Tuesday, August 18, 2026

jeeni millet health mix

ಇಂದಿನ ಊಟವನ್ನು ನಾಳೆ ಬಿಸಿ ಮಾಡಿಕೊಂಡು ತಿನ್ನುವುದು ಒಳ್ಳೇದಾ..? ಕೆಟ್ಟದ್ದಾ..?

Health Tips: ಕೆಲವರು ಉಳಿದಿದ್ದನ್ನ ಹಾಳು ಮಾಡೋದು ಬೇಡ. ನಾಳೆ ಬಿಸಿ ಮಾಡಿಕೊಂಡು ತಿಂದರಾಯಿತು ಎಂದು ಆಹಾರವನ್ನು ಇರಿಸುತ್ತಾರೆ. ಇನ್ನು ಕೆಲವರು ನಾಳೆ ಮತ್ತೆ ಅಡುಗೆ ಯಾರ್ ಮಾಡ್ತಾರೆ ಅನ್ನೋ ಉದಾಸೀನತೆಯಿಂದ ಹೀಗೆ ಮಾಡುತ್ತಾರೆ. ಇನ್ನು ಕೆಲವರು ಇಂದಿನ ಸಾಂಬಾರ್ ನಾಳೆ ಇನ್ನೂ ಹೆಚ್ಚು ರುಚಿಸುತ್ತೆ ಅನ್ನೋ ಕಾರಣಕ್ಕೆ, ಸಾರು, ಸಾಂಬಾರ್ ಇಟ್ಟು, ಮರುದಿನ...

ನೀವು ಮಾಡುವ ಈ ತಪ್ಪೇ, ನೀವು ಲೇಟಾಗಿ ಏಳಲು ಕಾರಣವಾಗುತ್ತದೆ.

Beauty Tips: ಹಲವರಿಗೆ ತಾವು ಬೆಳಿಗ್ಗೆ ಬೇಗ ಏಳಬೇಕು. ಓದಬೇಕು. ಅಥವಾ ತಮ್ಮ ಕೆಲಸವನ್ನು ಬೇಗ ಮಾಡಬೇಕು ಅನ್ನೋ ಆಸೆ ಇರುತ್ತದೆ. ಅಥವಾ ಬೇಗ ಎದ್ದು ವಾಕಿಂಗ್ ಹೋಗಬೇಕು. ಯೋಗ ಮಾಡಬೇಕು, ಜಿಮ್ ಹೋಗಬೇಕು. ಹೀಗೆ ಹಲವು ಆಸೆಗಳಿರತ್ತೆ. ಆದ್ರೆ ಬೆಳಗ್ಗಿನ ಸಿಹಿ ನಿದ್ರೆ, ಆ ಆಸೆಗಳಿಗೆಲ್ಲಾ ತಣ್ಣೀರೆರೆಚಿ ಬಿಡತ್ತೆ. ಹಾಗಾದ್ರೆ ತಪ್ಪು ನಿಮ್ಮದಾ..?...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ...

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...

’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು. JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ...

‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’

Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...

‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...

‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧ’

Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.. ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ...

ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್...

ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img