Friday, July 4, 2025

jeeni millet health mix

ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಭರಪೂರ ಲಾಭಗಳು..

ಕೆಲವರು ನುಗ್ಗೆಕಾಯಿಯನ್ನ ಹೇಟ್ ಮಾಡಿದ್ರೆ, ಹಲವರು ಇದನ್ನ ಇಷ್ಟಪಟ್ಟು ತಿಂತಾರೆ. ಯಾಕಂದ್ರೆ ಇದನ್ನ ಸಾಂಬಾರ್‌ನಲ್ಲಿ ಬಳಸಿದ್ರೆ, ಅದರ ಟೇಸ್ಟ್ ಇನ್ನೂ ಸಖತ್ ಆಗಿರತ್ತೆ. ಆ ಸಾಂಬಾರ್ ಸ್ಮೆಲ್ ಅಂತೂ ಸೂಪ್ ಆಗಿರತ್ತೆ. ಅದೇ ರೀತಿ ನುಗ್ಗೆಸೊಪ್ಪು ತಿನ್ನಲು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ ನಾವಿಂದು ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ  ಆರೋಗ್ಯಕರ ಲಾಭಗಳೇನು...

ಮೈಗ್ರೇನ್ (ತಲೆನೋವು) ಪದೇ ಪದೇ ಬರುತ್ತಿದ್ದರೆ, ಈ ರೆಮಿಡಿ ಬಳಸಿ..

ಊಟ ಸರಿಯಾಗಿ ಮಾಡದಿದ್ದಲ್ಲಿ, ಅಥವಾ ನಿದ್ದೆ ಸರಿಯಾಗಿ ಮಾಡದಿದ್ದಲ್ಲಿ, ಕೆಲಸದ ಒತ್ತಡದಿಂದ ಹೀಗೆ ಹಲವು ಕಾರಣಗಳಿಂದ ಪದೇ ಪದೇ ತಲೆನೋವು ಬರುತ್ತದೆ. ಇದನ್ನು ಮೈಗ್ರೇನ್ ಎಂದು ಕರೆಯುತ್ತಾರೆ. ಈ ಮೈಗ್ರೇನ್ ಸಮಸ್ಯೆ ಶುರುವಾದರೆ, ಯಾವುದೇ ಕೆಲಸವನ್ನ ನೆಮ್ಮದಿಯಿಂದ ಮಾಡಲಾಗುವುದಿಲ್ಲ. ಹಾಗಾಗಿ ನಾವಿಂದು ಮೈಗ್ರೇನ್ ಶುರುವಾದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಲಿದ್ದೇವೆ.. ನೀವು ಹೊತ್ತಿಗೆ...

ಬೆಳ್ಳುಳ್ಳಿ, ಈರುಳ್ಳಿ ಬಳಸದೆಯೂ ಮಾಡಬಹುದು ವೆಜ್ ಮಸಾಲಾ ಖಿಚಡಿ..

ನೀವು ನಾರ್ಮಲ್ ಖಿಚಡಿ, ರೈಸ್ ಭಾತ್, ಪುಳಿಯೋಗರೆ, ಪಲಾವ್, ಪೊಂಗಲ್ ಈ ಎಲ್ಲ ಅನ್ನದ ತಿಂಡಿಯನ್ನ ತಿಂದಿರ್ತೀರಿ. ಆದ್ರೆ ವೆಜ್ ಮಸಾಲಾ ಖಿಚಡಿ ತಿಂದಿರೋದು ಅಪರೂಪವಾಗಿರಬಹುದು. ಯಾಕಂದ್ರೆ ಇದು ಗುಜರಾತಿ ಡಿಶ್. ನಾವಿಂದು ಈ ತಿಂಡಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಬೇಳೆ,...

ಓಟ್ಸ್ ಈ ರೀತಿ ತಿಂದರೆ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು..

ಡಯಟ್ ಮಾಡುವವರು ಹೆಚ್ಚು ಓಟ್ಸ್ ಸೇವನೆ ಮಾಡುತ್ತಾರೆ. ಓಟ್ಸ್‌ಗೆ ಫ್ರೂಟ್ಸ್, ಹಾಲು, ಜೇನುತುಪ್ಪ ಇವೆಲ್ಲ ಸೇರಿಸಿ ತಿನ್ನುತ್ತಾರೆ. ಅಥವಾ ಉಪ್ಪಿಟ್ಟು, ಖಿಚಡಿ, ದೋಸೆ ಮಾಡಿಕೊಂಡು ತಿನ್ನುತ್ತಾರೆ. ಆದ್ರೆ ಡಯಟ್ ಮಾಡಬೇಕು ಎಂದು ಬಯಸಿದ್ರೂ ಕೂಡ, ಇದನ್ನೆಲ್ಲ ಮಾಡಿಕೊಂಡು ತಿನ್ನುವಷ್ಟು ಟೈಮ್ ಕೂಡ ಇರುವುದಿಲ್ಲ. ಹಾಗಾಗಿ ನಾವು ಓವರ್ ನೈಟ್ ಓಟ್ಸ್ ಮಾಡಿಟ್ಟು, ಬೆಳಿಗ್ಗೆ ಎದ್ದು...

ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ

ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....

ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ...

‘ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ’

ಕೋಲಾರ: 'ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. ಮುಳಭಾಗಿಲು ನಲ್ಲಿ 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ...

ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..

ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ...

85 ವರ್ಷದ ವೃದ್ಧೆಯನ್ನು ಬಿಡದ ಕಾಮುಕ, ಈಗ ಪೊಲೀಸರ ಅತಿಥಿ

ಹಾಸನ: ವಯಸ್ಸಾದ ೮೫ ವರ್ಷದ ವೃದ್ಧೆಯನ್ನು ಡ್ರಾಪ್ ಮಾಡಲು ಮುಂದಾಗಿ, ದಾರಿ ಮಧ್ಯೆ ನಿಲ್ಲಿಸಿ ಆಕೆ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಆಕೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಕಾರ್ಯಚರನೆ ನಡೆಸಿದ್ದಾರೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ​ ​ ​ ​ ​ ​ ನಗರದ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img