Wednesday, June 24, 2026

jeeni millet health mix

‘ಕರ್ನಾಟಕದಲ್ಲಿ ನಾವು ಪ್ರೀತಿಯಿಂದಲೇ ದ್ವೇಷವನ್ನು ಕಿತ್ತು ಹಾಕಿದ್ದೇವೆ’

ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ರಾಹುಲ್ ಗಾಂಧಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಬರೀ ಕಾಂಗ್ರೆಸ್ ಗೆಲುವಲ್ಲ, ಇದು ಕರ್ನಾಟಕ ರಾಜ್ಯದ ಜನರ ಗೆಲುವು ಎಂದಿದ್ದಾರೆ. ನಾವು ಬಡವರ ಪರ ನಿಂತಿದ್ದೇವೆ. 5 ಗ್ಯಾರಂಟಿ ಘೋಷಣೆಗಳನ್ನ ನೀಡಿದ್ದೇವೆ. ಆ ಭರವಸೆಗಳನ್ನ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್...

‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ತೀರ್ಪು ಬಂದಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದು ಗೆಲುವಿನ ಜಯಭೇರಿ ಬಾರಿಸಿದೆ. ಹೀಗಾಗಿ ಬಿಜೆಪಿ ಸರ್ಕಾರದ ಅವಧಿ ಮುಗಿದಿದ್ದು, ಇಂದು ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬೊಮ್ಮಾಯಿ, ಈ ರಾಜ್ಯದ ಸಿಎಂ ಆಗಿದ್ದ ನಾನು, ಬಿಜೆಪಿ ಸೋಲಿನ ಸಂಪೂರ್ಣ...

ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ಮಾತನಾಡುತ್ತ ಭಾವುಕರಾಗಿದ್ದಾರೆ. ಜನ ನಮ್ಮಲ್ಲಿ ನಂಬಿಕೆ ಇಟ್ಟಿದ್ದಾರೆ. ನಮ್ಮನ್ನು ಬೆಂಬಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ. ನಾವು ಆದಷ್ಟು ಬೇಗ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗುತ್ತೇವೆ. ಮಲ್ಲಿಕಾರ್ಜುನ ಖರ್ಗೆ, ಶ್ರೀಮಂತಿ ಸೋನಿಯಾ ಗಾಂಧಿಜಿ, ಇವರೆಲ್ಲರಿಗೂ ನಾವು ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೂ...

‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದಿಂದ ಆಯ್ಕೆಯಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ತಮ್ಮ ಪಕ್ಷದ ನಾಯಕರ ಪ್ರಚಾರದ ವೈಖರಿಯನ್ನು ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಏನೇನು ಟ್ವೀಟ್ ಮಾಡಿದ್ದಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು...

ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ

1.ಹಾಸನ ವಿಧಾನಸಭಾ ಕ್ಷೇತ್ರ ಫಲಿತಾಂಶ ಸ್ವರೂಪ್ ಪ್ರಕಾಶ್ - ಜೆಡಿಎಸ್ - 85176 ಪ್ರೀತಂಗೌಡ - ಬಿಜೆಪಿ - 77322 ಗೆಲುವಿನ ಅಂತರ - 7854 ಕಾಂಗ್ರೆಸ್ - ಬನವಾಸೆ ರಂಗಸ್ವಾಮಿ 4305 ಆಪ್ - ಅಗಿಲೆ ಯೋಗೇಶ್ 1301 2.ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ - ಹೆಚ್.ಡಿ.ರೇವಣ್ಣ - 86401 ಕಾಂಗ್ರೆಸ್ - ಶ್ರೇಯಸ್ ಪಟೇಲ್ - 83747 ಗೆಲುವಿನ ಅಂತರ - 2654 ಬಿಜೆಪಿ -...

‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...

ಕನಕಪುರಕ್ಕೆ ಒಂದೇ ಒಂದು ದಿನ ಪ್ರಚಾರಕ್ಕೆ ಹೋಗಿ, 1 ಲಕ್ಷ ಮತಗಳ ಅಂತರದಿಂದ ಗೆದ್ದ ಡಿಕೆಶಿ

ಕನಕಪುರ: ಡಿಕೆಶಿಯನ್ನ ಸುಮ್ಮನೆ ಕನಕಪುರ ಬಂಡೆ ಅನ್ನೋದಿಲ್ಲಾ, ಅಲ್ಲಿ ಅವರ ತಾಕತ್ತು ಅಷ್ಟಿದೆ ಅನ್ನೋದು ಸಾಬೀತಾಗಿದೆ. ಡಿ.ಕೆ.ಶಿವಕುಮಾರ್ ಕನಕಪುರಕ್ಕೆ ಬರೀ ಒಂದೇ ಒಂದು ದಿನ, ಅದು ಕೊನೆಯ ದಿನ ಪ್ರಚಾರಕ್ಕೆ ಹೋಗಿದ್ದರು. ಆದರೂ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕನಕಪುರದ ಜನ ಎಂದಿಗೂ ಡಿಕೆಶಿಯನ್ನ ಬಿಟ್ಟು ಕೊಡುವುದಿಲ್ಲ ಎಂಬುದು...

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸೂತಕ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ, ಶಿವಮ್ಮ ಪತಿ, ರಾಮೇಗೌಡ(62) ಸಾವನ್ನಪ್ಪಿದ್ದು, ಸಿದ್ದರಾಮಯ್ಯ ಕುಟುಂಬದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ. ರಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ನಿಧನರಾಗಿದ್ದು, ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ರಾಮೇಗೌಡರು, ಮೂವರು ಹೆಣ್ಣುಮಕ್ಕಳು, ಓರ್ವ ಪುತ್ರ ಮತ್ತು...

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ: ಗೆದ್ದು ಬೀಗಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾತುರದಿಂದ ಕಾಯುತ್ತಿದ್ದು, ಇದೀಗ ಫಲಿತಾಂಶ ಬಂದಿದ್ದು, ಹೆಚ್ಚು ಮತ ಪಡೆಯುವುದರ ಮೂಲಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್, ಲಕ್ಷ್ಮಣ ಸವದಿ, ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಗೆಲುವನ್ನ ಸಾಧಿಸಿದ್ದಾರೆ. 113 ಮ್ಯಾಜಿಕ್ ನಂಬರ್ ಆಗಿದ್ದು, ಕಾಂಗ್ರೆಸ 120ಕ್ಕೂ...

ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್‌ಗೆ ಕಾಂಗ್ರೆಸ್ ಗಾಳ..!

ಕೋಲಾರ: ಬಿಜೆಪಿಯಿಂದ ಟಿಕೇಟ್ ಸಿಗದ ಕಾರಣಕ್ಕೆ, ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದ ಹೂಡಿ ವಿಜಯ್‌ಕುಮಾರ್ ಮುನ್ನಡೆ ಸಾಧಿಸಿದ್ದು, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಈ ಕಾರಣಕ್ಕೆ ಕಾಂಗ್ರೆಸ್ ಈಗಾಗಲೇ ವಿಜಯ್ ಕುಮಾರ್ ಸಂಪರ್ಕ ಮಾಡಿದ್ದು, ತಮಗೆ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ. ಈ ಮೂಲಕ ಕೋಲಾರದಲ್ಲಿ ಕಾಂಗ್ರೆಸ್ಸಿಗರು, ಆಪರೇಷನ್ ಕಾಂಗ್ರೆಸ್‌್ಗೆ ಯತ್ನಿಸಿದ್ದಾರೆ. ಸದ್ಯ ವಿಜಯ್ ಕುಮಾರ್, ಮಾಲೂರು ವಿಧಾನಸಭಾ ಕ್ಷೇತ್ರದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img