Tuesday, September 16, 2025

jeeni millet health mix

ಇದು ಹತಾಶೆಯ ಆಗಮನ: ಬಿಜೆಪಿ ಕೇಂದ್ರ ಸಚಿವರ ಬಗ್ಗೆ ರೇವಣ್ಣ ವ್ಯಂಗ್ಯ..

ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...

‘ಮೋಸ ಮಾಡಿ ಹೋದವರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ’

ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ . ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...

ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ. ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ...

ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ..

ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದÀ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ...

ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ..

ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ...

ತಾ.23-04-2023 ರ ಭಾನುವಾರದ ರಾಶಿಭವಿಷ್ಯ.

ಮೇಷ ರಾಶಿ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆ ಮತ್ತು ಕೆಲಸ ಮಾಡುವ ಗಮನಕ್ಕಾಗಿ ಮೇಲಧಿಕಾರಿಗಳು ನಿಮ್ಮನ್ನು ಮೆಚ್ಚುತ್ತಾರೆ. ಅನೇಕ ಸಣ್ಣ ಹೂಡಿಕೆಗಳು ಭವಿಷ್ಯಕ್ಕೆ ಪ್ರಯೋಜನಕಾರಿ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಇಂದು ಮಹಿಳೆಯರು ಮನೆಕೆಲಸಗಳಲ್ಲಿ ಹೆಚ್ಚು ನಿರತರಾಗಿದ್ದಾರೆ. ಇಂದು ನೀವು ಹೊಸ ಉದ್ಯೋಗವನ್ನು ಪಡೆಯಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕ್ಷೇತ್ರದಲ್ಲಿ ಯಶಸ್ವಿಯಾಗುತ್ತಾರೆ. 6 ವೃಷಭ ರಾಶಿ ಇಂದು ಆತ್ಮವಿಶ್ವಾಸದ...

ಬಿಜೆಪಿಗೆ ಸೇರ್ಪಡೆಯಾದ ಗಜ್ಜಿಗಾನಹಳ್ಳಿ ಗ್ರಾಮಸ್ಥರು..

ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ವೈ. ಹುಣಸೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಜ್ಜಿಗಾನಹಳ್ಳಿಯ ಗ್ರಾಮಸ್ಥರು ಇಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು. ಸೇರ್ಪಡೆ ಯಾದವರ ವಿವರ ಈ ರೀತಿಯಲ್ಲಿದೆ. ಉಮಾದೇವಿ,ಮಂಜುಳಾ,ಮಂಜಮ್ಮ,ಕವಿತಾ,ರಾಮಕ್ಕ,ಮುನಿ ಲಕ್ಷ್ಮಮ್ಮ, ಪೂಜಮ್ಮ, ನೀಲ, ಮಾಲ, ಮಂಜಮ್ಮ, ಶಾಂತಮ್ಮ, ಚಂದ್ರ ಮೂರ್ತಿ, ಗಂಗಾಧರ್, ಸತೀಶ್, ದ್ಯಾವಪ್ಪ,...

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img