Sunday, March 22, 2026

jeeni millet health mix

‘ಸಮಾಜಘಾತುಕರಿಗೆ ಆಗಬೇಕಾದ ನೋವು, ಬಿಜೆಪಿಗರಿಗೆ ಯಾಕಾಗುತ್ತಿದೆ..?’

ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್‌ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...

ಅಪರಿಚಿತರು ಕೊಟ್ಟಿದ್ದನ್ನ ತಿನ್ನಬೇಡಿ ಅನ್ನೋದು ಇದಕ್ಕೆ ನೋಡಿ..

ಕೋಟಾ: ಚಿಕ್ಕ ಮಕ್ಕಳು ಎಲ್ಲಾದರೂ ಹೊರಗಡೆ ಹೋಗುವಾಗ, ಅಥವಾ ಶಾಲೆಗೆ ಹೋಗುವಾಗ, ಹೊರಗೆ ಯಾರಾದರೂ ಏನಾದರೂ ಕೊಟ್ಟರೆ, ಅದನ್ನ ತಿನ್ನಬೇಡ ಅಂತಾ ಹೇಳ್ತಾರೆ. ಯಾಕಂದ್ರೆ ಹಾಗೆ ತಿನ್ನಲು ಕೊಟ್ಟ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿರುತ್ತಾರೆ. ಇದೇ ರೀತಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 10ನೇ ತರಗತಿ ಬಾಲಕಿ ಪ್ರವಾಸಕ್ಕೆ ಹೋದಾಗ, ಆಕೆಯನ್ನು ಅಪಹರಿಸಿ ಎರಡು ಬಾರಿ...

ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...

ಸ್ಕೂಟರ್ಗೆ ಸೀಟ್ ಬೆಲ್ಟ್ ಇಲ್ಲವೆಂದು ದಂಡ ಹಾಕಿದ ಟ್ರಾಫಿಕ್ ಪೊಲೀಸ್..?

ಬಿಹಾರ: ಬಿಹಾರದಲ್ಲಿ ಸ್ಕೂಟಿ ಹೊಂದಿರುವ ವ್ಯಕ್ತಿಗೆ, ಸೀಟ್ ಬೆಲ್ಟ್ ಹಾಕಿಲ್ಲವೆಂದು, 1000 ರೂಪಾಯಿ ದಂಡ ಹಾಕಿದ್ದಾರೆ. ಈ ಬಗ್ಗೆ ಚಲನ್ ಬಂದಿದ್ದು, ಸೀಟ್ ಬೆಲ್ಟ್ ಹಾಕೋದು ಕಾರಿನಲ್ಲಿ, ನನ್ನ ಬಳಿ ಇರೋದು ಸ್ಕೂಟಿ. ಇವರೇನು ಹೀಗೆ ಹೇಳುತ್ತಿದ್ದಾರೆಂದು ಆ ವ್ಯಕ್ತಿಗೆ ಕನ್ಫ್ಯೂಸ್ ಆಗಿದೆ. ಬಿಹಾರದ ಕೃಷ್ಣಕುಮಾರ್ ಝಾ ಎಂಬುವವರು ಈ ಥರದ ಸನ್ನಿವೇಶವನ್ನ ಅನುಭವಿಸಿದ್ದಾರೆ. 2020ರಲ್ಲಿ...

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’

ಬೆಂಗಳೂರು:  ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...

‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘

ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img