Monday, March 16, 2026

jeeni millet health mix

Ugadi Special: ಈ ಬಾರಿ ಯುಗಾದಿಗೆ ಈ ಸಿಹಿ ತಿಂಡಿ ಮಾಡಿ ನೋಡಿ..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಶ್ರೀಖಂಡವನ್ನ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 1 ಲೀಟರ್ ಗಟ್ಟಿ ಮೊಸರು, 1 ಟೇಬಲ್ ಸ್ಪೂನ್ ಫ್ರೆಶ್ ಕ್ರೀಮ್, 2 ಸ್ಪೂನ್ ಕೇಸರಿ...

Ugadi Special: ಈರುಳ್ಳಿ, ಬೆಳ್ಳುಳ್ಳಿ ಬಳಸದೇ ಮಾಡಹುದು ಪಾಲಕ್‌ ರೈಸ್..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಈರುಳ್ಳಿ, ಬೆಳ್ಳುಳ್ಳಿ ಬಳಸದೇ, ಸಾತ್ವಿಕವಾಗಿ ಹೇಗೆ ಪಾಲಕ್‌ ರೈಸ್ ಮಾಡೋದು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಕಪ್ ಅಕ್ಕಿ, ಒಂದು ಕಪ್ ಪಾಲಕ್...

Ugadi Special: ಈ ಬಾರಿ ಯುಗಾದಿಗೆ ಈ ರೀತಿ ಕ್ಯಾರೆಟ್ ಹೋಳಿಗೆ ತಯಾರಿಸಿ..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಯುಗಾದಿ ಸ್ಪೆಶಲ್ ಸ್ವೀಟ್ ಹೋಳಿಗೆ ತಯಾರಿಸೋದು ಹೇಗೆ ಅಂತಾ ಹೇಳ್ತೇವೆ. ಪ್ರತೀ ವರ್ಷ ಬೇಳೆ ಹೋಳಿಗೆ ಅಥವಾ ಕಾಯಿ ಹೋಳಿಗೆ ತಿಂದಿರ್ತೀರಿ. ಆದ್ರೆ ಈ...

‘ಹಾಸನದಲ್ಲಿ ಪೊಲೀಸರಿಗಿಂತ ಡಿವೈಎಸ್ಪಿ ಮತ್ತು ರೌಡಿಗಳ ಆಡಳಿತ ನಡೆಯುತ್ತಿದೆ’

ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಠಾಣೆಗಳು ರೌಡಿಗಳ ನಿಯಂತ್ರಣದಲ್ಲಿದ್ದು, ಇದಕ್ಕೆ ಡಿವೈಎಸ್ಪಿ, ಕುಮ್ಮಕ್ಕು ನೀಡುತ್ತಿದ್ದು, ತಕ್ಷಣವೇ ಅವರನ್ನು ವರ್ಗಾವಣೆ ಮಾಡಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ  ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಅವ್ಯವಸ್ಥೆಗಳಾಗಿದ್ದು, ಡಿವೈಎಸ್ಪಿ, ಪೆನ್‌ಷನ್ ಮೊಹಲ್ಲಾ ಹಾಗೂ ಗ್ರಾಮಾಂತರ ಠಾಣೆಗಳನ್ನು ರೌಡಿಗಳೇ ನಿಯಂತ್ರಣ ಮಾಡುತ್ತಿದ್ದು,...

ಕರ್ನಾಟಕ‌ ಒಳ್ಳೆ ದಿಕ್ಕಿನಲ್ಲಿ ನಡೆಯಬೇಕಾದ್ರೆ, ಕಾಂಗ್ರೇಸ್ ನವರ ಗ್ಯಾರೆಂಟಿಗಳು ಅನ್ ಗ್ಯಾರೆಂಟಿ

ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ‌ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ...

ವೀಲಿಂಗ್ ವಿಚಾರಕ್ಕೆ ಯುವಕನ ಕೊಲೆ ಪ್ರಕರಣ: ನಾಲ್ವರು ಅರೆಸ್ಟ್..

ಹಾಸನ :ವೀಲಿಂಗ್ ಮಾಡುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಮಾಹಿತಿ ನೀಡಿದ್ದಾರೆ. ಮಾರ್ಚ್ 17ರಂದು ಗವೆನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಹಾಸನ ನಗರದ 80 ಫೀಟ್ ರಸ್ತೆ...

‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಮುನಿರತ್ನ: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್…

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು...

‘ಇನ್ನೊಂದು ಸ್ವಲ್ಪ ಬಿಚ್ಚೋದು ಐತೆ, ಎಳೆಎಳೆಯಾಗಿ ಬಿಚ್ತಿನಿ’

ಹಾಸನ : ಎಚ್.ಡಿ.ರೇವಣ್ಣ‌ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾತನಾಡಿದ ರೇವಣ್ಣ, ಅರಸೀಕೆರೆ ಶಾಸಕ, ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೆನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img