Tuesday, August 18, 2026

jeeni millet health mix

ಗಿನ್ನಿಸ್ ದಾಖಲೆಗೆ ನಾಂದಿ ಹಾಡಿದ ಜನಾರ್ದನ್ ಪಿ ಜಾನಿ .

Movie News: ಹನುಮಂತರಾಜು, ಲತಾ ರಾಗ ನಿರ್ಮಾಣದ, ಅನಿಲ್ ಜೈನ್ ಸಹ ನಿರ್ಮಾಣದ ಹಾಗೂ ಜನಾರ್ದನ್ ಪಿ ಜಾನಿ ನಿರ್ದೇಶನದಲ್ಲಿ ಅರ್ಜುನ್ ರಮೇಶ್, ಸಿಂಧೂ ಲೋಕನಾಥ್ ಮೊದಲಾದವರು ನಟಿಸುತ್ತಿರುವ "ದೇವರ ಆಟ ಬಲ್ಲವರಾರು" ಚಿತ್ರದ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲೇ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಬಿಡುಗಡೆ ಮಾಡಿ ಗಿನ್ನಿಸ್ ದಾಖಲೆ ಮಾಡುವುದಾಗಿ ನಿರ್ದೇಶಕರು...

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...

ಜೂನ್ 23ಕ್ಕೆ ಬಹುನಿರೀಕ್ಷಿತ ‘ಧೂಮಂ’ (ಕನ್ನಡ ಹಾಗೂ ಮಲಯಾಳಂ) ಚಿತ್ರ ಬಿಡುಗಡೆ

Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ "ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. "ಲೂಸಿಯಾ", "ಯೂಟರ್ನ್" ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ: ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು...

“ಕೊರಗಜ್ಜ” ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್: ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್

Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು. ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX...

‘ಪರಂವಃ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಲವ್ಲಿ ಸ್ಟಾರ್ ಪ್ರೇಮ್..

Movie News: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್...

ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...

‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img