Tuesday, August 18, 2026

jeeni millet health mix

‘ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬರೋದಕ್ಕೆ ಈಗಿನಿಂದಲೇ ಕಾರ್ಯಪ್ರವೃತ್ತರಾಗ್ತೇವೆ’

Hassan News: ಹಾಸನ: ಹಾಸನದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಮಾತನಾಡಿದ್ದು, ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿದೆ ಅಂತಾ ಅಂದುಕೊಳ್ಳೋದಿಲ್ಲ. ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಸಹಜ, ಸೋಲುಗೆಲುವು ಸಹಜ ಎಂದಿದ್ದಾರೆ. ಅದನ್ನ ಬಿಜೆಪಿ, ನಮ್ಮ ನಾಯಕರು ಸ್ವೀಕಾರ ಮಾಡಿದ್ದಾರೆ, ನಾವೆಲ್ಲಾ ಒಪ್ಪಿಕೊಂಡಿದ್ದೇವೆ. ಆದ್ರೆ ಯಶಸ್ವಿ ವಿರೋಧ ಪಕ್ಷವಾಗಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡೋದ್ರ ಮೂಲಕ, ಮತ್ತೆ...

‘ಒಂದು ಕಡೆ ಹೊರೆ, ಇನ್ನೊಂದು ಕಡೆ ಬರೆ ಕೊಟ್ಟು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳಬಾರದು’

Hassan News: ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿದೆ ಬಿಜೆಪಿಗೆ ಹಿನ್ನಡೆ ಆಗಿದೆ. ಬಿಜೆಪಿಗೆ ಇದೇನು ಹೊಸದಲ್ಲ, ಮತದಾರರ ತೀರ್ಪನ್ನು ಹಿಂದೆನೂ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಮ್ಮ ಕಾರ್ಯ, ಕೆಲಸವನ್ನ...

‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’

Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ...

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ...

‘ಲವ್ ಲಿ’ ಸುಂದರ ಹಾಡಿಗೆ ಪ್ರೇಕ್ಷಕ ಫಿದಾ !

Movie News: ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ 'ಲವ್ ಲಿ' ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, 'ನೆನಪಿರಲಿ' ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್...

ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ. ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು,...

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ...

ಕೋಲಾರದಲ್ಲಿ ಶಕ್ತಿ ಯೋಜನೆಗೆ ಭೈರತಿ ಸುರೇಶ್‌ರಿಂದ ಚಾಲನೆ: ಮೊದಲ ಉಚಿತ ಬಸ್ ಟಿಕೇಟ್ ಪಡೆದ ರಮಾಮಣಿ

Kolar News: ಕೋಲಾರ: ಕೋಲಾರದಲ್ಲಿಂದು ಶಕ್ತಿ ಯೋಜನೆಗೆ  ಉಸ್ತುವಾರಿ ಸಚಿವ, ಬಿ.ಎಸ್. ಸುರೇಶ್ ಚಾಲನೆ ನೀಡಿದರು.  ಇಂದು ರಾಜ್ಯದ್ಯಂತ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಹಿನ್ನೆಲೆ, ಕೋಲಾರ ನಗರದ ನೂತನ ಸಾರಿಗೆ ಬಸ್ ನಿಲ್ದಾಣ ದಲ್ಲಿ ಚಾಲನೆ ನೀಡಲಾಗಿದ್ದು, ಕೆಂಪು ಬಸ್‌ಗಳು ಮದುವಣ ಗಿತ್ತಿಯಂತೆ ಶೃಂಗಾರಗೊಂಡಿದ್ದವು. ರಾಜ್ಯ ಸರ್ಕಾರ ಇಂದಿನಿಂದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ...

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img