Monday, August 17, 2026

jeeni millet health mix

ಅಬಕಾರಿ ಅಧಿಕಾರಿಗಳಿಂದ ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ,

Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ. ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...

ಜೂನ್ 5 ರಿಂದ “ಸಿರಿಕನ್ನಡ” ದಲ್ಲಿ ಎರಡು ಮೆಗಾ ಧಾರಾವಾಹಿಗಳ ಜೊತೆಗೆ ರಿಯಾಲಿಟಿ ಶೋ …

cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ",‌ "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...

ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…

Movie News: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ.. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ...

World Milk Day: ಕನಕಪುರದ ಕ್ಷೀರ ಕ್ರಾಂತಿಯ ಝಲಕ್ ತೋರಿಸಿದ ಡಿಕೆಶಿ..

World Milk Day: ಇಂದು ವಿಶ್ವ ಕ್ಷೀರ ದಿನವಾಗಿದ್ದು, ಈ ದಿನಕ್ಕೆ ಶುಭಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ ಮಾಡಿದ್ದಾರೆ. D.K.Shivakumar ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಕನಕಪುರದಲ್ಲಿ ಯಾವ ರೀತಿ ಕ್ಷೀರ ಕ್ರಾಂತಿಯಾಗಿದೆ ಎಂಬ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಇಂದು ವಿಶ್ವ ಕ್ಷೀರ ದಿನ ಪ್ರತಿದಿನ ಮನೆ ಬಾಗಿಲಿಗೆ ಆರೋಗ್ಯ ತಲುಪಿಸುವ ಕೋಟಿ...

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ ಮಾಡಲಾಗಿದೆ. 2028ರ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಮತದಾರ ಖಂಡಿತ ಈ ಮೋಸಕ್ಕೆ ಉತ್ತರ ನೀಡಲಿದ್ದಾನೆ! Indian National Congress - Karnataka ನೀವು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿದೆ ಇದ್ದರೆ ಖಂಡಿತ ನೀವು ಕೊಡಗು ಜಿಲ್ಲೆಯ ಎರಡು...

ಕೊಡವ & ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯ

Political Story: ಕೊಡವ ಮತ್ತು ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಬರೆದಿರುವ ಅವರು, ಕೇರಳ ರಾಜ್ಯ ಭಾಷಾ ಕಾಯ್ದೆ 1969ರ, ಸೆಕ್ಷನ್ 3ರ ಅಡಿಯಲ್ಲಿ (ಭಾಷಾ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ವಿಶೇಷ ನಿಬಂಧನೆಗಳು). ಇದರ ಅಡಿಯಲ್ಲಿ ಕೇರಳ ರಾಜ್ಯದ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಆಯಾ ಭಾಷಾ ಅಲ್ಪಸಂಖ್ಯಾತರು ಅವರ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img