Tuesday, August 18, 2026

jeeni millet health mix

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು...

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಐವತ್ತನೇ ದಿನದ ಸಡಗರ …

Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ‌ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...

ಸೌಂದರ್ಯ ಮತ್ತು ಆರೋಗ್ಯ ವೃದ್ಧಿಗಾಗಿ ಹೀಗೆ ಮಾಡಿ..

ಯಾರಿಗೆ ತಾನೇ ತಾವು ಆರೋಗ್ಯವಾಗಿಯೂ, ಸುಂದರವಾಗಿಯೂ ಇರಬೇಕು ಅಂತಾ ಆಸೆ ಇರುವುದಿಲ್ಲ ಹೇಳಿ..? ಅದಕ್ಕಾಗಿ ನಾವು ಏನೆಲ್ಲ ಮಾಡುತ್ತೇವೆ. ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್, ಔಷಧ ಬಳಸುತ್ತೇವೆ. ಆರೋಗ್ಯಕರ ಆಹಾರವನ್ನ ಸೇವಿಸುತ್ತೇವೆ. ಜ್ಯೂಸ್, ಹಣ್ಣು, ತರಕಾರಿ ಎಲ್ಲವನ್ನೂ ಸೇವಿಸುತ್ತೇವೆ. ಆದರೆ ನೀವು ಇದೆಲ್ಲ ಮಾಡುವುದರ ಜೊತೆಗೆ, ಇನ್ನೂ ಕೆಲ ಕೆಲಸಗಳನ್ನ ಮಾಡಬೇಕು. ಹಾಗಾದ್ರೆ ಸೌಂದರ್ಯ ಮತ್ತು...

ಕೀಲು ನೋವಿಗೆ ಕಾರಣ ಮತ್ತು ಪರಿಹಾರಗಳು

ಇಂದಿನ ಕಾಲದಲ್ಲಿ ಜನರು ಸೇವಿಸುತ್ತಿರುವ ಆಹಾರಗಳಿಂದಲೇ, ತರಹೇವಾರಿ ರೋಗಗಳು ಬರುತ್ತಿದೆ. ಇಂದಿನ ಕಾಲದ ಯುವ ಪೀಳಿಗೆಯವರಂತೂ, ಮದುವೆಗೂ ಮುನ್ನವೇ ಕೀಲು ನೋವು ಎಂದು ಒದ್ದಾಡುತ್ತಿದ್ದಾರೆ. ಹಾಗಾದ್ರೆ ಕೀಲು ನೋವು ಬರಲು ಕಾರಣವೇನು..? ಮತ್ತು ಇದಕ್ಕೆ ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ.. ಜೀರ್ಣಕ್ರಿಯೆ ಸರಿಯಾಗಿ ಆಗದಿದ್ದಲ್ಲಿ, ಹೊಟ್ಟೆಯ ಸಮಸ್ಯೆ, ಗ್ಯಾಸ್ಟಿಕ್ ಸಮಸ್ಯೆ ಇದ್ದಲ್ಲಿ, ಕೀಲು...

ಅಡುಗೆಗೆ ಯಾವ ಎಣ್ಣೆ ಬಳಸಬೇಕು..? ಯಾವ ಎಣ್ಣೆ ಆರೋಗ್ಯಕರವಾಗಿದೆ..?

ನಾವು ಸೇವಿಸುವ ಆಹಾರವೇ ನಮ್ಮ ಆರೋಗ್ಯವನ್ನ ಕಾಪಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹಾಗೆ ತಯಾರಿಸುವ ಆಹಾರಕ್ಕೆ ಬಳಸುವ ಎಣ್ಣೆ, ಅಕ್ಕಿ-ಬೇಳೆ, ತರಕಾರಿ ಎಲ್ಲವೂ ಕೂಡ ಆರೋಗ್ಯಕರವಾಗಿಯೇ ಇರಬೇಕು. ಹಾಗಾಗಿ ನಾವಿಂದು ಅಡುಗೆಗೆ ಯಾವ ಎಣ್ಣೆ ಬಳಸಬೇಕು..? ಯಾವ ಎಣ್ಣೆ ಆರೋಗ್ಯಕ್ಕೆ ಉತ್ತಮ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾವು ಎಲ್ಲ ರೀತಿಯ ಎಣ್ಣೆಯನ್ನ...

ಸೌಂದರ್ಯ ಹೆಚ್ಚಾಗಲು ಈ ನಿಯಮ ಅನುಸರಿಸುತ್ತ ನೀರು ಕುಡಿಯಿರಿ..

ಸೌಂದರ್ಯ, ಆರೋಗ್ಯ ಎರಡೂ ಬೇಕಂದ್ರೆ, ನಾವು ಸಾಧ್ಯವಾದಷ್ಟು ನೀರು ಕುಡಿಯಬೇಕು ಅನ್ನೋದು ನಿಮಗೂ ಗೊತ್ತು. ಆದರೆ ಹಾಗೆ ಕುಡಿದ ನೀರು ಸರಿಯಾಗಿ ಜೀರ್ಣವಾಗಬೇಕು. ಆವಾಗಷ್ಟೇ ನಾವು ಎಷ್ಟು ಬೇಕೋ ಅಷ್ಟು ನೀರು ಕುಡಿಯಬಹುದು. ಕುಡಿದ ನೀರು ಸರಿಯಾಗಿ ಜೀರ್ಣವಾಗದಿದ್ದಲ್ಲಿ, ಹೊಟ್ಟೆ ಉಬ್ಬಿ, ಉಸಿರಾಟಕ್ಕೆ ತೊಂದರೆಯಾಗುತ್ತದೆ. ಹಾಗಾಗದೆ, ನೀರು ಕುಡಿದ ಬಳಿಕ, ಸರಿಯಾಗಿ ಮೂತ್ರ ವಿಸರ್ಜನೆಯಾಗುತ್ತಿದೆ...

ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್

Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...

‘ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಉತ್ತಮ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ರೂಪಿಸಲಿ’

 Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ತಿಳಿಸಿದರು. ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ‌ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್

Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ  ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ...

ಮಧ್ಯವರ್ತಿ ಹಾವಳಿ ತಡೆಗೆ ಕ್ರಮ: ಸಚಿವ‌ ಬಿ.ನಾಗೇಂದ್ರ

ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img