Tuesday, August 18, 2026

jeeni millet health mix

“ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್

Movie News: ಮಲಯಾಳಂ ಸಿನೆಮಾ "ವಾಲಟ್ಟಿ - ಎ ಟೇಲ್ ಆಫ್ ಟೇಲ್ಸ್" ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್‌ಜಿ ಸ್ಟುಡಿಯೋಸ್ ಬಾಚಿಕೊಂಡಿದೆ. ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ...

ಹಿರಿಯ ನಿರ್ದೇಶಕ ಜಿ.ಕೆ.ಮುದ್ದುರಾಜ್ ನಿರ್ದೇಶನದ “ಎಜುಕೇಟೆಡ್ ಬುಲ್ಸ್” ಆರಂಭ .

Movie News: "ಜಯಭೇರಿ", " ರಣಚಂಡಿ" ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. "ಎಜುಕೇಟೆಡ್ ಬುಲ್ಸ್" ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಆಂಜನೇಯ ಹಾಗೂ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಭಾ.ಮ.ಗಿರೀಶ್ ಚಿತ್ರದ...

ಸದ್ಯದಲ್ಲೇ ತೆರೆಗೆ ಬರಲಿದೆ “90 ಬಿಡಿ ಮನೀಗ್ ನಡಿ”: ಹಿರಿಯ ನಟ ಬಿರಾದರ್ ಅಭಿನಯದ 500ನೇ ಚಿತ್ರವಿದು

Movie News: ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮೊದಲು ನಮ್ಮ ಚಿತ್ರದ ಟೈಟಲ್ "90 ಹೊಡಿ ಮನೀಗ್ ನಡಿ" ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು...

ಜೂನ್ 23 ರಂದು ಬರುತ್ತಿದ್ದಾನೆ “ರೋಡ್ ಕಿಂಗ್”: ಇದು ಸ್ಕೈಪ್ ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

Movie News: ಕೊರೋನ ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದೆ. ಈಗ ಹೆಚ್ಚಾಗಿ ಎಲ್ಲಾ ಆನಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನ ಪೂರ್ವದಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ " ರೋಡ್ ಕಿಂಗ್" ಚಿತ್ರವನ್ನು ಸ್ಕೈಪ್ ಮೂಲಕ ನಿರ್ದೇಶಿಸಿದ್ದಾರೆ. ಆಗಿನ ಪ್ರಕಾರ ಈ ರೀತಿ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ಇದೇ ಮೊದಲು....

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ “ಆಟ ಸಾಮಾನು” ..

Movie News: ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ "ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು"...

ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...

ಹುಬ್ಬಳ್ಳಿಯಲ್ಲಿ ಆಪರೇಶನ್ ಹಸ್ತಕ್ಕೆ ಶೆಟ್ಟರ್ ಟೀಂ ಪ್ಲಾನ್: ಓರ್ವ ಸದಸ್ಯನಿಗೆ ಎಷ್ಟು ಅಮೌಂಟ್ ಗೊತ್ತಾ..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು,...

‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’

Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...

ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..

Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...

‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img