Sunday, July 6, 2025

jeeni millet health mix

‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ

 ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...

ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ವಿರುದ್ಧ ಕೇಸ್ ದಾಖಲು..!

ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್‌ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...

ದಾಳಿಂಬೆ ಸಿಪ್ಪೆಯಲ್ಲಿದೆ ಆರೋಗ್ಯ, ಸೌಂದರ್ಯ ವೃದ್ಧಿಸುವ ಗುಣ..

ದಾಳಿಂಬೆ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಲಾಭವಿದೆ ಎನ್ನುವ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಆದ್ರೆ ದಾಳಿಂಬೆ ಸಿಪ್ಪೆ ಬಳಸಿಯೂ ನಾವು ನಮ್ಮ ಆರೋಗ್ಯ ಮತ್ತು ಸೌಂದರ್ಯ ಅಭಿವೃದ್ಧಿ ಮಾಡಿಕೊಳ್ಳಬಹುದು. ಹಾಗಾದ್ರೆ ದಾಳಿಂಬೆ ಸಿಪ್ಪೆಯನ್ನ ಹೇಗೆ ಬಳಸಬೇಕು..? ಅದರಿಂದೇನು ಉಪಯೋಗ ಅಂತಾ ತಿಳಿಯೋಣ ಬನ್ನಿ.. ದಾಳಿಂಬೆ ಸಿಪ್ಪೆಯನ್ನು ನಾಲ್ಕು ದಿನ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ....

ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಯಾಕೆ ಮಾಡಬೇಕು..?

ಚಾಟ್ಸ್ ಮಾಡುವಾಗ, ರೊಟ್ಟಿ ಊಟ ಮಾಡುವಾಗ ಹಸಿ ಈರುಳ್ಳಿ ಇದ್ದರೇನೇ ಆ ತಿಂಡಿಯ ಟೇಸ್ಟ್ ಹೆಚ್ಚೋದು. ಅಲ್ಲದೇ ಹಸಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಅದರಲ್ಲೂ ನೀವು ಶೀತವಾದಾಗ, ಈರುಳ್ಳಿ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಹಾಗಾದ್ರೆ ಯಾಕೆ ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ಶೀತ-ಕೆಮ್ಮು ಬಂದಾಗ...

ಈ ರೀತಿಯಾಗಿ ಪಾಪಡಿ ಚಾಟ್ ತಯಾರಿಸಿ ನೋಡಿ..

ಸಂಜೆಯಾದ ಬಳಿಕ ಟೀ, ಕಾಫಿ ಜೊತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎನ್ನಿಸಿದರೆ, ಹಲವರು ಬಜ್ಜಿ ಬೋಂಡಾ ಮಾಡಿ ತಿನ್ನೋದು ಕಾಮನ್. ಆದ್ರೆ ನೀವು ಪಾಪಡಿ ಚಾಟ್ ಮಾಡಿದ್ರೆ, ನಿಮ್ಮ ಮನೆಯವರು ಕೂಡ ಇಷ್ಟಪಟ್ಟು ತಿನ್ನುತ್ತಾರೆ. ಹಾಗಾದ್ರೆ ಪಾಪಡಿ ಚಾಟ್ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

ಪನೀರ್ ಘೀ ರೋಸ್ಟ್ ರೆಸಿಪಿ..

ಪನೀರ್‌ನಿಂದ ಮಾಡಿದ ರೆಸಿಪಿ ಟೇಸ್ಟ್ ಮಾಡಬೇಕು ಅಂದ್ರೆ ನೀವು ಹೊಟೇಲ್‌ಗೆ ಹೋಗಲೇಬೇಕು ಅಂತಿಲ್ಲ. ಅದರ ಬದಲು ನೀವೇ ಮನೆಯಲ್ಲಿ ಪನೀರ್ ರೆಸಿಪಿ ರೆಡಿ ಮಾಡಬಹುದು. ಹಾಗಾಗಿ ನಾವಿಂದು ಪನೀರ್ ಘೀ ರೋಸ್ಟ್ ಮಾಡೋದು ಹೇಗೆ..? ಅದನ್ನು ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 400 ಗ್ರಾಂ ಪನೀರ್, ಅರ್ಧ ಸ್ಪೂನ್...

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...

‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...

‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’

  ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img