Monday, August 17, 2026

jeeni millet health mix

ಸಸ್ಪೆನ್ಸ್ ಥ್ರಿಲ್ಲರ್ “ಹತ್ಯ” ತೆರೆಗೆ ಬರಲು ಸಿದ್ದ …

ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ". ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ...

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ...

ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು .

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ". ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ " ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ...

ನೂತನ ಸಂಸತ್ ಭವನ ಲೋಕಾರ್ಪತಣೆ ಮಾಡಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

ನವದೆಹಲಿ: ವೀರ್ ಸಾವರ್ಕರ್ ಜಯಂತಿಯ ವಿಶೇಷ ದಿನದಂದು, ಹೊಸ ಸಂಸತ್ ಭವನವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಹಳೆಯ ಸಂಸತ್ ಭವನದ ಪಕ್ಕವೇ, ಹೊಸ ಸಂಸತ್ ಭವನ ನಿರ್ಮಾಣ ಮಾಡಿದ್ದು, ಈ ಕಟ್ಟಡ ಹೇಗಿದೆ ಎಂಬುದರ ಬಗ್ಗೆ ಪ್ರಧಾನಿ ಮೋದಿ, ಟ್ವೀಟ್ ಮಾಡುವ ಮೂಲಕ, ವೀಡಿಯೋ ಅಪ್ಲೋಡ್ ಮಾಡಿದ್ದರು. ತ್ರಿಕೋನಾಕಾರದಲ್ಲಿರುವ ಈ ಸಂಸತ್ ಭವನ...

ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು. ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರ ಸಮ್ಮುಖದಲ್ಲಿ...

‘ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡದೇ ಹಿಂದಿನ ರೀತಿ ಉಳಿಯಲಿ’

ಹಾಸನ: ಅನೇಕರಿಂದ ವಿರೋಧಗಳು ಬಂದರೂ ಕೂಡ ವಿರುದ್ಧವಾಗಿ ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡಲಾಗಿದ್ದು, ಎಲ್ಲಾರ ಅಭಿಪ್ರಾಯಪಡೆದು ಹಿಂದೆ ಇದ್ದ ರೀತಿಯಲ್ಲೆ ಉದ್ಯಾನವನ ಉಳಿಸಲಾಗುವುದು. ಜನರ ಸೇವೆ ಎಂದರೇ ಜನಾರ್ಧನ ಸೇವೆ ಎಂದುಕೊಂಡು ನಮ್ಮ ತಂದೆಯಂತೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ನಗರದ ಮಹಾರಾಜ ಪಾರ್ಕ್ ಹಿತಾರಕ್ಷಣಾ ವೇದಿಕೆ,...

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್

ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ...

ಗಣೇಶನನ್ನು ಏಕದಂತ ಎಂದು ಕರೆಯಲು ಕಾರಣವೇನು..?

ಯಾವುದೇ ಕೆಲಸ ಮಾಡುವಾಗಲೂ, ಮೊದಲು ನಾವು ಪೂಜಿಸುವುದೇ ಗಣೇಶನನ್ನು. ಪ್ರಥಮ ಪೂಜಿತನಾದ ಮಹಾಗಣಪತಿಯನ್ನು ನೆನೆದು, ಕೆಲಸ ಮುಂದುವರಿಸಿದರೆ, ಯಶಸ್ಸು ನಮ್ಮದಾಗುತ್ತದೆ ಎಂಬ ನಂಬಿಕೆ ಹಿಂದೂ ಧರ್ಮದಲ್ಲಿದೆ. ಆದರೆ ಗಣೇಶನನ್ನು ಏಕದಂತ ಎಂದು ಕರೆಯಲಾಗುತ್ತದೆ. ಹಾಗಾದರೆ,  ಗಣೇಶನನ್ನು ಏಕದಂತ ಎಂದು ಕರೆಯಲು ಕಾರಣವೇನು ಅನ್ನೋದರ ಬಗ್ಗೆ ಕಥೆಯನ್ನ ತಿಳಿಯೋಣ ಬನ್ನಿ.. ಒಮ್ಮೆ ಶಿವ ಕೈಲಾಸದಲ್ಲಿ ಧ್ಯಾನ ಮಾಡಲು...

ವಿದೇಶದಲ್ಲಿ ವ್ಯಾಸಂಗ ಮಾಡಬೇಕೇ..? ಉದ್ಯೋಗ ಪಡೆಯಬೇಕೇ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಈ ಮೊದಲು ನಾವು ಇದಕ್ಕೆ ಸಂಬಂಧಿಸಿದಂತೆ, ಎರಡು ಲೇಖನದ ಮೂಲಕ ನಿಮಗೆ ಮಾಹಿತಿ ನೀಡಿದ್ದೆವು. ಇದೀಗ ವಿದೇಶದಲ್ಲಿ ವ್ಯಾಸಂಗ ಮಾಡುವ ಬಗ್ಗೆ, ಮತ್ತು ಉದ್ಯೋಗ ಪಡೆಯುವ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಶಿವಕೃಷ್ಣ ತಿಳಿಸಿದ್ದಾರೆ. ಕೇರಿಯರ್ ಗ್ಯಾನ್ ನೇತೃತ್ವದ್ಲಲಿ, ಶಿವಕೃಷ್ಣ ಅವರ ಸಾರಥ್ಯದಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ, ಅನುಕೂಲ ಮಾಡಲಾಗುತ್ತದೆ. ಸ್ಕೋರ್ ಉತ್ತಮವಾಗಿದ್ದಲ್ಲಿ, ಸ್ಕಾಲರ್‌ಶಿಪ್, ವಿದ್ಯಾಭ್ಯಾಸದ...

100 ವರ್ಷದ ಅಜ್ಜಿಯ ವಿರುದ್ಧ FIR ದಾಖಲು: ಅಂಥಾದ್ದೇನು ಮಾಡಿದ್ರು ಈ ಅಜ್ಜಿ..?

ಕಾನ್ಪುರ್: ಸರಿಯಾಗಿ ಕಣ್ಣು ಕಾಣದ, ನಡೆದಾಡಲು ಬಾರದ 100 ವರ್ಷದ ಅಜ್ಜಯೊಬ್ಬಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಚಂದ್ರಕಾಳಿ ದೇವಿ (100) ಎಂಬ ವೃದ್ಧೆಯ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣವೇನಂದ್ರೆ, ಈಕೆ ಒಬ್ಬರ ಜಾಗದ ಮಾಲೀಕರಿಗೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟು, ಬೆದರಿಸಿದ್ದಾಳೆ. ಹಾಗಾಗಿ ಮಾಧುರಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img