Sunday, August 16, 2026

jeeni millet health mix

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ದೂಡಿದ ಶಾರುಖ್..

ಮುಂಬೈ: ಮೊನ್ನೆ ತಾನೇ ರಿಲೀಸ್ ಆಗಿದ್ದ ಪಠಾಣ್ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಇದೀಗ ಡಂಕಿ ಸಿನಿಮಾ ಶೂಟಿಂಗ್‌ಗಾಗಿ ಶಾರುಖ್ ಕಾಶ್ಮೀರಕ್ಕೆ ತೆರಳಿ ಶೂಟಿಂಗ್ ಮುಗಿಸಿ ವಾಪಸ್ ಆಗಿದ್ದಾರೆ. ಮುಂಬೈ ಏರ್ಪೋರ್ಟ್‌ಗೆ  ಬಂದಿಳಿದಿದ್ದಾರೆ. ಈ ವೇಳೆ ಏರ್ಪೋರ್ಟ್‌ನ ಓರ್ವ ಸಿಬ್ಬಂದಿ ಶಾರುಖ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆದರೆ, ಶಾರೂಖ್ ಅವರ ಕೈಯನ್ನ...

‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’

ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...

Met Gala 2023: ಅಂಬಾನಿ ಪುತ್ರಿಯ ಕೋಟಿ ಬೆಲೆಬಾಳುವ ಡ್ರೆಸ್ ವಿಶೇಷತೆಗಳೇನು ಗೊತ್ತಾ..?

ನ್ಯೂಯಾರ್ಕ್: ನ್ಯೂಯಾರ್ಕ್‌ನಲ್ಲಿ ಮೆಟ್ ಗಾಲಾ ನಡೆದಿದ್ದು, ಭಾರತದ ನಟಿಯರಾದ ಆಲಿಯಾ ಭಟ್, ಪ್ರಿಯಾಂಕಾ ಛೋಪ್ರಾ ಭಾಗವಹಿಸಿದ್ದರು. ಅಲ್ಲದೇ, ಮುಖೇಶ್ ಅಂಬಾನಿಯ ಪುತ್ರಿಯಾದ ಈಶಾ ಅಂಬಾನಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈಗ ಎಲ್ಲೆಡೆ ಈಕೆ ಧರಿಸಿದ ಕೋಟಿ ಕೋಟಿ ಡ್ರೆಸ್‌ನದ್ದೇ ಸುದ್ದಿ. ನೇಪಾಳ ಮೂಲದ ಕಾಸ್ಟ್ಯೂಮ್ ಡಿಸೈನರ್ ಆದ, ಪ್ರಬಲ್ ಗುರುಂಗ್ ಈ ಡ್ರೆಸ್ ಡಿಸೈನ್‌...

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...

ಅನುಷ್ಕಾ ಪ್ರಭಾಸ್‌ಗೆ ಇಟ್ಟಿರುವ ನಿಕ್‌ನೇಮ್ ಎಷ್ಟು ಕ್ಯೂಟ್ ಆಗಿದೆ ನೋಡಿ..

ತೆಲುಗು ಇಂಡಸ್ಟ್ರಿಯಲ್ಲಿ ವಿವಾಹವಾಗದಿದ್ದರೂ, ಎಲ್ಲರಿಗೂ ಸಖತ್‌ ಇಷ್ಟವಾಗುವ ಸ್ಟಾರ್ ಜೋಡಿ ಅಂದ್ರೆ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್. ಒಂದು ಕಾಲದಲ್ಲಿ ಇಬ್ಬರೂ ವಿವಾಹವಾಗುತ್ತಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಆದ್ರೆ ಅದು ಸುಳ್ಳು ಅಂತಾ ಇವರೇ ಹೇಳಿದ್ರು. ಅಲ್ಲದೇ ಇವರಿಬ್ಬರದ್ದು ಬ್ರೇಕಪ್ ಆಗಿದೆ ಅನ್ನೋ ಸುದ್ದಿಯೂ ಇದೆ. ಆದರೆ ಅನುಷ್ಕಾ ಶೆಟ್ಟಿ ನಟಿಸುತ್ತಿರುವ 'ಮಿಸ್ ಶೆಟ್ಟಿ,...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img