ಹೈದರಾಬಾದ್: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯರು ಪೋಸ್ಚ್ ಹಾಕುವ ಮೂಲಕ, ಶುಭಕೋರಿದ್ದಾರೆ. ಅಲ್ಲದೇ, ಇಂದು ಹೈದರಾಬಾದ್ನಲ್ಲಿ 125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನ ಅನಾವರಣ ಮಾಡಲಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು....
ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ...
ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ.
‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...
ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ.
‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...
ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132...
ಶಿಡ್ಲಘಟ್ಟ: ನಿನ್ನೆ (13/4/2023) ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು.
ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...
ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...