Saturday, July 5, 2025

jeeni millet health mix

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ. ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...

ಸಮೀಕ್ಷೆಗಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ..!

ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ. ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ...

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

ಚರ್ಚೆ ಹುಟ್ಟುಹಾಕಿದ ದಿ ಕೇರಳ ಸ್ಟೋರಿ ಟ್ರೇಲರ್‌..

ಬಾಲಿವುಡ್ ನಟಿ ಅದಾ ಶರ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ ದಿ ಕೇರಳ ಸ್ಟೋರಿ ಟ್ರೇಲರ್ ರಿಲೀಸ್ ಆಗಿದೆ. ಒಂದೇ ದಿನದಲ್ಲಿ 5 ಮಿಲಿಯನ್ ವೀವ್ಸ್ ಪಡೆದುಕೊಂಡಿರುವ ಈ ಟ್ರೇಲರ್ ಬಗ್ಗೆ ತರಹೇವಾರಿ ಚರ್ಚೆ ಹುಟ್ಟುಕೊಂಡಿದೆ. ಶಾಲಿನಿ ಉನ್ನಿಕೃಷ್ಣ ಎಂಬ ಪಾತ್ರದಲ್ಲಿ ಮಿಂಚಿರುವ ಅದಾ ಶರ್ಮಾ, ಶಿವನ ಪರಮ ಭಕ್ತೆಯಾಗಿರುತ್ತಾಳೆ. ಶಿಕ್ಷಣಕ್ಕಾಗಿ ಹಾಸ್ಟೇಲ್‌ಗೆ ಹೋದ ಶಾಲಿನಿಗೆ, ಮುಸ್ಲಿ ಹೆಣ್ಣು...

ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ : ಪ್ರಧಾನಿ ನರೇಂದ್ರ ಮೋದಿ..

ಇಂದು 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಗಾಗಿ ತಯಾರಾಗಲು ಎಲ್ಲರನ್ನೂ ಹುರಿದುಂಬಿಸಿದ್ದಾರೆ. ಅವರೇನೇನು ಮಾತನಾಡಿದರು ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. "ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ. ಕರ್ನಾಟಕಕ್ಕೆ ಡಬಲ್ ಇಂಜಿನ್ ಸರ್ಕಾರದಿಂದ ಬಹುಪಾಲು ಲಾಭವಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ವೇಗವಾಗಿ...

ಮಹಿಳೆಯರೊಂದಿಗೆ ಪ್ರಚಾರಕ್ಕಿಳಿದ ಮಂಜುಳಾ ಲಿಂಬಾವಳಿ..

ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು. ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img