Tuesday, August 18, 2026

jeeni millet health mix

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...

ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.  ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ...

ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..

Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್‌ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರವನ್ನ...

ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...

ವಿದ್ಯುತ್ ದರ ಹೆಚ್ಚಳಕ್ಕೆ ಬಿಜೆಪಿ ವಿರೋಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ..!

Hubballi News: ವಿದ್ಯುತ್ ದರ ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ದರ ಹೆಚ್ಚಳ ಮಾಡಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿ...

ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..

Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು. ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...

ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತೆ, ಈ ಮೂರು ಫ್ಯಾಷನ್ ಮಿಸ್ಟೇಕ್ಸ್

ಫ್ಯಾಷನ್ ಅನ್ನೋದು ಈಗಿನ ಕಾಲದಲ್ಲಿ ಕಾಮನ್ ಆಗಿದೆ. ಫ್ಯಾಷನ್ ಅನ್ನೋದು ಕೆಲವರಿಗೆ ಜೀವನದ ಒಂದು ಭಾಗವಾದರೆ, ಇನ್ನು ಕೆಲವರಿಗೆ ಅದು ಜೀವನವೇ ಆಗಿದೆ. ಕೊಂಚವಾದರೂ ಫ್ಯಾಷನ್ ಸೆನ್ಸ್ ಇರಬೇಕು ಅನ್ನೋದು ನಿಜ. ಆದರೆ ಅದೇ ಫ್ಯಾಷನ್ ಮಾಡುವಾಗ ಮಿಸ್ಟೇಕ್ ಆದ್ರೆ, ಅದು ನಿಮ್ಮ ಆರೋಗ್ಯವನ್ನೂ ಹಾಳು ಮಾಡಬಹುದು. ಹಾಗಾಗಿ ನಾವಿಂದು 3 ಫ್ಯಾಶನ್ ಮಿಸ್ಟೇಕ್...

ಈ ನಿಯಮ ಅನುಸರಿಸಿ ಬಳಿಕ ಮಾವಿನ ಹಣ್ಣಿನ ಸೇವನೆ ಮಾಡಿದರೆ ಉತ್ತಮ..

Health Tips: ಬೇಸಿಗೆ ಮುಗಿದು ಮಳೆಗಾಲ ಶುರುವಾಗ ಸಮಯ ಬಂದಿದೆ. ಆದರೆ ಮಾವಿನ ಹಣ್ಣಿನ ಮಾರಾಟ ಮಾತ್ರ ನಿಂತಿಲ್ಲ. ಮಾವಿನ ಪ್ರಿಯರಂತೂ, ಪ್ರತಿದಿನ ಮಾವಿನ ಹಣ್ಣಿನ ಸೇವನೆ ಮಾಡ್ತಿರ್ತೀರಿ. ಸೀಸನ್ ಮುಗಿಯುವುದರೊಳಗಾಗಿ ಎಷ್ಟಾಗತ್ತೋ, ಅಷ್ಟು ಮಾವಿನ ಹಣ್ಣು ತಿನ್ನುವ ಆಸೆ ಹಲವರದ್ದು. ಆದರೆ ನೀವು ಮಾವಿನ ಹಣ್ಣು ತಿನ್ನುವ ಮುನ್ನ, ಕೆಲ ನಿಯಮವನ್ನ ಅನುಸರಿಸಬೇಕು....
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img