Monday, August 17, 2026

jeeni millet health mix

ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್

Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...

ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..

Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ. ಶಾಲಾ ಕೊಠಡಿ...

ನೂರು ವರ್ಷ ಪೂರೈಸಲು ಸಜ್ಜಾಗಿರುವ ಕೋಲಾರದ ಸರ್ಕಾರಿ ಶಾಲೆ..

Kolar News: ಇಂದಿನಿಂದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಗಳನ್ನು ಮುಗಿಸಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಶಾಲೆ ನೂರು ವರ್ಷ ಪೂರೈಸಲು ಸಜ್ಜಾಗಿದೆ. ಈ ಶಾಲೆಯಲ್ಲಿ ಇಂದು ಬಂದ ಮಕ್ಕಳನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಗುಲಾಬಿ ಹೂವು ನೀಡಿ, ಸ್ವಾಗತಿಸಿದ್ದಾರೆ. ಸರ್ಕಾರಿ ಶಾಲೆ ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಹೊಸ ರೂಪದಲ್ಲಿ ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳು .

ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ...

ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್...

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ.  ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...

ಬೇಲೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬಾಳೆಗಿಡ, ಹಾರಿಹೋದ ಮನೆಯ ಮೇಲ್ಛಾವಣಿ..

ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ. ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...

ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img