Tuesday, August 18, 2026

jeeni millet health mix

ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ

Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in ...

ಮಿನಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ, ಚಾಲಕ ಪರಾರಿ..

Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...

ಕೋಲಾರದಲ್ಲಿ ಯೋಗಾ ದಿನ ಆಚರಣೆ: ಸಂಸದ ಮುನಿಸ್ವಾಮಿ ಭಾಗಿ, ಸ್ಥಳೀಯ ಶಾಸಕ, ಸಚಿವರು ಗೈರು..

Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು. ಕೋಲಾರ...

‘ಸಿದ್ದರಾಮಯ್ಯ,ಜಾರಕಿಹೊಳಿ‌ ಅವರೇ 135 ಸೀಟ್ ಸಿಕ್ಕಿದ್ದು EVM ನಿಂದ ಇದು‌ ನೆನಪಿರಲಿ’

Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ‌ ಕೆಲಸ‌ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...

‘ಕಿಮ್ಸ್‌ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು. ಈ ಕಟ್ಟಡದ ಕಾಮಗಾರಿ...

ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

‘ಗ್ಯಾರಂಟಿ ಹೆಸರಲ್ಲಿ ಮಂಕುಬೂದಿ ಎರಚಿದ್ದಾರೆ: ಸಾಲ ಮನ್ನಾ ವಿಚಾರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ’

Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು. ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು: ಜಿಲ್ಲಾಡಳಿತ...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...
- Advertisement -spot_img

Latest News

15,000 ಶಿಕ್ಷಕರ ನೇಮಕಾತಿ ಶುರು – ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ!

ಸರ್ಕಾರಿ ಶಿಕ್ಷಕರಾಗಬೇಕು ಎಂದು ಕನಸು ಕಂಡಿರುವ ಹಾಗೂ ಅದಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಬಂಪರ್ ಗುಡ್‌ ನ್ಯೂಸ್. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ...
- Advertisement -spot_img