Monday, June 22, 2026

jeeni millet health mix

‘ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕ ಪ್ರೀತಂಗೌಡ ಕೆಲಸದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನ ವಿಧಾನಸಭಾ ‌ಕ್ಷೇತ್ರದಲ್ಲಿ ಸ್ವರೂಪ್ ಗೆಲ್ಲಿಸಲು ಎಲ್ಲಾ ಸಮುದಾಯ ಸ್ಪಂದಿಸುತ್ತಿವೆ. ಹಾಸನ ಪೊಲೀಸ್ ವ್ಯವಸ್ಥೆಯನ್ನೇ ಹದಗೆಡಿಸಿದ್ದಾರೆ ಎಂದು ರೇವಣ್ಣ ಪರೋಕ್ಷವಾಗಿ ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ. ಕೆಲವು ಇಂಜಿನಿಯರ್...

‘ಈ ಪರ್ಸಂಟೇಜ್ ಗಿರಾಕಿಗಳ ಜೊತೆ ಹೋಗಬಾರದು ಎಂದು ಹೋಗಲಿಲ್ಲ’

ಹಾಸನ: ಹಾಸನದಲ್ಲಿ ಶಾಸಕ ಪ್ರೀತಂಗೌಡ ಹತಾಶೆ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಸನ ಶಾಸಕ ಹತಾಶೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಪ ಸಂಖ್ಯಾತರ ದಿಕ್ಕು ತಪ್ಪಿಸಲು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂವತ್ತು ವರ್ಷ ಕೆಲಸ ಮಾಡಿದ್ದೇನೆ. ಎಲ್ಲಾ ಸಮುದಾಯಗಳನ್ನ ಒಟ್ಟಿಗೆ ತೆಗೆದುಕೊಂಡು ‌ಹೋಗುತ್ತೇನೆ. ಅಧಿಕಾರ ತ್ಯಾಗ ಮಾಡಿ ಎಸ್ಟಿ ದಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿರೋದು...

‘ಉತ್ತರದಲ್ಲಿ ಗ್ಯಾರೆಂಟಿ ಕೊಟ್ಟು ಜನರೇ ಮನೆಗೆ ಕಳಿಸಿದ್ದಾರೆ. ಕರ್ನಾಟಕ‌ ಮಾತ್ರ ಬಾಕಿ ಇದೆ‌’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ. ಕುಮಾರಸ್ವಾಮಿಯವರು ನಿನ್ನೆ ನಮ್ಮ ಪ್ರಣಾಳಿಕೆ ಬಿಡುಗಡೆ ‌ಮಾಡಿದ್ದಾರೆ.  ಪ್ರಾದೇಶಿಕ ಪಕ್ಷಗಳಿರುವ ರಾಜ್ಯಗಳಲ್ಲಿ ಅಭಿವೃದ್ಧಿ ‌ಆಗುತ್ತಿದೆ. ಎರಡೂ ರಾಷ್ಟ್ರೀಯ ‌ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ‌ದಿಕ್ಕಿನತ್ತ ಹೋಗುತ್ತಿದೆ. ಈ ರಾಷ್ಟ್ರೀಯ ‌ಪಕ್ಷಗಳು...

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಇಂದು ಕಾಂಗ್ರೆಸ್ ಸೇರಲಿದ್ದಾರೆ ದೊಡ್ಮನೆ ಸೊಸೆ..

ಬೆಂಗಳೂರು: ದೊಡ್ಮನೆ ಸೊಸೆಯಾಗಿರುವ ಗೀತಾ ಶಿವರಾಜ್‌ಕುಮಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ನಟ ಶಿವಣ್ಣ ಮತ್ತು ಸಹೋದರ ಮಧು ಬಂಗಾರಪ್ಪ, ಗೀತಾ ಕಾಂಗ್ರೆಸ್ ಸೇರುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಪೂರ್ತಿ ಬೆಂಬಲ ನೀಡಿದ್ದಾರೆ. ಇಂದು ಕಾಂಗ್ರೆಸ್ ಸೇರಲಿರುವ ಗೀತಾ, ನಾಳೆಯಿಂದ ಸೊರಬದಲ್ಲಿ ಮಧುಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಸೊರಬದಲ್ಲಿ ಸ್ವಂತ ಸಹೋದರ, ಕುಮಾರ್ ಬಂಗಾರಪ್ಪ ವಿರುದ್ಧ ಮಧು ಬಂಗಾರಪ್ಪ...

ಮತದಾರರಿಗೆ ಆಮಿಷ ಒಡ್ಡಿದ್ರಾ ಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ..?

ಹಾಸನ : ಹಾಸನ ಶಾಸಕ ಪ್ರೀತಂಗೌಡ ಪ್ರಚಾರದ ವೈಖರಿ ನೋಡಿದ್ರೆ, ಅವರು ಮತದಾರರಿಗೆ ಆಮಿಷ ಒಡ್ಡಿದ್ರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಶಾಸಕ ಪ್ರೀತಂಗೌಡ ದೇವರ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ. ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮಾತು ಕೊಡಿ ಎಂದು ಪ್ರೀತಂಗೌಡ ಮತ ಕೇಳಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಮಲ್ಲನಾಯಕನಹಳ್ಳಿಯಲ್ಲಿ ನಿನ್ನೆ ರಾತ್ರಿ...

ಮೋದಿ ವಿಷದ ಹಾವೆಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ..

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ವಿರುದ್ಧ ಹೇಳಿಕೆ ಕೊಟ್ಟಿದ್ದು, ಮೋದಿ ಸರ್ಪ ಇದ್ದ ಹಾಗೆ, ಅವರನ್ನ ನೆಕ್ಕಿ ನೋಡಿದ್ರೆ, ಮುಗೀತು, ಸತ್ತೇ ಹೋಗ್ತೀರಿ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದು ನನ್ನ ಸುದೀರ್ಘ ರಾಜಕೀಯ ಜೀವನದ ನಡವಳಿಕೆಯೂ ಅಲ್ಲ. ನಾನು ಯಾವಾಗಲೂ ಸ್ನೇಹಿತರು ಮತ್ತು ವಿರೋಧಿಗಳ...

‘ಕುತಂತ್ರಿಗಳು ಒಂದ್‌ ಹೆಣ್ಣುಮಗು ಮೇಲೆ ಕೇಸ್ ಹಾಕೋಕ್ಕೆ ಇಳಿದಿದ್ದಾರೆ’

ಬೆಂಗಳೂರು: ಬೆಂಗಳೂರಿನಲ್ಲಿಂದು ಪ್ರಚಾರ ನಡೆಸಿದ ಶರತ್ ಬಚ್ಚೇಗೌಡ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ತಾನೇ ಶರತ್ ಬಚ್ಚೇಗೌಡ, ಪತ್ನಿಯ ಕಾರ್ ಜಖಂಗೊಳಿಸಿದ್ದು. ಇದೀಗ ವಿರೋಧ ಪಕ್ಷದವರು ಆಕೆಯ ಮೇಲೆ ಎಫ್‌ಐಆರ್ ಹಾಕಲು ಮುಂದಾಗಿದ್ದಾರೆ ಎಂದು ಶರತ್‌ ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾನು ಗಂಡಸು, ನಾನು ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಮೇಲೆ ನಾಲ್ಕು ಬೋಗಸ್...

‘ಹಿಂದಿ ಆಳ್ವಿಕೆ ಬೇಡ ಕನ್ನಡದ ಪಕ್ಷ ಬೇಕು ಅಂತ ಜನ ನಿರೀಕ್ಷಿಸಿದ್ದಾರೆ’

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img