Tuesday, March 17, 2026

jeeni millet health mix

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...

‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...

‘ಸವದಿಗೆ ಏನು ಕಡಿಮೆ ಮಾಡಿದ್ವಿ..?, ಶೆಟ್ಟರ್‌ಗೆ ಇನ್ನೇನು ಮಾಡಬೇಕಿತ್ತು..?’

ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ‌.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/

‘ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು’

ಕೋಲಾರ: ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೊತ್ತೂರು ಮಂಜುನಾಥ್ ಮಾತನಾಡಿದ್ದು, ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೆ ಕೋಲಾರಕ್ಕೆ ಬರಬೇಕು ಅನ್ನೋದು ಎಂದಿದ್ದಾರೆ. ಅಲ್ಲದೇ, ಈಗಾಗಲೇ ಟಿವಿಗಳಲ್ಲಿ ಹಾಗೂ ಲೀಸ್ಟ್ ನಲ್ಲಿ ಬಂದಿದೆ. ನಾನು ಇಂದಿಗೂ ಹೇಳುವೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಅಭ್ಯರ್ಥಿ ಯಾಗಬೇಕು. ಪಾರ್ಟಿ ಹಾಗೂ ಹೈ ಕಮಾಂಡ್ ಹೇಳದೆ, ಕೇಳದೆ ಪಟ್ಟಿ...

ಜೈ ಭಾರತ್ ಸಮಾವೇಶ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ IGP ರವಿಕಾಂತೇಗೌಡ..

ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಟಮಕ ಬಳಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...

ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..

ಕೋಲಾರ : ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಬಿಟ್ಟು ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಹಿನ್ನೆಲೆ, ಕೋಲಾರ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಕೊತ್ತೂರು ಮಂಜುನಾಥ್ ಗೆ ಟಿಕೆಟ್ ಘೋಷಿಸಿದ್ದಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಚೇರಿ ಚೇರ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಉದಯ್ ಶಂಕರ್ ತಲೆಗೆ...

‘ಹಾಸನಕ್ಕೆ ಪ್ರೀತಂಗೌಡ ಯೋಗ್ಯ ಅನ್ನೋ ಅಭಿಪ್ರಾಯ ಇದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಶಾಸಕ ಪ್ರೀತಂಗೌಡ, ತಾವು ಹಾಸನದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿದ್ದೇವೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 25 ರಿಂದ 30 ವರ್ಷ ಒಡನಾಟ ಇದ್ದಂತಹವರಿಗೆಲ್ಲಾ ಯಾವ ರೀತಿ ಕೆಲಸ‌ ಮಾಡಿಕೊಟ್ಟಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಪ್ರೀತಂಗೌಡ ಯಾವ ರೀತಿ ಅಭಿವೃದ್ಧಿ ಮಾಡಿ ಕಾರ್ಯಕರ್ತರಿಗೆ ಸ್ಪಂದಿಸಿದ್ದಾರೆ ಅನ್ನೋದನ್ನೂ‌ ನೋಡಿದ್ದಾರೆ. ಎಲ್ಲವನ್ನೂ ತುಲನ ಮಾಡಿದಂತಹ ಸಂದರ್ಭದಲ್ಲಿ ಪ್ರೀತಂಗೌಡ ಯೋಗ್ಯ...

‘ಆರ್ಮಿ ಚೆನ್ನಾಗಿದ್ರೆ, ಆರ್ಮಿ ಚೀಫ್ ಆಗಬಹುದು, ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ’

ಹಾಸನ: ಹಾಸನದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತನಾಡಿದ್ದು, ನಾನು ಪ್ರತಿ ಬಾರಿಯೂ ಹೇಳ್ತೇನೆ ಆರ್ಮಿ ಚೆನ್ನಾಗಿದ್ರೆ, ಆರ್ಮಿಯ ಲೆಫ್ಟಿನೆಂಟ್ ಆಗಬಹುದು, ಅಥವಾ ಆರ್ಮಿ ಚೀಫ್ ಆಗಬಹುದು. ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ ಎಂದು ಹೇಳಿದ್ದಾರೆ. ಎಲ್ಲರೂ ಅನ್ಕೋತಾರೆ ಪ್ರೀತಂಗೌಡ ಸುಮ್ಮನೆ ಮಾತಾಡ್ತಾರೆ ಅಂತಾ. ನಾನು ಯಾವಾಗಲೂ ಮಾತಾಡಿದ್ರೆ ಅದರಿಂದ ಒಂದು ಶ್ರಮ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img