಯ ವಾಸಸ್ಥಾನ. ಈ ಸ್ಥಳ ಸ್ವಚ್ಛವಾಗಿದ್ದರೆ, ಇಡೀ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ. ಅದೇ ಅಡುಗೆ ಕೋಣೆ ಅಸಹ್ಯವಾಗಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನೆಜನ ಆರೋಗ್ಯ ತಪ್ಪುವಂತಾಗುತ್ತದೆ. ಹಾಗಾಗಿ ಅಡುಗೆ ಮನೆಯಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ...

ಈರುಳ್ಳಿ- ಪುದೀನಾ ಸಲಾಡ್ ರೆಸಿಪಿ..

Recipe: ಸೌತೇಕಾಯಿ, ಈರುಳ್ಳಿ, ಕ್ಯಾರೆಟ್, ಸ್ವೀಟ್ ಕಾರ್ನ್ ಎಲ್ಲವನ್ನೂ ಬಳಸಿ ನೀವು ಸಲಾಡ್ ಮಾಡಿರ್ತೀರಿ. ಆದರೆ ನಾವಿಂದು ಆರೋಗ್ಯಕ್ಕೂ ಉತ್ತಮವಾದ, ರುಚಿಕರವಾದ, ರೋಟ್ಟಿ, ಚಪಾತಿಗೂ ಮ್ಯಾಚ್ ಆಗುವ ಈರುಳ್ಳಿ- ಪುದೀನಾ ಸಲಾಡ್ ರೆಸಿಪಿಯನ್ನು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 2 ಉದ್ದವಾಗಿ ಕತ್ತರಿಸಿದ ಈರುಳ್ಳಿ, ಅರ್ಧ ಕಪ್ ಪುದೀನಾ, ಕೊತ್ತೊಂಬರಿ ಸೊಪ್ಪು, 1ರಿಂದ 2 ಹಸಿಮೆಣಸಿನಕಾಯಿ, ಚಿಟಿಕೆ...

ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್

Movie News: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾಮ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...
- Advertisement -spot_img

Latest News

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25...
- Advertisement -spot_img