Saturday, July 5, 2025

jeeni millet health mix

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ  ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ,...

ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ‌ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ‌ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಹಾಸನ ಟಿಕೇಟ್ ಗೊಂದಲದ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸೂರಜ್ ರೇವಣ್ಣ..

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ. ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...

ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...

‘ಕಾದು ನೋಡುತ್ತೇನೆ, ಟಿಕೆಟ್ ಸಿಗದಿದ್ದರೆ ನಮ್ಮ ಕಾರ್ಯಕರ್ತರ ತೀರ್ಮಾನಕ್ಕೆ ನಾನು ಬದ್ಧ’

ಕೋಲಾರ: ಮಾಲೂರಿನಲ್ಲಿ ಜಾತಿ ರಾಜಕೀಯ ಮಾಡುತ್ತಿದ್ದು ನಮ್ಮ ಜಾತಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ನಮ್ಮದು ಸಣ್ಣ ಜನಾಂಗ ಅಂತ ನೆಗ್ಲೆಟ್ ಮಾಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಜನಾಂಗದ್ದು 40 ಲಕ್ಷ ಜನರಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಇದುವರೆಗೂ ಒಬ್ಬರು ಶಾಸಕರು ಆಗಿಲ್ಲ, ನಿಗಮ ಮಂಡಳಿ ಸ್ಥಾನವನ್ನೂ ಕೊಟ್ಟಿಲ್ಲ. ನಮ್ಮ ಜನಾಂಗಕ್ಕೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿಲ್ಲ. ಹಾಗಾಗಿ...

ಹಲ್ಲಿನ ಆರೋಗ್ಯಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ..

ನಮ್ಮ ಮುಖ ಚೆನ್ನಾಗಿರಬೇಕು. ನಾವು ಚೆಂದಗಾಣಬೇಕು ಅಂದ್ರೆ, ಮೊದಲು ಚೆನ್ನಾಗಿರಬೇಕಾಗಿದ್ದು, ನಮ್ಮ ಕೂದಲು. ನಂತರ ನಮ್ಮ ಹಲ್ಲು. ಇವೆರಡು ಚೆಂದಗಾಣಿಸಿದರೆ, ನಾವು ಬ್ಯೂಟಿಫುಲ್ ಆಗಿ ಕಾಣುತ್ತೇವೆ. ಹಾಗಾಗಿ ನಾವಿಂದು ಹಲ್ಲಿನ ಸೌಂದರ್ಯ, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ ನಿಮ್ಮ ಹಲ್ಲು ಹೊಳಪಿನಿಂದ ಕೂಡಿರಬೇಕು, ಆರೋಗ್ಯವಾಗಿರಬೇಕು ಅಂದ್ರೆ ನೀವು ದಿನಕ್ಕೆ ಎರಡು ಬಾರಿ ಬ್ರಶ್...

ರಿಬ್ಬನ್ ಪಕೋಡಾ ಮಾಡೋದು ಹೇಗೆ ಗೊತ್ತಾ..?

ಪಕೋಡಾ ಅಂದ್ರೆ ಬಜ್ಜಿ ಅಂತಾನೇ ಎಲ್ಲರಿಗೂ ಗೊತ್ತಿರೋದು. ಆದ್ರೆ ಪ್ರತಿದಿನ ತಿನ್ನಬಹುದಾದ ಕುರುಕಲು ತಿಂಡಿಯನ್ನ ಕೂಡ ರಿಬ್ಬನ್ ಪಕೋಡ ಅಂತಾ ಕರೀತಾರೆ. ಇದನ್ನ ಕೂಡ ಕಡಲೆ ಹಿಟ್ಟಿನಿಂದಲೇ ತಯಾರಿಸುತ್ತಾರೆ. ಹಾಗಾದ್ರೆ ರಿಬ್ಬನ್ ಪಕೋಡಾ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ ಹಿಟ್ಟು, ಅರ್ಧ...

ಟೊಮೆಟೋ ಚಟ್ನಿಯನ್ನ ಈ ರೀತಿ ಒಮ್ಮೆ ಮಾಡಿ ನೋಡಿ..

ನೀವು ಬೇರೆ ಬೇರೆ ತರಹದ ಟೊಮೆಟೋ ಚಟ್ನಿಯನ್ನ ಟೇಸ್ಟ್ ಮಾಡಿರಬಹುದು. ಆದ್ರೆ ಇಂದು ನಾವು ಹೇಳುವ ರೀತಿ ಟೊಮೆಟೋ ಚಟ್ನಿ ತಯಾರಿಸಿ ನೋಡಿ. ಇದು ಸಖತ್ ಟೇಸ್ಟಿಯಾಗಿರತ್ತೆ. ಮತ್ತು ತಯಾರಿಸೋದು ಕೂಡಾ ಸಿಂಪಲ್. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು.? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ಸ್ಪೂನ್...

‘ಯಾರಿಗೆ, ಯಾವಾಗ ಏನೇನ್ ಬೇಕೋ ಅದನ್ನ ಹೇಳ್ತಾರೆ’: ಗೋಪಾಲಕೃಷ್ಣ ವಿರುದ್ಧ ಬಾಬು ಗರಂ

ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img