Monday, August 17, 2026

jeeni millet health mix

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ .

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಭೈರತಿ ರಣಗಲ್" ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. "ಮಫ್ತಿ" ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು...

ವಿದೇಶದಲ್ಲಿ ಪದವಿ ಶಿಕ್ಷಣ ಪಡೆಯಲು ಸುವರ್ಣ ಅವಕಾಶ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್‌ ಟೈಮ್ ಕೆಲಸವೂ ಮಾಡಬಹುದು....

ಯುವ ಪ್ರತಿಭೆ ರೋಹಿತ್ ಕಣ್ಣಲೀಗ ಸಿನಿಮಾ ಕನಸು.. ‘ರಕ್ತಾಕ್ಷ’ ಸಿನಿಮಾ‌ ಮೂಲಕ ಹೀರೋ ಆದ ಮಾಡೆಲಿಂಗ್ ಸ್ಟಾರ್

ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು...

ಹಾಸನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್..

ಹಾಸನ : ಮಳೆಹಾನಿ ಪ್ರದೇಶಗಳಿಗೆ ಹಾಸನದ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಸೇರಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರದ ದೇವೇಗೌಡನಗರ, ಕೃಷ್ಣಾನಗರದಲ್ಲಿ ಮಳೆಬಂದು, ಈ ಪ್ರದೇಶಗಳಲ್ಲಿ ಹಾನಿಯಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡಿ, ಮನೆಯವರಿಗೆ ಶಾಸಕ ಸ್ವರೂಪ್ ಪ್ರಕಾಶ್ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಸೂಕ್ತವಾದ ಪರಿಹಾರ ನೀಡುವುದಾಗಿ, ಭರವಸೆ ನೀಡಿದ್ದಾರೆ. ಭಾನುವಾರ ರಾತ್ರಿ ಈ...

ಪಿಯುಸಿ ಪಾಸಾದವರಿಗೆ ವಿದೇಶದಲ್ಲಿ ಶಿಕ್ಷಣ + ಉದ್ಯೋಗ

ಎಷ್ಟೋ ಜನರಿಗೆ ತಮ್ಮ ಮಕ್ಕಳು ವಿದೇಶದಲ್ಲಿ ಓದಬೇಕು ಎಂಬ ಕನಸಿರುತ್ತದೆ. ಅಲ್ಲದೇ, ಕೆಲವು ಮಕ್ಕಳಿಗೂ ತಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮುಂದುವರಿಸಬೇಕು ಎನ್ನುವ ಮನಸ್ಸಿರುತ್ತದೆ. ಆದರೆ ಅಲ್ಲಿ ಹೋಗುವುದು ಹೇಗೆ..? ಅಲ್ಲಿನ ಸೌಲಭ್ಯ ಹೇಗಿರುತ್ತದೆ.? ಇತ್ಯಾದಿ ವಿಷಯಗಳ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಶಿವಕೃಷ್ಣಾ ಎಂಬುವವರು, ಕನ್ನಡಿಗ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ಹೇಗೆ ವಿದ್ಯಾಭ್ಯಾಸ ಪಡೆಯಬೇಕು...

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...

ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...

ತಮಿಳುನಟ ಕಾರ್ತಿ ಹುಟ್ಟುಹಬ್ಬಕ್ಕೆ ‘ಜಪಾನ್’ ಕ್ಯಾರೆಕ್ಟರ್ ಟೀಸರ್ ಉಡುಗೊರೆ…

ತಮಿಳು ನಟ ಕಾರ್ತಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟಿರುವ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜನ್ಮದಿನಕ್ಕೆ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಒಬ್ಬರಿಗೆ ಹೀರೋ, ಮತ್ತೊಬ್ಬರಿಗೆ ಕಾಮಿಡಿಯನ್ ಆಗಿ, ಇನ್ನೊಬ್ಬರಿಗೆ ವಿಲನ್ ಆಗಿ ಕಾಣಿಸಿಕೊಳ್ಳುವ ಕಾರ್ತಿ ಡಬ್ಬಲ್ ಶೇಡ್ ನಲ್ಲಿ ನಟಿಸಿದ್ದಾರೆ. ಸ್ಟೈಲಿಶ್ ಕ್ಲಾಸ್ ಹಾಕಿ, ಗುಂಗರು ಕೂದಲು ಎಂಟ್ರಿ...

ಸೆನ್ಸಾರ್ ಪಾಸ್ ಆದ ‘ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿದೆ. ಶ್ರೀ ರಂಗ , ಕೆಂಪಿರ್ವೆ ಮತ್ತು ಆಮ್ಲೆಟ್, ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್...
- Advertisement -spot_img

Latest News

ವಿದ್ಯಾರ್ಥಿಗಳ ಖಾತೆಗೆ ₹75,000 – ಓದುತ್ತಿರುವವರಿಗೆ ಬಿಗ್ ಗಿಫ್ಟ್!

ವಿದ್ಯಾರ್ಥಿಗಳಿಗೆ ಇಲ್ಲೊಂದು ಅತ್ಯಂತ ಉಪಯುಕ್ತವಾದ ಗುಡ್‌ನ್ಯೂಸ್ ಬಂದಿದೆ. HDFC ಬ್ಯಾಂಕ್‌ನ 'ಪರಿವರ್ತನ್ ECSS ಪ್ರೋಗ್ರಾಂ 2026-27' ಅಡಿಯಲ್ಲಿ 1ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಅಂದ್ರೆ PG...
- Advertisement -spot_img