Friday, July 4, 2025

jeeni millet health mix

ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?

ನೀರು ಕುಡಿಯುವ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಟಿಪ್ಸ್ ಕೊಟ್ಟಿದ್ದೇವೆ. ನೀರು ಕುಡಿಯಲು ಕೂಡ ಹಲವಾರು ಪದ್ಧತಿಗಳಿದೆ. ಆ ಪ್ರಕಾರ ನಾವು ನೀರು ಕುಡಿದರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತೆ. ನಾವಿಂದು ನೀರು ಕುಡಿಯುವಾಗ ಯಾವ ಟಿಪ್ಸ್ ಫಾಲೋ ಮಾಡಬೇಕು..? ಯಾವ ಸಮಯದಲ್ಲಿ ನೀರು ಕುಡಿಯಬೇಕು..? ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?...

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....

ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕಾಗುವ 5 ಅತ್ಯುತ್ತಮ ಲಾಭಗಳಿವು..

ಭಾರತೀಯರಿಗೆ ಊಟವಾದ ತಕ್ಷಣ ಮಜ್ಜಿಗೆ ಕುಡಿಯುವುದೆಂದರೆ ಹೆಚ್ಚು ಇಷ್ಟ. ಮಸಾಲಾ ಮಜ್ಜಿಗೆ ಇದ್ದರೆ ಇನ್ನೂ ಖುಷಿ. ಜ್ಯೂಸ್‌, ಮಿಲ್ಕ್ ಶೇಕ್ ಸೇರಿ ಹಲವು ಪೇಯಗಳಿಗಿಂತಲೂ ಅತ್ಯುತ್ತಮವಾದ ಪೇಯ ಅಂದ್ರೆ ಮಜ್ಜಿಗೆ. ಹಾಗಾಗಿ ನಾವಿಂದು ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭವೆಂದು ಹೇಳಲಿದ್ದೇವೆ.. ಮೊದಲನೇಯ ಲಾಭ, ನೀವು ಯಂಗ್ ಆಗಿರುವಂತೆ ಮಾಡುತ್ತದೆ. ನೀವು ಪ್ರತಿದಿನ ಮಜ್ಜಿಗೆ ಸೇವಿಸಿದರೆ,...

ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?

ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ....

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್

ಬೆಂಗಳೂರು: ಕಾಂಗ್ರೆಸ್ ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಮಂದಿಗೆ ಟಿಕೇಟ್ ನೀಡಿದ್ದ ಕಾಂಗ್ರೆಸ್, 2ನೇ ಲೀಸ್ಟ್‌ನಲ್ಲಿ 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಿದೆ. ಧಾರವಾಡ ಕ್ಷೇತ್ರದಿಂದ ವಿನಯ್ ಕುಲ್ಕರ್ಣಿಗೆ ಟಿಕೇಟ್ ಸಿಕ್ಕಿದೆ. ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಬಾದಾಮಿ- ಭೀಮಸೇನ ಚಿಮ್ಮನ್‌ಕಟ್ಟಿ, ಗುರುಮಟ್ಕಲ್- ಬಾಬುರಾವ್ ಚಿಂಚನಸೂರು, ಗಂಗಾವತಿ-...

1 ವಾರ ಚೀಯಾ ಸೀಡ್ಸ್ ತಿಂದ್ರೆ ನಿಮ್ಮ ಆರೋಗ್ಯದಲ್ಲಿ ಈ ಬದಲಾವಣೆಯಾಗತ್ತೆ ನೋಡಿ..

ಡಯಟ್ ಮಾಡುವವರಿಗೆಲ್ಲ ಚೀಯಾ ಸೀಡ್ಸ್ ಅಂದ್ರೆ ಏನು ಅಂತಾ ಗೊತ್ತಿರತ್ತೆ. ಇದನ್ನ ಕನ್ನಡದಲ್ಲಿ ಕಾಮಕಸ್ತೂರಿ ಬೀಜವೆಂದು ಹೇಳುತ್ತಾರೆ. ದೆಹಕ್ಕೆ ತಂಪು ನೀಡುವ ಈ ಚೀಯಾ ಸೀಡ್ಸನ್ನ ಫ್ರೂಟ್ ಸಲಾಡ್, ಜ್ಯೂಸ್, ಮೀಲ್ಕ್ ಶೇಕ್ ಎಲ್ಲದಕ್ಕೂ ಸೇರಿಸಿ ತಿನ್ನಲಾಗತ್ತೆ. ನಾವಿಂದು ಚೀಯಾ ಸೀಡ್ಸ್ ತಿಂದ್ರೆ ಆರೋಗ್ಯಕ್ಕಾಗುವ ಲಾಭಗಳೆನು ಅಂತಾ ಹೇಳಲಿದ್ದೇವೆ. ಮೊದಲನೇಯ ಆರೋಗ್ಯ ಲಾಭ, ನಿಮ್ಮ ತ್ವಚೆ...

ಮಾಡಿದ ಕರ್ಮಾ ಬಿಡೋದಿಲ್ಲಾ ಅಂತಾ ಹೇಳೋದ್ಯಾಕೆ ಗೊತ್ತಾ..?

ಯಾರಾದರೂ ತಪ್ಪು ಮಾಡಿದಾಗ, ನೀವು ಮಾಡಿದ ಕರ್ಮ ನಿಮ್ಮನ್ನು ಬಿಡೋದಿಲ್ಲಾ ಅಂತಾ ಹೇಳ್ತಾರೆ. ಅಂದ್ರೆ ನಾವು ಏನಾದರೂ ತಪ್ಪು ಮಾಡಿದ್ರೆ, ಅಥವಾ ಬೇರೆಯವರಿಗೆ ಕೇಡು ಬಯಸಿದ್ರೆ, ಮುಂದೆ ನಮಗೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದರ್ಥ. ಅದೇ ರೀತಿ ನಾವು ಯಾರಿಗಾದರೂ ಒಳ್ಳೆದನ್ನ ಮಾಡಿದ್ರೆ, ಅಥವಾ ಒಳ್ಳೆಯದನ್ನ ಬಯಸಿದ್ರೂ ನಮಗೆ ಒಳ್ಳೆಯದಾಗದಿದ್ದರೂ, ಕೆಟ್ಟದ್ದಂತೂ ಆಗೋದಿಲ್ಲಾ ಅಂತಾ...

ಶ್ರೀಕೃಷ್ಣನಿಗೇಕೆ ಛಪ್ಪನ್ನಾರು ಭೋಜನವನ್ನ ನೈವೇದ್ಯ ಮಾಡಲಾಗತ್ತೆ..?

ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...

ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ...

ಊಟವಾದ ಬಳಿಕ ಈ ತಪ್ಪು ಎಂದಿಗೂ ಮಾಡಬೇಡಿ..

ನಾವೆಲ್ಲ ಆರೋಗ್ಯವಾಗಿರಬೇಕು ಅಂತಾನೇ, ಆರೋಗ್ಯಕರ ಊಟವನ್ನ ಮಾಡುತ್ತೇವೆ. ಆದರೆ ನೀವು ಒಳ್ಳೆ ಊಟ ತಿಂದು, ಬಳಿಕ ಕೆಲ ತಪ್ಪುಗಳನ್ನ ಮಾಡಿದ್ರೆ, ನಿಮ್ಮ ಆರೋಗ್ಯ ಸರಿಯಾಗಿ ಇರಲು ಸಾಧ್ಯವಿಲ್ಲ. ಮತ್ತು ನೀವು ಆರೋಗ್ಯಕರ ಊಟ ಮಾಡಿಯೂ ಪ್ರಯೋಜನವಿಲ್ಲ. ಹಾಗಾಗಿ ನಾವಿಂದು ಊಟವಾದ ಬಳಿಕ ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಊಟವಾದ ತಕ್ಷಣ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img