Tuesday, August 18, 2026

jeeni millet health mix

ಮರಿ ಟೈಗರ್- ಸೌಂದರ್ಯ ಜಯಮಾಲಾ ಭೇಟಿ, ಬಾಲ್ಯದ ದಿನಗಳಿಗೆ ಜಾರಿದ ಅಣ್ಣ ತಂಗಿ..!

Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...

ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...

“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ: ಆಗಸ್ಟ್ ನಲ್ಲಿ ಬಿಡುಗಡೆ

Movie News: ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ. ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ...

ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..

Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ...

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

Movie News: ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ "ಕನಕನ ಹೆಜ್ಜೆ" ಕಾದಂಬರಿ ಆಧಾರಿತ "ಕನಕ ಮಾರ್ಗ" ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img