Saturday, July 5, 2025

jeeni millet health mix

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ತುಳಸಿ ಎಂದರೆ ಹಿಂದೂಗಳಲ್ಲಿ ಉಚ್ಛ ಸ್ಥಾನವನ್ನು ನೀಡಿದ ಗಿಡವಾಗಿದೆ. ತುಳಸಿ ಎಂದರೆ, ಶ್ರೀವಿಷ್ಣುವಿನ ಪರಮ ಭಕ್ತೆ ಎಂದು ಹೇಳಲಾಗಿದ್ದು, ತುಳಸಿ ಹಬ್ಬದಂದು ಪೂಜೆಯೂ ಮಾಡಲಾಗುತ್ತದೆ. ಅಲ್ಲದೇ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪದ್ಧತಿ ಪ್ರಕಾರವಾಗಿ, ತುಳಸಿಗೆ ದೀಪ ಇಡಲಾಗುತ್ತದೆ. ಈ ತುಳಸಿ ಬರೀ ದೈವಿಕ ಮಹತ್ವವನ್ನಷ್ಟೇ ಅಲ್ಲದೇ, ಆರೋಗ್ಯಕರ ಗುಣಗಳನ್ನು ಹೊಂದಿದೆ. ತುಳಸಿ ಸೇವನೆಯಿಂದ...

ಪತಿ ತನ್ನ ಪತ್ನಿಯ ಬಳಿ ಈ ವಿಚಾರಗಳನ್ನ ಹೇಳದಿರುವುದೇ ಉತ್ತಮ ಎನ್ನುತ್ತಾರೆ ಚಾಣಕ್ಯರು..

ಪತಿ- ಪತ್ನಿ ಸಂಬಂಧ ಹೇಗಿರಬೇಕು ಅಂದ್ರೆ ಹಾಲು, ಜೇನಿನ ರೀತಿ ಇರಬೇಕು ಎನ್ನುತ್ತಾರೆ ಹಿರಿಯರು. ಅಂದ್ರೆ, ಎಲ್ಲ ಸಮಯದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು, ಪ್ರೀತಿಯಿಂದ, ಕಾಳಜಿಯಿಂದ, ಇರಬೇಕು. ಯಾವುದೇ ವಿಷಯವನ್ನು ಮುಚ್ಚುಮರೆ ಮಾಡದೇ, ಎಲ್ಲ ವಿಷಯವನ್ನ ಚರ್ಚೆ ಮಾಡಿ, ಕೆಲ ನಿರ್ಧಾರಗಳನ್ನ ತೆಗೆದುಕೊಳ್ಳಬೇಕು. ಆಗಲೇ ಜೀವನ ಚೆನ್ನಾಗಿರುತ್ತದೆ ಎಂದು ಹಿರಿಯರು ಹೇಳುತ್ತಾರೆ. ಆದ್ರೆ ಚಾಣಕ್ಯರ...

ಈ ಮೂರು ವಿಚಾರಗಳಿಂದ ದೂರವಿದ್ದರೆ ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ..

ನೀವು ಯಶಸ್ವಿ ವ್ಯಕ್ತಿಯಾಗಬೇಕಾದರೆ, ಕೆಲವು ವಿಚಾರಗಳಿಂದ ದೂರವಿರಬೇಕು. ಅಂಥವುಗಳಿಂದ ದೂರವಿರುವುದು ತುಂಬಾ ಕಷ್ಟವಾಗಿರುತ್ತದೆ. ಆದರೂ ಕೂಡ ಅದನ್ನ ತ್ಯಜಿಸದಿದ್ದಲ್ಲಿ, ನೀವು ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ಬೆಳಿಗ್ಗೆ ಬೇಗ ಎದ್ದು ನಿಮ್ಮ ಯಶಸ್ಸಿಗೆ ಬೇಕಾದ ಕೆಲಸ ಮಾಡುವುದಿದ್ದಲ್ಲಿ, ನೀವು ನಿದ್ದೆ ಅಥವಾ ಯಶಸ್ಸು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನೀವು ನಿದ್ದೆಯೇ ಮುಖ್ಯವೆಂದಲ್ಲಿ, ಗುರಿ ಸಾಧಿಸಲು...

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

40 ಮಹಿಳೆಯರಿಗೆ ಒಬ್ಬನೇ ಗಂಡ..? : ಪರಿಶೀಲಿಸಿದಾಗ ತಿಳಿಯಿತು ಸತ್ಯಸಂಗತಿ..

ಪಾಟ್ನಾ: ಭಾರತದಲ್ಲೇ ಕೆಲವು ಗಂಡಸರು 5, 10, 20 ಹೆಣ್ಣುಮಕ್ಕಳನ್ನ ಮದುವೆಯಾದ ಕೇಸ್ ಬಗ್ಗೆ ನಾವು ನೀವು ಕೇಳಿದ್ದೇವೆ. ಆದ್ರೆ ಬಿಹಾರದಲ್ಲಿ ನಡೆದ ಜನಗಣತಿಯಲ್ಲಿ 40 ಮಹಿಳೆಯರು ತಮ್ಮ ಪತಿಯ ಹೆಸರು ರೂಪ್‌ಚಂದ್ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಕೆಲವು ಮಕ್ಕಳು ಕೂಡ ತಮ್ಮ ಅಪ್ಪನ ಹೆಸರು ರೂಪಚಂದ್ ಎಂದು ಹೇಳಿದ್ದಾರೆ. ಬಿಹಾರದ ವಾರ್ಡ್ ನಂಬರ್ 7ರಲ್ಲಿ...

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..

ಉತ್ತರಪ್ರದೇಶ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರೀತಿಗೆ ಹುಡುಗಿಯ ತಂದೆ ಒಪ್ಪದಿದ್ದ ಕಾರಣಕ್ಕೆ, ಅಪ್ರಾಪ್ತನೋರ್ವ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಎಮರ್ಜೆನ್ಸಿ ನಂಬರ್ ಆಗಿರುವ 112ಗೆ ಕರೆ ಮಾಡಿದ ಅಪ್ರಾಪ್ತ, ಯೋಗಿ ಆದಿತ್ಯನಾಥ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಸಂದೇಶ ಬಂದ ಬಳಿಕ ಎಚ್ಚೆತ್ತ ಪೊಲೀಸರು, ಈ...

ಕನ್ನಡದ ಕಂದಮ್ಮನ ಕಲೆಗೆ ಭೇಷ್ ಎಂದ ಪ್ರಧಾನಿ ಮೋದಿ..

ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಕಂದಮ್ಮ ಅಮ್ಮ ಹಾಡುತ್ತಿದ್ದ ಭಾವ ಗೀತೆಗೆ, ಪಿಯಾನೋ ನುಡಿಸುವ ವೀಡಿಯೋ ಸಖತ್ ವೈರಲ್ ಆಗಿದೆ. ಈಕೆಯನ್ನ ಎಲ್ಲೋ ನೋಡಿದ ನೆನಪು ಕೆಲವರಿಗಿದೆ. ಆದ್ರೆ ಈಕೆಯ ಹೆಸರು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಈ ಪುಟ್ಟ ಕಂದಮ್ಮ ಯಾರೆಂದು ಗೊತ್ತಿಲ್ಲ. ಆದರೆ ಈಕೆಯ ಟ್ಯಾಲೆಂಟ್ ಮೆಚ್ಚುವಂಥದ್ದು, ಎಷ್ಟು ಉತ್ತಮ ಸಂಸ್ಕಾರವಂತೆ...

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನನ್ನರಸಿ ರಾಧೆ ಸಿರಿಯಲ್ ನಟಿ..

ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಬರುತ್ತಿದ್ದ ನನ್ನರಸಿ ರಾಧೆ ಸಿರಿಲ್‌ನಲ್ಲಿ ಊರ್ವಿ ಪಾತ್ರದಲ್ಲಿ ಮಿಂಚಿದ್ದ ನಟಿ ಸಹನಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಹನಾ ಈ ಧಾರಾವಾಹಿಯ ನಟ ಅಗಸ್ತ್ಯನ ತಂಗಿಯಾಗಿ ರೋಲ್ ಮಾಡಿದ್ದು, ಇವರಿಬ್ಬರ ಬಾಂಡಿಂಗ್‌ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಮೂಲಕ ತಮ್ಮ ಮೊದಲ ಸಿರಿಯಲ್‌ನಲ್ಲಿ ಸಹನಾ ಗೆದ್ದಿದ್ದರು. ಇದೀಗ ಸಹನಾ ದಾಂಪತ್ಯ...

ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಸಿಎಂ- ಮಾಜಿ ಸಿಎಂ: ವೀಡಿಯೋ ವೈರಲ್

ಬೆಳಗಾವಿ: ರಾಜಕೀಯ ಅಂದ್ರೆ ವಾಗ್ದಾಳಿ, ಆರೋಪ- ಪ್ರತ್ಯಾರೋಪಗಳಿರೋದು ಸಹಜ. ಆದ್ರೆ ಎದುರಿಗೆ ಬಂದಾಗ, ಸ್ನೇಹಿತರಂತೆ ನಡೆದುಕೊಳ್ಳೋದು ಸಹಜ ಧರ್ಮ. ಅದೇ ರೀತಿ ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಬೊಮ್ಮಾಯಿ, ಕೈ ಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಿದ್ದು, ಟ್ವೀಟರ್‌ನಲ್ಲೂ ಸದ್ದು ಮಾಡುತ್ತಿದೆ. https://twitter.com/AshwiniMS_TNIE/status/1651115286748344321

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img