ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರದಲ್ಲಿ ಬರುವ "ಉದ್ಯಾವರ ಅರಸರ" ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ "ವಿಷುವಲ್ ಇಮೇಜಿನೇಷನ್"ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ...
ಬೆಂಗಳೂರು: ಪ್ರೀತಿ ಮಾಡಿದಾಗ, ಅದನ್ನ ಜನ ತರಹೇವಾರಿಯಾಗಿ ವ್ಯಕ್ತಪಡಿಸುತ್ತಾರೆ. ಕೆಲವರು ಗಿಫ್ಟ್ ನೀಡುವ ಮೂಲಕ, ಇನ್ನು ಕೆಲವರು, ತಿಂಡಿ ಕೊಡಿಸುವ ಮೂಲಕ, ಇನ್ನು ಕೆಲವರು ತಾವಿಬ್ಬರು ಸೇರಿ ತಿಂದ ಚಾಕೋಲೇಟ್ ಕವರ್ ತೆಗೆದಿಟ್ಟುಕೊಳ್ಳುವ ಮೂಲಕ, ಹೀಗೆ ಹಲವು ರೀತಿಯಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಅದೇ ರೀತಿ ಇಲ್ಲೊಬ್ಬ ಮಹಿಳೆ, ತನ್ನ ಪತಿಯ ಮೇಲಿನ ಪ್ರೀತಿಯನ್ನ ಟ್ಯಾಟೂ...
ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...
ಮುಂಬೈ: ಹಿಂದಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಯಾಗಿದ್ದ ವೈಭವಿ ಉಪಾಧ್ಯಾಯ(32) ಇಂದು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ, ತಮ್ಮ ಭಾವಿ ಪತಿಯೊಂದಿಗೆ ಪ್ರಯಾಣಿಸುವ ವೇಳೆ, ಕಾರು ಅಪಘಾತವಾಗಿ, ಕಣಿವೆಗೆ ಬಿದ್ದು, ವೈಭವಿ ಸಾವನ್ನಪ್ಪಿದ್ದಾಳೆ.
ಸಾರಾಭಾಯಿ ವರ್ಸಸ್ ಸಾರಾಭಾಯಿ ಎಂಬ ಶೋನಲ್ಲಿ ನಟಿಸುತ್ತಿದ್ದ ವೈಭವಿ, ಜಾಸ್ಮಿನ್ ಎಂದೇ ಪ್ರಸಿದ್ಧರಾಗಿದ್ದರು. ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಸಿನಿಮಾದಲ್ಲೂ...
ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...
ಹಾಸನ : ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ.
ಈ ಹಿಂದೆ ಮಹಾರಾಜ ಪಾರ್ಕ್ನ ಎಲ್ಲೋ ಒಂದು ಮೂಲೆಯಲ್ಲಿದ್ದ ಪ್ರಾಚೀನ...
ಇಂದಿನ ಕಾಲದವರ ಆಹಾರ ಪದ್ಧತಿಯಿಂದ, ಮಾರುಕಟ್ಟೆಯಲ್ಲಿ ಸಿಗುವ, ಕೆಮಿಕಲ್ ಯುಕ್ತವಾದ ಪ್ರಾಡಕ್ಟ್ಗಳಿಂದ, ಕೂದಲಿನ ಆರೋಗ್ಯ ಹಾಳಾಗುತ್ತಿದೆ. ಅಲ್ಲದೇ, ಬೇಗ ಕೂದಲು ಬೆಳ್ಳಗಾಗುತ್ತಿದೆ. ಹೀಗಾಗಿ ಮೆಹಂದಿ, ಹೇರ್ ಡೈ ಬಳಸಿ, ಜನ ಕೂದಲನ್ನ ಕಪ್ಪಾಗಿಸುತ್ತಿದ್ದಾರೆ. ಆದರೆ ಮೆಹಂದಿ, ಹೇರ್ ಡೈ ಇಲ್ಲದೆಯೂ, ಕೂದಲನ್ನ ನ್ಯಾಚುರಲ್ ಆಗಿ ಕಪ್ಪಗಾಗಿಸಬಹುದು. ಅದು ಹೇಗೆ ಎಂದು ತಿಳಿಯೋಣ ಬನ್ನಿ..
ನೀವು ಕೂದಲಿಗೆ...
ಮನುಷ್ಯ ಗಟ್ಟಿ ಮುಟ್ಟಾಗಿರಲು, ಉತ್ತಮ ಆಹಾರ ಸೇವಿಸುವುದು ತುಂಬಾ ಮುಖ್ಯ. ಆದರೆ ಕೆಲವು ಆರೋಗ್ಯಕರ ಆಹಾರವನ್ನ ಕೂಡ ನಾವು ರಾತ್ರಿ ಊಟದಲ್ಲಿ ಸೇವಿಸಬಾರದು. ಹಾಗೆ ಸೇವಿಸುವುದರಿಂದ ನಮ್ಮ ಆರೋಗ್ಯ ಹಾಳಾಗುವ ಸಾಧ್ಯತೆ ಇದೆ. ಹಾಗಾದ್ರೆ ನಾವು ರಾತ್ರಿ ಊಟ ಮಾಡುವ ವೇಳೆ ಯಾವ ಆಹಾರ ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಕೆಲವು ಆರೋಗ್ಯಕರ ಆಹಾರಗಳು, ಸೂರ್ಯಾಸ್ತವಾದ...
ಕೆಲವರು ತಮ್ಮ ತೂಕ ಕಡಿಮೆ ಮಾಡಲೇಬೇಕೆಂದು, ಹಲವು ರೀತಿಯ ವ್ಯಾಯಾಮ ಮಾಡುತ್ತಾರೆ. ಯೋಗ, ಜಿಮ್, ಜುಂಬಾ ಡಾನ್ಸ್, ಡಯಟ್ ಹೀಗೆ ಹಲವು ಸರ್ಕಸ್ ಮಾಡಿದರೂ, ಅವರ ತೂಕ ಹೆಚ್ಚುತ್ತಲೇ ಹೋಗುತ್ತದೆ ಹೊರತು, ಕಡಿಮೆಯಾಗುವುದಿಲ್ಲ. ಹಾಗಾದ್ರೆ ತೂಕ ಹೆಚ್ಚೋಕ್ಕೆ ಮುಖ್ಯವಾದ ಕಾರಣವೇನು ಅಂತಾ ತಿಳಿಯೋಣ ಬನ್ನಿ.
ಕೆಲವೊಮ್ಮೆ ನಿಂಬೆ ಶರಬತ್ ಕುಡಿಯುವಾಗ, ಅಥವಾ ಯಾವುದಾದರೂ ಜ್ಯೂಸ್ ಕುಡಿಯುವ...
ತಾಯಿಯಾಗುವುದು, ಮಗುವನ್ನ ಗರ್ಭದಲ್ಲಿ ಹಿಡಿದಿಟ್ಟುಕೊಳ್ಳುವುದು, ಬಾಣಂತನ ಇವೆಲ್ಲವೂ ಹೆಣ್ಣಿಗೊಂದು ಚಾಲೆಂಜ್ ಇದ್ದ ಹಾಗೆ. ಆಕೆಯ ಮಗು ಮತ್ತು ಆಕೆಯ ಆರೋಗ್ಯ ಉತ್ತಮವಾಗಿದ್ದು, ಬಾಣಂತನ ಚೆನ್ನಾಗಿ ಆದರೆ, ಆಕೆ ಗೆದ್ದ ಹಾಗೆ. ಆದರೆ ನೀವು ಬಾಣಂತನದ ಸಮಯದಲ್ಲಿ ಕೆಲ ತಪ್ಪುಗಳನ್ನ ಮಾಡಿದಿರೋ, ಜೀವನ ಪರ್ಯಂತ ಸಮಸ್ಯೆ ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಮಗು ಹುಟ್ಟಿದ ಬಳಿಕ, ಬಾಣಂತಿಯರು ಯಾವ...
ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ಇಲ್ಲೊಂದು ಬಿಗ್ ಗುಡ್ನ್ಯೂಸ್ ಸಿಕ್ಕಿದೆ. ಈಗಾಗಲೇ ಮುಕ್ತಾಯವಾಗಬೇಕಿದ್ದ ಎಲ್ಪಿಜಿ ಗ್ಯಾಸ್ ಇ-ಕೆವೈಸಿ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿ ಎಂದು...