Political News:ಬೆಂಗಳೂರು: ಚುನಾವಣೆಗೂ ಮುಂಚೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ 5 ಗ್ಯಾರಂಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಜಾರಿಗೊಳಿಸಿದ್ದಾರೆ. ಈ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್ನಲ್ಲಿ ವಿವರಿಸಿದ್ದಾರೆ. ಅವು ಹೀಗಿದೆ.
ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ...
Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...
Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು.
ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....
Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಮಾಜಿ ಸಿಎಂಗಳ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಲಾಗಿದೆ. ಜೊತೆಗೆ, ನಡೆದಾಡುವ ಶ್ರೀ, ಸಿದ್ದಗಂಗಾ ಸ್ವಾಮೀಜಿಯವರ ಭಾವಚಿತ್ರವನ್ನ ಕೂಡ, ಕೊಠಡಿಯಿಂದ ಹೊರಗಿಡಲಾಗಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ನವರು...
Movie News: ಡಾ.ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್ ಕಟೌಟ್ಗಳನ್ನು ಸ್ಥಾಪಿಸಿ "ಕಟೌಟ್ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್ಗಳಿಗೆ...
ಹಿಂದೂ ಧರ್ಮದಲ್ಲಿ ಶುಭ ಸಮಾರಂಭದ ವೇಳೆ, ಅಥವಾ ಹಬ್ಬದ ದಿನ, ಊರಿಗೆ ಹೋಗುವ ವೇಳೆ, ಹೀಗೆ ಆಯಾ ಸಮಯದಲ್ಲಿ ಹಿರಿಯರ ಕಾಲಿಗೆ ಬಿದ್ದು, ಆಶೀರ್ವಾದ ಪಡೆಯುವ ಪದ್ಧತಿ ಇದೆ. ಹಿಂದಿನ ಕಾಲದಲ್ಲಿ ಇದೆಲ್ಲವನ್ನು ಅನುಸರಿಸಿಕೊಂಡು ಬರುತ್ತಿದ್ದರು. ಈಗೀಗ ಹಿರಿಯರ ಕಾಲಿಗೆ ಎರಗಿ, ಆಶೀರ್ವಾದ ಪಡೆಯುವುದು ಕಡಿಮೆಯಾಗುತ್ತಿದೆ. ಕೆಲವರಂತೂ ಶೋಕಿಗಾಗಿ ಸೊಂಟ ಬಗ್ಗಿಸಿ, ಆಶೀರ್ವಾದ ಪಡೆಯುತ್ತಾರೆ....
ಮೊದಲೆಲ್ಲ ಪಾವ್ ಮಧ್ಯೆ ವಡಾ ಇಟ್ಟು, ವಡಾಪಾವ್ ಮಾಡಿ ತಿನ್ನುತ್ತಿದ್ದರು. ಆದ್ರೆ ಈಗೇನಿದ್ದರೂ ಉಲ್ಟಾ ವಡಾಪಾವ್ ಜಮಾನಾ. ಈಗ ಬನ್ನನ್ನೇ ಹಿಟ್ಟಿನಲ್ಲಿ ಅದ್ದಿ ಕರಿದುಬಿಡ್ತಾರೆ. ಈ ರೆಸಿಪಿಯನ್ನ ನೀವು ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ, ಉಲ್ಟಾ ವಡಾಪಾವ್ ಹೇಗೆ ತಯಾರಿಸೋದು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಕೊಂಚ ಸಾಸಿವೆ, ಎರಡು ಹಸಿಮೆಣಸು, ನಾಲ್ಕು ಎಸಳು ಬೆಳ್ಳುಳ್ಳಿ,...
ಬದನೇಕಾಯಿ ಗ್ರೇವಿ ಅಂದ್ರೆ ಯಾರಿಗೆ ತಾನೇ ಇಷ್ಟವಾಗೋದಿಲ್ಲಾ ಹೇಳಿ. ಚಪಾತಿ, ರೊಟ್ಟಿ, ಅನ್ನ ಎಲ್ಲದರ ಜೊತೆ ಮ್ಯಾಚ್ ಆಗುವ ಈ ಗ್ರೇವಿ, ಸಖತ್ ಟೇಸ್ಟಿಯಾಗಿರತ್ತೆ. ಹಾಗಾದ್ರೆ ಬದನೆ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: 8 ಬದನೇಕಾಯಿ, 5 ಸ್ಪೂನ್ ಎಣ್ಣೆ, ಅರ್ಧ ಕಪ್ ಮೊಸರು, 1 ಸ್ಪೂನ್ ಗರಂ ಮಸಾಲೆ,...
ಈಗ ಹಲಸಿನ ಹಣ್ಣು, ಹಲಸಿನ ಕಾಯಿ ಸೀಸನ್ ಶುರುವಾಗಿದೆ. ಹಾಗಾಗಿ ಹಲಸಿನ ಕಾಯಿ ಬಳಸಿ ಮಾಡುವ ತರಹೇವಾರಿ ಪದಾರ್ಥವನ್ನು ನಾವು ಮನೆಯಲ್ಲಿಯೇ ತಯಾರಿಸಿ, ತಿನ್ನಬಹುದು. ಹಾಗಾಗಿ ಇಂದು ನಾವು ಹಲಸಿನಕಾಯಿ ಗ್ರೇವಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಅರ್ಧ ಕೆಜಿ ತುಂಡರಿಸಿದ ಹಲಸಿನಕಾಯಿ, 5 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, ಚಿಟಿಕೆ...
Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...