Tuesday, August 18, 2026

jeeni millet health mix

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ

Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ  ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ  ಇಲಾಖೆ,...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯ ರಕ್ಷಣೆ ಮಾಡಿದ ಯುವಕ

Kolar News: ಕೋಲಾರ: ಕೋಲಾರದಲ್ಲಿ ಯುವಕನೋರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾನೆ. ಕೋಲಾರದ ಅಂತಗಂಗೆ ಬೆಟ್ಟದ ದೇವಾಲಯದ ಬಳಿ ಕೋತಿ ಮರಿಯೊಂದು ಅಸ್ವಸ್ಥವಾಗಿ ಬಿದ್ದಿತ್ತು.  ಅದರ ಎದೆ ಭಾಗದಲ್ಲಿ ತೀವ್ರವಾಗಿ ಗಾಯವಾಗಿತ್ತು.  ಈ ವೇಳೆ ಕೋಲಾರದ ಪಾಲಸಂದ್ರ ಲೇಔಟ್ ನ ಯುವಕ ಪ್ರದೀಪ್‌ ಎಂದಿನಂತೆ ದಕ್ಷಿಣ ಕಾಶಿ ಅಂತರಗಂಗೆಗೆ...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...

ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ

Hassan News: ಹಾಸನ : ಸಭೆಗೆ ತಡವಾಗಿ ಬಂದ ನಗರಸಭೆ ಆಯುಕ್ತರಿಗೆ ಸಚಿವರು ಕ್ಲಾಸ್ ತೆಗೆದುಕೊಂಡ ಘಟನೆ Hassanದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜನೆಗೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ಸಭೆಗೆ ನಗರಸಭೆ ಆಯುಕ್ತರು ತಡವಾಗಿ ಬಂದರು. ಈ ವೇಳೆ ಮಿನಿಸ್ಟರ್ ರಾಜಣ್ಣ, ಅವರಿಗೆ ಕ್ಲಾಸ್...

‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’

Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್‌.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...

ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...

‘ಲಿಯೋ’ ಚಿತ್ರದ ‘ನಾ ರೆಡಿದಾ’ ಹಾಡು ರಿಲೀಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ ಮೂರು ಮಿಲಿಯನ್‌ಗೂ ಅಧಿಕ ವೀಕ್ಷಣೆ

Movie News: ಕಾಲಿವುಡ್​ನ ಜನಪ್ರಿಯ ನಟ ವಿಜಯ್​ ಗುರುವಾರ (ಜೂನ್​ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಮಧ್ಯರಾತ್ರಿಯೇ ‘ಲಿಯೋ’ ಚಿತ್ರತಂಡದವರು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ವಿಜಯ್​ ಅವರಿಗೆ ಶುಭಾಶಯ ಕೋರಿದ್ದರು. ಈಗ ಚಿತ್ರದ ಮೊದಲ ಲಿರಿಕಲ್​ ಹಾಡು ಬಿಡುಗಡೆಯಾಗಿದೆ. ‘ನಾ ರೆಡಿದಾ ವರವಾ’ ಎಂಬ ಲಿರಿಕಲ್​ ಹಾಡು ಬಿಡುಗಡೆಯಾಗಿದ್ದು,...

ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದ `ಚಿತ್ತಾರ ಸ್ಟಾರ್ ಅವಾರ್ಡ್ಸ್-2023

Movie News: 2019ರಲ್ಲಿ ಚಿತ್ತಾರವೂ 10ನೇ ವರ್ಷದ ಅಂದ್ರೆ ದಶಕದ ಸಂಭ್ರವನ್ನು ಆಚರಿಸಿತ್ತು. ಅದಕ್ಕಾಗಿ ಆ ದಶಕದ ಅನೇಕ ಏಳು ಬೀಳುಗಳನ್ನು ಗಮನಿಸಿ, ಗೆದ್ದವರಿಗೆ ಗೌರವಿಸಿ, ಗೆಲ್ಲಬೇಕಾದವರಿಗೆ ಪ್ರೋತ್ತಾಹಿಸಬೇಕೆಂಬ ಮಹೋದ್ದುದ್ದೇಶದಿಂದ, `ಚಿತ್ತಾರ ಸ್ಟಾರ್ ಅವಾರ್ಡ್-2019’ ಎಂಬ ಕಾರ್ಯಕ್ರಮವನ್ನು ನಿಮ್ಮೆಲ್ಲರ ಸಮ್ಮುಖದಲ್ಲಿ ಯಶಸ್ವಿಯಾಗಿ ಆರಂಭಿಸಿದ್ದೆವು. ನಂತರದ ವರ್ಷಗಳಲ್ಲಿ ಆಯಾ ವರ್ಷದಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ಪಟ್ಟಿ ಮಾಡಿ,...
- Advertisement -spot_img

Latest News

ಆಹಾರದ ಗುಣಮಟ್ಟದ ಮೇಲೆ ಸರ್ಕಾರದ ಕಣ್ಣು – ರಾಜ್ಯಾದ್ಯಂತ ತಪಾಸಣೆ ಚುರುಕು

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಆಹಾರ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಆಹಾರ ಸುರಕ್ಷತಾ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಇತ್ತೀಚಿನ...
- Advertisement -spot_img