Monday, August 17, 2026

jeeni millet health mix

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಬೆಂಗಳೂರು: ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ "ಅಂತ" ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು...

ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್‌ಕುಮಾರ್ ಮತ್ತು, ಗೀತಾ ಶಿವರಾಜ್‌ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು. ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ...

RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..

ಆರ್‌ಆರ್‌ಆರ್‌ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ಬೇರ’ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ •ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ...

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

ತನ್ನ ಮನೆಯ ವಾಶ್‌ರೂಮ್‌ನಲ್ಲಿ ಶವವಾಗಿ ಪತ್ತೆಯಾದ ನಟ, ಮಾಡೆಲ್..

ಮುಂಬೈ: ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ತಾವು ವಾಸಿಸುವ ಮನೆಯ ಬಾತ್‌ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ನಿವಾಸದಲ್ಲಿ, ಪಾರ್ಟಿ ಮಾಡಿದ ನಂತರ, ವಾಶ್‌ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಆದಿತ್ಯ, ಅತೀಯಾಗಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಇದರಿಂದ ಮತಿ ತಪ್ಪಿ ವಾಶ್‌ರೂಮ್‌ನಲ್ಲಿ ಬಿದ್ದಿದ್ದಾರೆ. ಇವರನ್ನು...

’ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್…ದರೋಡೆ ಹಿಂದಿನ ರೋಚಕ ಕಥೆ ಇದು

ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್ ನಲ್ಲಿ ಬುಲೆಟ್ ಗಳ...
- Advertisement -spot_img

Latest News

ಕೊ*ಲೆ ಆರೋಪಿ ದರ್ಶನ್’ಗೆ ಶಾಕ್ – ಕೋರ್ಟ್ ಅಧಿಕೃತವಾಗಿ ಹೇಳಿದ್ದೇನು?

ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಲ್ಲಿ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಹೌದು 'ಕೋರ್ಟ್‌ಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯತಿ ಕೋರಿ...
- Advertisement -spot_img