Monday, June 22, 2026

jeeni millet health mix

ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ...

ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..

ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು...

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ...

ಇಂಥ ಚಟ ನಿಮಗಿದ್ದರೆ, ಲಕ್ಷ್ಮೀ ನಿಮ್ಮ ಮನೆಗೆ ಬರಲು ಸಾಧ್ಯವೇ ಇಲ್ಲ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ಮನುಷ್ಯ ಯಾವ ಚಟವನ್ನು ಹೊಂದಿರಬಾರದು ಅಂತಾ ಹೇಳಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಮತ್ತೊಂದಿಷ್ಟು ವಿಚಾರಗಳನ್ನ ಹೇಳಲಿದ್ದೇವೆ. ಏಳನೇಯ ಅಭ್ಯಾಸ ಮನೆಗೆ ಬಂದವರಿಗೆ ಸರಿಯಾಗಿ ಸತ್ಕರಿಸದೇ ಇರುವುದು. ಮನೆಗೆ ಬಂದ ಅತಿಥಿ ನಿಮಗಾಗಿ ಏನನ್ನಾದರೂ ತರಲಿ, ಬಿಡಲಿ, ಅವರು ಶ್ರೀಮಂತರಾಗಲಿ, ಅಥವಾ ಬಡವರೇ ಆಗಲಿ, ಎಲ್ಲರನ್ನ ಸಮವಾಗಿ...

ಇಂಥ ಚಟ ನಿಮಗಿದ್ದರೆ, ಲಕ್ಷ್ಮೀ ನಿಮ್ಮ ಮನೆಗೆ ಬರಲು ಸಾಧ್ಯವೇ ಇಲ್ಲ.. ಭಾಗ 1

ಲಕ್ಷ್ಮೀ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಆಕೆ ಸದಾ ನಮ್ಮ ಮನೆಯಲ್ಲೇ ಇರಲಿ, ಶ್ರೀಮಂತಿಕೆ ಬರಲಿ ಅಂತಾ ಬಯಸುವರೇ ಹೆಚ್ಚು. ಆದರೆ, ನೀವು ಕೆಲವು ಕೆಟ್ಟ ಅಭ್ಯಾಸಗಳಿಗೆ ದಾಸರಾಗಿದ್ದರೆ, ನಿಮ್ಮ ಮನೆಗೆ ಲಕ್ಷ್ಮೀ ಬರಲು ಸಾಧ್ಯವೇ ಇಲ್ಲ. ಹಾಗಾಗಿ ನಾವಿಂದು ಯಾವ ಕೆಟ್ಟ ಅಭ್ಯಾಸಗಳಿದ್ದರೆ, ಲಕ್ಷ್ಮೀ ಒಲಿಯುವುದಿಲ್ಲಅಂತಾ ಹೇಳಲಿದ್ದೇವೆ.. ಮೊದಲನೇಯ ಅಭ್ಯಾಸ ಮನೆ ಯಾವಾಗಲೂ...

ಜೆಡಿಎಸ್ ಸಪೋರ್ಟರ್ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆ..

ಶಿಡ್ಲಘಟ್ಟ: ಶಿಡ್ಲಘಟ್ಟದಲ್ಲಿ ಇಷ್ಟು ದಿನ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಸ್ಥಾಪಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ.. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕುಂದಲಗುರ್ಕಿ ಗ್ರಾಮದಲ್ಲಿ 15 ವರ್ಷಗಳಿಂದ ವಾಸ. ಸಂಘಟನೆಯಲ್ಲಿ ತೊಡಗಿ ಹಲವಾರು ಸಮುದಾಯಗಳಿಗೆ ಸೇವೆ ಸಲ್ಲಿಸಿದ್ದಾರೆ. ಕಳೆದ...

‘ಕಾಂಗ್ರೆಸ್‌ 85ಪರ್ಸೆಂಟ್ ಕಮಿಷನ್‌ಗೆ ಖ್ಯಾತಿಯಾಗಿದೆ, ಯಾವಾಗಲೂ ತುಷ್ಟೀಕರಣ ರಾಜಕಾರಣ ಮಾಡುತ್ತದೆ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದು, ಕಾಂಗ್ರೆಸ್‌ನದ್ದು 85 ಪರ್ಸೆಂಟ್ ಕಮಿಷನ್ ಗೆ ಖ್ಯಾತಿಯಾಗಿದೆ ಎಂದು ಆರೋಪಿಸುವ ಮೂಲಕ ಕೋಲಾರ‌ ಜಿಲ್ಲೆಯಲ್ಲಿ‌ ಭರ್ಜರಿ ಚುನಾವಣಾ ಪ್ರಚಾರನ್ನ ನಡೆಸಿದ್ದಾರೆ. ಕೋಲಾರ‌ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ, ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನವ ಕರ್ನಾಟಕ‌ ಸಂಕಲ್ಪ ಸಮಾವೇಶದಲ್ಲಿ...

ಗಾಂಧಿನಗರದಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ದಾಳಿ: ಬಿಜೆಪಿ ನಾಯಕರಿಂದ ಗಂಭೀರ ಆರೋಪ

ಬೆಂಗಳೂರು: ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸಿದ್ದು, ಬಿಜೆಪಿ ಬೆಂಬಲಿಸಿದ್ದಕ್ಕೆ ಗಲಾಟೆ ಮಾಡಿ ಹಲ್ಲೆ ಬೆದರಿಕೆ ಹಾಕಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪ ಮಾಡಿದ್ದಾರೆ. ದಿನೇಶ್ ಗುಂಡುರಾವ್ ಬೆಂಬಲಿಗರ ಗೂಂಡಾಗಿರಿಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ, ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗಾಂಧಿನಗರದಲ್ಲಿ ಸೋಲುವ ಭಯದಿಂದ...

ಇಂದು ಮಧ್ಯಾಹ್ನದವರೆಗೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಂದ್, ವಾಹನ ಸಂಚಾರ ನಿರ್ಬಂಧ..

ಕೋಲಾರ: ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಪ್ರಚಾರಕ್ಕೆ ಬರಲಿದ್ದು, ಕೋಲಾರದ‌ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ‌ ಕಾರ್ಯಕ್ರಮ ಜರುಗಲಿದೆ.. ಈ ಕಾರ್ಯಕ್ರಮಕ್ಕೆ ೨.೫ ಲಕ್ಷ‌ ಜನ ಸೇರುವ ನಿರೀಕ್ಷೆ ಇದೆ. ಈ‌ ಹಿನ್ನೆಲೆ ಬೆಳಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರುರಿಂದ ಚಿತ್ತೂರ ಕಡೆ ಹೋಗಲು ಹಾಗೂ...

ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಸಿದ್ಧವಾದ ಚಿನ್ನದ ನಾಡು..

ಕೋಲಾರ: ಚಿನ್ನದ ನಾಡು ಕೋಲಾರಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.  ಬೆಂಗಳೂರಿನ ರಾಜಭವನದಿಂದ ಕೋಲಾರದ ಸಮಾವೇಶಕ್ಕೆ ಮೋದಿ ಆಗಮಿಸಲಿದ್ದು, ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಜೊತೆಗೆ ಮಾಜಿ ಸಿಎಂ ಸದಾನಂದ ಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ವೇದಿಕೆಯಲ್ಲಿ ಭಾಗಿಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img