Saturday, July 5, 2025

jeeni millet health mix

ಮಾನಸಿಕವಾಗಿ ನೀವು ಆರೋಗ್ಯವಾಗಿರಬೇಕು ಅಂದ್ರೆ ಹೀಗೆ ಮಾಡಿ.. ಭಾಗ 2

ಕಳೆದ ಭಾಗದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ಮಾನಸಿಕವಾಗಿ ನೆಮ್ಮದಿಯಾಗಿರಲು ಯಾವ ಉಪಾಯ ಮಾಡಬೇಕು ಎಂದು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನೂ 3 ಟಿಪ್ಸ್ ಕೊಡಲಿದ್ದೇವೆ. ಮೂರನೇಯ ಕೆಲಸ, ನಿಮಗಾಗಿ ನೀವೇ ಪ್ರೋತ್ಸಾಹದಾಯಕ ಪತ್ರ ಬರೆದುಕೊಳ್ಳಿ. ಭವಿಷ್ಯದಲ್ಲಿ ನಿಮ್ಮನ್ನು ನೀವು, ಹೇಗೆ ನೋಡಲು ಬಯಸುತ್ತೀರಿ..? ಭವಿಷ್ಯದಲ್ಲಿ ನೀವೇನಾಗ ಬಯಸುತ್ತೀರಿ..? ಭವಿಷ್ಯದ ಬಗ್ಗೆ ನಿಮಗಿರುವ ಕನಸುಗಳೇನು..?...

ಮಾನಸಿಕವಾಗಿ ನೀವು ಆರೋಗ್ಯವಾಗಿರಬೇಕು ಅಂದ್ರೆ ಹೀಗೆ ಮಾಡಿ.. ಭಾಗ 1

ಹಿಂದಿನ ಕಾಲದಲ್ಲಿ ತಂತ್ರಜ್ಞಾನ ಇಷ್ಟು ಮುಂದುವರೆದಿರಲಿಲ್ಲ. ಆಗೆಲ್ಲಾ ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ ಇವೆಲ್ಲ ಇರಲಿಲ್ಲ. ಆದರೂ ಜನ ಪ್ರೀತಿಯಿಂದ ಇದ್ದರು, ಸಂಬಂಧಕ್ಕೆ ಬೆಲೆ ಕೊಡುತ್ತಿದ್ದರು. ಕಷ್ಟಪಟ್ಟು ದುಡಿದು ತಿನ್ನುತ್ತಿದ್ದರು. ಆದ್ರೆ ಮೊಬೈಲ್ ಬಂದಿದ್ದೇ ಬಂದಿದ್ದು, ಸಂಬಂಧಕ್ಕೆ ಬೆಲೆ ಕೊಡುವವರು ಕಡಿಮೆಯಾಗುತ್ತಿದ್ದಾರೆ. ನಾಲ್ಕು ರೀಲ್ಸ್ ಮಾಡಿ ಫೇಮಸ್ ಆದ್ರೆ, ಲಕ್ಷ  ಲಕ್ಷ ದುಡಿಮೆ. ಅದೇ ರೀತಿ...

ಟಿಕೇಟ್ ಗೊಂದಲದ ನಡುವೆಯೂ ಸ್ವರೂಪ್ ಬರ್ತ್‌ಡೇ ಸೆಲೆಬ್ರೇಷನ್..

ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಜೆಡಿಎಸ್ ಟಿಕೇಟ್‌ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...

ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ

ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ...

ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ

 ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ  ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ...

‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು‌ ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು‌ ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...

‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...

‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img