Tuesday, August 18, 2026

jeeni millet health mix

ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

Movie News: "ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’

Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ...

ಮಹಾಭಾರತ ಯುದ್ಧದ ಸೂಚನೆ ಇದ್ದರೂ, ಪಾಂಡವರು ಜೂಜಾಡದಂತೆ ಕೃಷ್ಣನೇಕೆ ತಡೆಯಲಿಲ್ಲ..?

ಶ್ರೀಕೃಷ್ಣ ಎಲ್ಲವನ್ನೂ ಬಲ್ಲವನಾಗಿದ್ದರೂ, ಎಲ್ಲಿಯೂ ಮೌನ ಮುರಿಯದೇ, ಆಗಬೇಕಾದ್ದೆಲ್ಲ ಆಗಲಿ ಎಂದು ಕುಳಿತಿದ್ದ ಜಾಣ. ಹಾಗಾಗಿ ಅವನನ್ನು ಲೀಲಾಮಯ ಎಂದು ಕರೆಯುತ್ತಿದ್ದರು. ಪಾಂಡವರು ಕೌರವರೊಂದಿಗೆ ಜೂಜಾಡಿದರೆ, ಮಹಾಭಾರತ ಯುದ್ಧವಾಗುತ್ತದೆ ಎಂದು ಶ್ರೀಕೃಷ್ಣನಿಗೆ ಗೊತ್ತಿತ್ತು. ಆದರೂ ಶ್ರೀಕೃಷ್ಣ ಪಾಂಡವರನ್ನ ತಡೆಯಲಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಉದ್ಧವ ಎಂಬ ಬಾಲಕ, ಕೃಷ್ಣನಲ್ಲಿ ಈ ಬಗ್ಗೆ...

ಹನುಮಂತ ತನ್ನ ಎದೆಸೀಳಿ ರಾಮ ಸೀತೆಯ ಭಕ್ತಿ ತೋರಿಸಲು ಕಾರಣವೇನು..?

Devotional News: ನೀವು ಯಾವುದಾದರೂ ಫೋಟೋ, ವೀಡಿಯೋಗಳಲ್ಲಿ ಪೌರಾಣಿಕ ಸಿನಿಮಾಗಳಲ್ಲಿ ಭಜರಂಗಬಲಿ ಹನುಮಂತ್‌, ತನ್ನ ಎದೆಯನ್ನ ಸೀಳಿ ರಾಮನನ್ನು ತೋರಿಸುವ ಚಿತ್ರವನ್ನ ನೋಡಿರುತ್ತೀರಿ. ಆದರೆ ನಿಮಗೆ ಯಾಕೆ ಹನುಮಂತ ಆ ರೀತಿ ತನ್ನ ಎದೆ ಸೀಳಿ ತೋರಿಸುತ್ತಾನೆಂದು ಗೊತ್ತೇ..? ಇಂದು ನಾವು ಇದೇ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ರಾಮ ರರಾವಣನ ವಿರುದ್ಧ ವಿಜಯ...

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....

ಹು-ಧಾ ಮೇಯರ್ ಚುನಾವಣೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕುತಂತ್ರ: ಬಿಜೆಪಿ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img