Monday, August 17, 2026

jeeni millet health mix

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...

“ರಾನಿ” ಸಿನಿಮಾ ಸೆಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ .

ಬೆಂಗಳೂರು: tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ "ರಾನಿ" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್...

ಜೀರೋ ಟ್ರಾಫಿಕ್‌ಗೆ ನೋ ಎಂದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು: ಸಿಎಂ ಸೇರಿ ಹಲವು ರಾಜಕೀಯ ನಾಯಕರಿಗೆ ಕೊಡುವ ಜೀರೋ ಟ್ರಾಫಿಕ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ನೋ ಎಂದಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ, ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಜೀರೋ ಟ್ರಾಫಿಕ್ ಕೊಟ್ಟಾಗ, ರೆಡ್ ಸಿಗ್ನಲ್ ಹಾಕಿ ಸಾಮಾನ್ಯ ಜನರಿಗೆ ಕೆಲ ಹೊತ್ತು ನಿಲ್ಲಿಸಲಾಗತ್ತೆ. ಇದರಿಂದ...

ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…

ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್ ಆಗಿದೆ. ಅಂತೆಯೇ ಪ್ರಶಾಂತ್ ನೀಲ್ ನಿರ್ದೇಶಿಸ್ತಿರುವ ಸಿನಿಮಾದ ಬಗ್ಗೆಯೂ ಅಪ್ ಡೇಟ್ ಹೊರಬಿದ್ದಿದೆ. ತ್ರಿಬಲ್ ಆರ್ ಪಾತ್ರಧಾರ ಜೂನಿಯರ್ ಎನ್ ಟಿಆರ್ ಹಾಗೂ ಕೆಜಿಎಫ್ ಸೂತ್ರಧಾರ ಪ್ರಶಾಂತ್...

ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ...

‘ಬೇಡವಾದ ಎಲ್ಲಾ ರೀತಿಯ ವಸ್ತುಗಳ ಎಸೆಯುವ ಬದಲು ನಮ್ಗೆ ನೀಡಿ’

ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ದೇವರಿಗೆ ವಿಶೇಷ ಪೂಜೆ

ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್...

ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮೊದಲ ಬಾರಿಗೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ ಉಟ್ಟು, ಸಾಂಸ್ಕೃತಿಕ ಉಡುಪಿನಲ್ಲಿ ಮಿಂಚಿದ ಡಿಕೆಶಿ, ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದು, ಮಗಳು ಐಶ್ವರ್ಯ ಮತ್ತು ಅಳಿಯ...
- Advertisement -spot_img

Latest News

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ....
- Advertisement -spot_img