Tuesday, August 18, 2026

jeeni millet health mix

ಉಚಿತ ಬಸ್ ಪ್ರಯಾಣ: ಮಗುವನ್ನು ಹಿಡಿದು ಬಾಗಿಲಿಗೆ ಜೋತುಗೊಂಡು ಪ್ರಯಾಣ

Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ. ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...

ಗಿನ್ನಿಸ್ ದಾಖಲೆ ಮಾಡುವತ್ತ “ದೇವರ ಆಟ ಬಲ್ಲವರಾರು “: ಕನ್ನಡದಲ್ಲಿ ಮತ್ತೊಂದು ಹೊಸ ಪ್ರಯತ್ನ

Movie News: ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ "ದೇವರ ಆಟ ಬಲವರಾರು" ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ "ಫಿರಂಗಿ ಪುರ" ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ...

ಪಸಂದಾಗಿದೆ “ಗರಡಿ” ಚಿತ್ರದ ಮೊದಲ ಹಾಡು: “ಹೊಡಿರೆಲೆ ಹಲಗಿ” ಎಂದ ಯೋಗರಾಜ್ ಭಟ್ .

Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಲಿರಿಕಲ್ ವಿಡಿಯೋ ಇತ್ತೀಚಿಗೆ ಬಿಡುಗಡೆಯಾಯಿತು. ವಿ.ಹರಿಕೃಷ್ಣ ಸಂಗೀತ ನೀಡಿರುವ, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ಜನಸಾಮಾನ್ಯವಾಗಿ ಮಾತನಾಡಬೇಕಾದರೆ ಇವರು, ಅವರ...

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Movie news: ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A" ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B" ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....

ಆದಿಪುರುಷ್ ಚಿತ್ರದ ಕನ್ನಡ ಅವತರಣಿಕೆ ಬಿಡುಗಡೆಗೆ KRG ಸ್ಟುಡಿಯೋಸ್ ನಿರ್ಧಾರ..

Movie News: ಕನ್ನಡದಲ್ಲಿ ಎಲ್ಲಾ ರೀತಿಯ ಮನರಂಜನೆ ಸಿಗಬೇಕೆನ್ನುವ ಆಶಯದೊಂದಿಗೆ KRG ‌ಸ್ಟೂಡಿಯೋಸ್ ಕೆಲಸ ಮಾಡುತ್ತಿದೆ. ಅನೇಕ ಕನ್ನಡಿಗರು ಕನ್ನಡದಲ್ಲೇ ಪರಭಾಷೆಯ ಸಿನೆಮಾಗಳನ್ನು ನೋಡುವ ಹಂಬಲ ವ್ಯಕ್ತಪಡಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ ಮತ್ತು ಮುಂದಿನ ದಿನದಲ್ಲಿ ಕನ್ನಡದ ಅವತರಣಿಕೆಗಳು ಹೆಚ್ಚಾದಲ್ಲಿ ನೋಡುಗರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಲಿದೆ. ಇದೇ ನಿಟ್ಟಿನಲ್ಲಿ ಆದಿಪುರುಶ್ ಚಲನಚಿತ್ರದ ಕನ್ನಡ ಅವತರಣಿಕೆಯನ್ನು...

ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಮಾರಕಾಸ್ತ್ರ” ಚಿತ್ರದ ಟೀಸರ್ ಬಿಡುಗಡೆ .

Movie News: ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ....
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img