ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು.
ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ, ಕಾಂಗ್ರೆಸ್ ಬಹುಮತ ಪಡೆದ ನಂತರ ಕರ್ನಾಟಕವು ಗೂಂಡಾರಾಜ್ಯವಾಗಿ ಪರಿವರ್ತನೆ ಆಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಂ.ಟಿ.ಬಿ. ನಾಗರಾಜ್, ಭೈರತಿ ಬಸವರಾಜ್, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಅವರು ಹೊಸಕೋಟೆ ತಾಲೂಕಿನ ಬಿ ಶೆಟ್ಟಿಹಳ್ಳಿ ಗ್ರಾಮದಲ್ಲಿ...
ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ.
ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರು ದೃತಿಗೆಡುವುದು ಬೇಡ. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರಕಾರವಿದ್ದು, ಕ್ಷೇತ್ರದ ಅಭಿವೃದಿ ಕಡೆ ಗಮನ ಕೊಡೋಣ ಎಂದು ಪರಾಜಿತ ಶಾಸಕ ಅಭ್ಯರ್ಥಿ ಮುರುಳಿ ಮೋಹನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ ಜನ ನನಗೆ ೪೨,೮೦೦ ಮತಗಳನ್ನು ನೀಡಿ ಆಶೀರ್ವದಿಸಿದ್ದಾರೆ. ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ...
ಹಾಸನ: ರಾಜಕೀಯ ಮರೆತು ಕ್ಷೇತ್ರದ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ನಾನು ಸ್ಪಂದಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಚುನಾವಣೆ ಫಲಿತಾಂಶದ ನಂತರ ಕೆಲ ಕಡೆ ಸ್ಥಗಿತವಾಗಿರುವ ಕಸ ವಿಲೆವಾರಿಯ ಸಮಸ್ಯೆಯನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಹಾಸನ ಕ್ಷೇತ್ರದ ನೂತನ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಅಧ್ಯಕ್ಷರಿಗೆ ಸಂಘದ...
ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ...
ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ...
ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...