Monday, August 17, 2026

jeeni millet health mix

‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...

ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ

ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ...

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...

ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್...

ಯುರೋಪ್ ಟ್ರಿಪ್ ಹೋಗುವ ಮುನ್ನ ವಿಲ್ ಬರೆದ ವ್ಯಕ್ತಿ.. ಕಾರಣವೇನು..?

ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ತಾವರೆಕೆರೆ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ನರಸಿಂಹ ಮೂರ್ತಿಯವರ ಈ ವಿಲ್ ಹೆಚ್ಚು ವೈರಲ್ ಆಗ್ತಿದೆ. ನರಸಿಂಹ ಮೂರ್ತಿ ತಾವರೆಕೆರೆ ವ್ಯಾಪ್ತಿಯಲ್ಲಿ ಹತ್ತಾರು ಹಳ್ಳಿಯಲ್ಲಿ ಜನರ ಪ್ರೀತಿಗೆ ಪಾತ್ರರಾಗಿರುವ ವ್ಯಕ್ತಿ. ಕುಟುಂಬ ಸಮೇತವಾಗಿ ಯುರೂಪ್ ಟ್ರಿಪ್‌ಗೆ ಹೋಗುತ್ತಿದ್ದು, ಅಲ್ಲೇನಾದರೂ ಅವಘಡವಾದಲ್ಲಿ, ತನ್ನೆಲ್ಲ ಆಸ್ತಿ, ಬಡ ಬಗ್ಗರಿಗೆ ಸೇರಬೇಕು...

ಗೌಪ್ಯವಾಗಿ ಪತಿಯ ಅಂತ್ಯಸಂಸ್ಕಾರ ಮಾಡಿದ ಪತ್ನಿ: ಕಾರಣವೇನು ಗೊತ್ತಾ..?

ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿಚಿತ್ರ ಘಟನೆ ನಡೆದಿದೆ. ಮಹಿಳೆಯೊಬ್ಬರು ಗೌಪ್ಯವಾಗಿ ತಮ್ಮ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಆದರೆ ಮನೆಯಿಂದ ಹೊಗೆಯಾಡುವ ದೃಶ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಅನಾರೋಗ್ಯದಿಂದ ಮೃತಪಟ್ಟ ಪತಿಯ ದೇಹವನ್ನ ಪತ್ನಿ ಮನೆಯಲ್ಲೇ ಅಂತ್ಯಸಂಸ್ಕಾರ ಮಾಡಿದ್ದಾರೆಂದು ತಿಳಿದು ಬಂದಿದೆ. ರಟ್ಟಿನ...

ಕೆಟ್ಟ ಕನಸು ಬೀಳದಿರಲು, ಮಲಗುವ ಮುನ್ನ ಈ ನಿಯಮ ಅನುಸರಿಸಿ..

ಕೆಲವರಿಗೆ ಪ್ರತಿದಿನ ಕೆಟ್ಟ ಕನಸು ಬೀಳುತ್ತದೆ. ಏಕೆಂದರೆ, ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪರಿಣಾಮ ಹೆಚ್ಚಾಗಿರಬಹುದು. ಅಥವಾ, ಅವರ ಮನಸ್ಸಿನಲ್ಲಿ ಭಯದ ವಾತಾವರಣವೂ ಇರಬಹುದು. ಹೀಗೆ ಇತ್ಯಾದಿ ಕಾರಣಗಳಿಂದ, ಕೆಟ್ಟ ಕನಸು ಬೀಳುತ್ತದೆ. ಹಾಗಾಗಿ ನಾವಿಂದು, ಕೆಟ್ಟ ಕನಸು ಬೀಳದಿರಲು, ಮಲಗುವ ಮುನ್ನ ಕೆಲ ನಿಯಮಗಳನ್ನು ಅನುಸರಿಸಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ವರ್ಷಗಳಲ್ಲಿ ಅಭಿವೃದ್ಧಿಯ...

ಹಿಂದೂ ಹಸಿರು ಪಡೆಯಿಂದ ಸಾವರ್ಕರ್ ಜನ್ಮ ದಿನಾಚರಣೆ

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img