Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
"ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ....
Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ.
...
ಪತಿ-ಪತ್ನಿ ಅಂದಮೇಲೆ ಅಲ್ಲಿ ಜಗಳವಾಗುವುದು ಸಾಮಾನ್ಯ. ಗಂಡ ಹೆಂಡ್ತಿ ಜಗಳ ಉಂಡು ಮಲಗೋತನಕ, ಅನ್ನುವಂತೆ, ಮಲಗುವಾಗ ಜಗಳ ಸರಿಹೋಗಬೇಕು. ಅದು ಮುಂದುವರಿದಲ್ಲಿ, ಜೀವನದ ನೆಮ್ಮದಿಯೇ ಹಾಳಾಗುತ್ತದೆ. ಹಾಗಾದರೆ, ಪತಿ-ಪತ್ನಿ ಹೇಗಿದ್ದಲ್ಲಿ, ಹೆಚ್ಚು ಜಗಳವಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ವಿಷಯ: ನಾನ್ಯಾಕೆ ಮೊದಲು ಪ್ರೀತಿ ತೋರಿಸಲಿ..? ಮೊದಲು ಅವನೇ ಪ್ರೀತಿ ತೋರಿಸಲಿ....
Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ. ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ. ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...
Movie News: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...
Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...
Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ.
ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...
Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...
Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...
Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ.
‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಂದರೆ KPTCL ವತಿಯಿಂದ ತುರ್ತು...