Sunday, July 6, 2025

jeeni millet health mix

ಉತ್ತಮ ನಿದ್ದೆಗಾಗಿ ಈ ಸೂತ್ರವನ್ನು ಅನುಸರಿಸಿ..

ರಾತ್ರಿ ಬೇಗ ಮಲಗಿ ಬೇಗ ಏಳುವವರು. ಅಥವಾ ಮಲಗಿದ ತಕ್ಷಣ ನಿದ್ದೆ ಮಾಡುವವರು ಪುಣ್ಯವಂತರು ಅಂತಾನೇ ಹೇಳಬಹುದು. ಯಾಕಂದ್ರೆ ಅವರು ಆರೋಗ್ಯವಂತರಾಗಿರ್ತಾರೆ. ಯಾಕಂದ್ರೆ ಕೆಲವರಿಗೆ ಏನೇ ಮಾಡಿದ್ರೂ ರಾತ್ರಿ ನೆಮ್ಮದಿಯಾಗಿ ನಿದ್ದೆ ಮಾಡೋಕ್ಕೆ ಆಗೋದೇ ಇಲ್ಲಾ. ಅವರು ನಿದ್ದೆ ಬರಲು ಹಲವು ಟ್ರಿಕ್ಸ್ ಬಳಸುತ್ತಾರೆ. ಆದ್ರೂ ನಿದ್ರೆ ಬರಲ್ಲ. ಹಾಗಾಗಿ ನಾವಿಂದು ಉತ್ತಮ ನಿದ್ರೆ...

ಲವಂಗದ ನೀರಿನಿಂದ ಎಷ್ಟೆಲ್ಲ ಆರೋಗ್ಯ ಲಾಭವಿದೆ ಗೊತ್ತಾ..?

ಲವಂಗವನ್ನು ನೀವು ಸಿಹಿ ತಿಂಡಿ, ಗ್ರೇವಿ, ಪಲಾವ್ ಮಾಡುವಾಗೆಲ್ಲ ಬಳಸಿರುತ್ತೀರಿ. ಕೆಲವರು ಕೆಮ್ಮು ಬಂದಾಗ ಲವಂಗವನ್ನು ಸೇವಿಸುತ್ತಾರೆ. ಆದ್ರೆ ಲವಂಗದ ನೀರಿನ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಲವಂಗದ ನೀರನ್ನು ಮಾಡುವುದು ಹೇಗೆ ಮತ್ತು ಅದನ್ನು ಸೇವಿಸುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು ಟ್ಯಾಂಗಿ ಕ್ಲೋ ವಾಟರ್. ಅದಕ್ಕಾಗಿ ನಿಮಗೆ ಒಂದು...

ಈ 6 ಹಸಿರು ತರಕಾರಿ ಸೇವನೆಯಿಂದ ನಿಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ..

ತರಕಾರಿ ಸೇವನೆ, ಹಣ್ಣು, ಸೊಪ್ಪಿನ ಸೇವನೆಯಿಂದ ಹಲವು ಲಾಭಗಳಿದೆ ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಒಂದೊಂದು ಹಣ್ಣು, ತರಕಾರಿಗಳಿಗೂ ಒಂದೊಂದು ಗುಣವಿರುತ್ತದೆ. ಇದು ನಮ್ಮ ಆರೋಗ್ಯವನ್ನ ಕಾಪಾಡುವುದರಲ್ಲಿ ಸಹಕಾರಿಯಾಗಿರುತ್ತದೆ. ನಾವಿಂದು ಯಾವ 6 ತರಕಾರಿಯನ್ನ ತಿನ್ನುವುದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲು ಹಸಿರು ತರಕಾರಿ, ನುಗ್ಗೆಸೊಪ್ಪು. ಇದರಲ್ಲಿ ಕ್ಯಾಲ್ಶಿಯಂ,...

ಮಂಡಿನೋವು, ಕಾಲು ನೋವಿದ್ರೆ ಈ ಔಷಧಿ ಬಳಸಿ ನೋಡಿ..

ವಯಸ್ಸಾದ ಮೇಲೆ ಮಂಡಿನೋವು, ಕಾಲು ನೋವು ಬರೋದು ಸಹಜ. ಆದ್ರೆ ಇತ್ತೀಚಿನ ದಿನಗಳಲ್ಲಿ ಬರೀ ವಯಸ್ಸಾದವರಿಗಷ್ಟೇ ಅಲ್ಲ, ಯುವ ಪೀಳಿಗೆಯವರಿಗೂ ಮಂಡಿ ನೋವು, ಕಾಲು ನೋವು ಬರುತ್ತಿದೆ. ಹಾಗಾಗಿ ಇಂದು ನಾವು ಕಾಲು ನೋವು, ಮಂಡಿನೋವಿಗಾಗಿ ಮನೆಯಲ್ಲೇ ಯಾವ ಮದ್ದು ತಯಾರಿಸಿ, ಸೇವಿಸಬೇಕು ಎಂದು ಹೇಳಲಿದ್ದೇವೆ.. ರಾತ್ರಿ ಮಲಗುವಾಗ ಬಿಸಿ ನೀರಿನಲ್ಲಿ ಒಂದು ಚಮಚ ಮೆಂತ್ಯೆಯನ್ನು...

ಯಾವ ಸಮಯದಲ್ಲಿ, ಯಾವ ರೀತಿ ಮತ್ತು ಎಷ್ಟು ಆಹಾರವನ್ನು ಸೇವಿಸಬೇಕು..?

ಮನುಷ್ಯ ಬದುಕೋಕ್ಕೆ ಅಂತಾನೇ ಆಹಾರವನ್ನ ತಿನ್ನುತ್ತಾನೆ. ಆದ್ರೆ ನಾವು ಆಹಾರ ಸೇವಿಸುವಾಗ, ಎಷ್ಟು ತಿನ್ನಬೇಕು..? ಯಾವ ಸಮಯದಲ್ಲಿ ತಿನ್ನಬೇಕು..? ಯಾವ ರೀತಿ ತಿನ್ನಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಅದನ್ನು ಅರಿತು ನಾವು ಆಹಾರ ಸೇವಿಸಿದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಯಾವಾಗ ಆಹಾರ ಸೇವಿಸಬೇಕು..?- ಆಯುರ್ವೇದದ...

ಪಿಸಿಓಡಿ, ಪಿಸಿಓಎಸ್ ಇದ್ದವರು ಈ 5 ಸೂಪರ್ ಫುಡ್ ತಿನ್ನಬೇಕು..

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಾಗಿ ಕಾಡುವ ಸಮಸ್ಯೆ ಅಂದ್ರೆ ಪಿಸಿಓಡಿ ಮತ್ತು ಪಿಸಿಓಎಸ್ ಸಮಸ್ಯೆ. ಈ ಸಮಸ್ಯೆಯಿಂದ ಬೊಜ್ಜು ಬೆಳೆಯುತ್ತೆ, ಕೈ ಕಾಲು ನೋವು ಬರತ್ತೆ, ಮುಟ್ಟಿನ ಸಮಸ್ಯೆ ಎದುರಾಗತ್ತೆ. ಹೀಗೆ ಅನೇಕ ಸಮಸ್ಯೆ ತಲೆ ದೂರತ್ತೆ. ಹಾಗಾಗಿ ನಾವಿಂದು ಈ ಸಮಸ್ಯೆ ಇದ್ದವರು ತಿನ್ನಬೇಕಾದ 5 ಸೂಪರ್ ಫುಡ್ ಯಾವುದು ಅಂತಾ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img