Friday, October 17, 2025

jeeni millet health mix

ನಪುಂಸಕತೆ, ಡಯಾಬಿಟೀಸ್, ಕೂದಲು, ಸೌಂದರ್ಯ ಸಮಸ್ಯೆ ಎಲ್ಲದಕ್ಕೂ ಈ ವಸ್ತುವನ್ನು ಬಳಸಿ.. ಭಾಗ1

ನಮ್ಮ ಪೂರ್ವಜರು ನಮಗೆ ಹೇಳಿಕೊಟ್ಟ, ಆರೋಗ್ಯಕರ ಟಿಪ್ಸ್‌ಗಳಲ್ಲಿ ಹಲವು ವಸ್ತುಗಳ ಬಳಕೆ ಬಗ್ಗೆ ಹೇಳಿದ್ದಾರೆ. ಜೇನುತುಪ್ಪ, ತುಪ್ಪ, ಎಳನೀರು, ಬೆಣ್ಣೆ, ಮೊಸರು, ಹಸುವಿನ ಹಾಲು, ದಾಸವಾಳ, ವೀಳ್ಯದೆಲೆ, ಇವೆಲ್ಲವನ್ನೂ ಬಳಸಿ, ನಾವು ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು. ಅದೇ ರೀತಿ ಇಂದು ನಾವು ಒಂದು ವಸ್ತುವನ್ನ ಬಳಸಿ, ಹಲವು ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳಬಹುದು....

ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ..

ಅಮೆರಿಕಾದ ಕ್ಯಾಲಿಫೋರ್ನಿಯಾ ಬಳಿ ಗುರು ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಕಾರಣವೇನೆಂದು ಸರಿಯಾಗಿ ತಿಳಿದು ಬಂದಿಲ್ಲ. ಯಾವುದೇ ದ್ವೇಷದಿಂದ ಈ ಕೆಲಸ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಗುಂಡಿನ ದಾಳಿ ನಡೆಯುವುದಕ್ಕೂ ಮೊದಲು, ಗುರುದ್ವಾರದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯುತ್ತಿತ್ತು. ಈ ಜಗಳ...

ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ. ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 2

ಎರಡನೇಯ ಸ್ವಯಂವರ ಲಕ್ಷ್ಮಣಾಳ ಸ್ವಯಂವರ : ಬ್ರಹಸೇನ ರಾಜನ ಮಗಳೇ ಲಕ್ಷ್ಮಣಾ. ಈಕೆ ಶ್ರೀಕೃಷ್ಣನ ಭಕ್ತೆಯಾಗಿದ್ದಳು. ಅಲ್ಲದೇ, ಅವನನ್ನೇ ವರಿಸಲು ಇಚ್ಛಿಸಿದ್ದಳು. ಹಾಗಾಗಿ ತನ್ನ ಪುತ್ರಿಯ ಆಸೆಯಂತೆ ಆಕೆಗೆ ಶ್ರೀಕೃಷ್ಣ ಸಿಗಲೆಂದು, ದ್ರೌಪದಿಯ ಸ್ವಯಂವರ ಆದಂತೆ, ತನ್ನ ಮಗಳ ಸ್ವಯಂವರ ಆಗಬೇಕೆಂದು ನಿರ್ಧರಿಸಿದ. ಅತೀ ಎತ್ತರದಲ್ಲಿ ಮೀನನ್ನಿರಿಸಿ. ಅದರ ಚಿತ್ರ ಕೆಳಗಿರುವ ಕನ್ನಡಿಯಲ್ಲಿ ಕಾಣುವಂತೆ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಸ್ವಯಂವರ ಅಂದಾಕ್ಷಣ, ನಮ್ಮ ಕಣ್ಣ ಮುಂದೆ, ಸುಂದರ ಯುವಕರು ಸಾಲಾಗಿ ಕುಳಿತುಕೊಂಡಿದ್ದು, ಅವರ ಮುಂದೆ ಸುಂದರವಾದ ಯುವತಿ ಹಾರ ಹಿಡಿದು ನಾಚುತ್ತ ಬರುವುದು. ನಂತರ ಯಾರಿಗಾದರೂ ವರಿಸುವುದು. ಅಲ್ಲಿ ಸಂಭ್ರಮದ ವಾತಾವರಣವಿರುವುದು. ಆದ್ರೆ ಪೌರಾಣಿಕ ಕಥೆಗಳಲ್ಲಿ ಕೆಲ ಕಷ್ಟಕರವಾದ ಸ್ವಯಂವರಗಳು ನಡೆದಿದ್ದನ್ನ ಉಲ್ಲೇಖಿಸಲಾಗಿದೆ. ಹಾಗಾದ್ರೆ ಯಾರದ್ದು ಅಂಥ ಕಷ್ಟಕರ ಸ್ವಯಂವರ, ಯಾಕೆ ಅದು ಅಷ್ಟು...

ಕ್ಯಾಬೇಜ್ ಕಟ್ಲೇಟ್ ಮಾಡೋದು ಹೇಗೆ ಗೊತ್ತಾ..?

ಕ್ಯಾಬೇಜ್‌ನಿಂದ ಮಾಡುವ ಕ್ಯಾಬೇಜ್ ರೈಸ್, ಕ್ಯಾಬೇಜ್ ಪಲ್ಯ, ಸಾಂಬಾರ್, ಸಲಾಡ್‌ ಎಲ್ಲವೂ ಸಖತ್ ಟೇಸ್ಟಿಯಾಗಿರತ್ತೆ. ಅದೇ ರೀತಿ ನಾವಿಂದು ಸಂಜೆ ಟೀ, ಕಾಫಿಯೊಂದಿಗೆ ಸೇವಿಸಬಹುದಾದ, ಕ್ಯಾಬೇಜ್ ಕಟ್ಲೇಟ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋದು ಹೇಗೆ..? ಇದನ್ನ ಮಾಡೋಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಒಂದೂವರೆ ಕಪ್...

ಸಿಹಿ ಪೊಂಗಲ್ ರೆಸಿಪಿ..

ಪೊಂಗಲ್ ಅಂದ್ರೆ ಹಲವರಿಗೆ ಇಷ್ಟದ ರೆಸಿಪಿ. ಆದ್ರೆ ಅದನ್ನ ಸಂಕ್ರಾಂತಿ ಸಮಯದಲ್ಲಷ್ಟೇ ಮಾಡ್ತಾರೆ. ಆದ್‌ರೆ ನಾವಿಂದು ಸಿಹಿ ಪೊಂಗಲ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾಗಿ ನಿಮಗೆ ಸ್ವೀಟ್ ಪೊಂಗಲ್ ತಿನ್ನೋಕ್ಕೆ ಮನಸ್ಸಾದಾಗ, ನೀವು ಇದನ್ನ ಮನೆಯಲ್ಲೇ ಮಾಡಿ ತಿನ್ನಬಹುದು. ಹಾಗಾದ್ರೆ ಇದನ್ನ ಮಾಡೋದು ಹೇಗೆ..? ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...

ಬೀಟ್ರೂಟ್, ಟೊಮೆಟೋ, ಪಾಲಕ್ ಸೂಪ್ ರೆಸಿಪಿ..

ಎಲ್ಲಾ ಕಾಲಕ್ಕೂ, ಎಲ್ಲಾ ಸಮಯದಲ್ಲೂ ತಿನ್ನಬಹುದಾದ ಆರೋಗ್ಯಕರ ಸ್ವಾದಿಷ್ಟ ರೆಸಿಪಿ ಅಂದ್ರೆ ಅದು ಸೂಪ್. ನೀವು ಬೀಟ್‌ರೂಟ್‌ ಸೂಪ್, ಕ್ಯಾರೆಟ್ ಸೂಪ್, ಟೊಮೆಟೋ ಸೂಪ್ ಹೀಗೆ ಬೇರೆ ಬೇರೆ ತರಕಾರಿ, ಸೊಪ್ಪಿನ ಸೂಪ್ ತಿಂದಿರ್ತೀರಾ. ಆದ್ರೆ ನಾವಿಂದು ಬೀಟ್‌ರೂಟ್, ಟೊಮೆಟೋ, ಪಾಲಕ್ ಈ ಮೂರನ್ನೂ ಸೇರಿಸಿ, ಸೂಪ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img