Tuesday, August 18, 2026

jeeni millet health mix

ತನ್ನ ಆಸ್ತಿ ಜಪ್ತಿಗೆ ಆದೇಶ- ಶಾಸಕ ಜನಾರ್ಧನ ರೆಡ್ಡಿ ಸ್ಪಷ್ಟನೆ

Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು. ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...

ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿ ಸರಳತೆ ಮೆರೆದ ಶಿರಹಟ್ಟಿ ಶಾಸಕ..

Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ. ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...

‘ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ ಸರ್, ದಯವಿಟ್ಟು ಹುಡುಗಿ ಹುಡುಕಿಕೊಡಿ’

Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ.. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...

ಕನ್ನಡ ಚಿತ್ರರಂಗಕ್ಕೆ ಕಲಾವಿದನಾಗಿ ಮತ್ತೊಬ್ಬ ವೈದ್ಯ ಡಾ.ಪಿ.ವಿ.ಆರ್ ಲೀಲಾ ಮೋಹನ್ ಆಗಮನ

Movie News: ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚೆಗೆ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕರಾಗಿ ತಮ್ಮದೇ ರೀತಿಯಲ್ಲಿ ಕಲಾಸೇವೆ ಮಾಡಿದ್ದಾರೆ. ಈಗ ಆ ಸಾಲಿಗೆ ಡಾ.ಪಿ.ವಿ.ಆರ್ ಲೀಲಾ ಮೋಹನ್ ಸಹ ಸೇರ್ಪಡೆಯಾಗಿದ್ದಾರೆ. ಡಾ. ಲೀಲಾ ಮೋಹನ್, ಎಚ್.ಎಸ್.ಆರ್ ಲೇಔಟ್ ನಲ್ಲಿ ಪಡಿತೆಮ್ ಹೆಲ್ತ್ ಕೇರ್ ಸೆಂಟರ್ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಅದಲ್ಲದೆ ಮಣಿಪಾಲ್, ಕೊಲಂಬಿಯಾ ಏಷ್ಯಾ,...

‘ಯಾರಿಗೂ ಗೊತ್ತಿಲ್ಲದಂತೆ ಟೋಲ್ ದರ ಏರಿಸಿರುವುದು ಅನ್ಯಾಯದ ಪರಮಾವಧಿ’

Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

 Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ. ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...

ಕಡಲೆ ಕಬಾಬ್ ರೆಸಿಪಿ

Recipe: ಆಲೂ, ಬೀಟ್ರೂಟ್, ಪಾಲಕ್, ತರಕಾರಿ ಎಲ್ಲವನ್ನೂ ಬಳಸಿ ಕಬಾಬ್ ಮಾಡಿ, ನೀವು ಸವಿದಿರುತ್ತೀರಿ. ಆದ್ರೆ ನಾವಿಂದು ಕಡಲೆಯನ್ನ ಉಪಯೋಗಿಸಿ, ಹೇಗೆ ಕಬಾಬ್ ತಯಾರಿಸುವುದು ಅಂತಾ ತಿಳಿಯೋಣ ಬನ್ನಿ.. 1 ಕಪ್ ಕಪ್ಪು ಕಡಲೆಯನ್ನು ಚೆನ್ನಾಗಿ ತೊಳೆದು ನೆನೆಸಿಡಿ. 7ರಿಂದ 8 ಗಂಟೆಯಾದರೂ ಕಡಲೆ ನೆನೆಯಬೇಕು. ಈಗ ನೆನೆದ ಕಡಲೆ, ಎರಡು ಕತ್ತರಿಸಿದ ಈರುಳ್ಳಿ, 4...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img