Monday, March 16, 2026

jeeni millet health mix

ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿದ್ದರಾಮಯ್ಯ ಮನೆ ಬಳಿ ಕೋಲಾರ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ತೆರಳಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ...

‘ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ, ಎಲ್ಲಾರೂ ಒಪ್ಪಿದ್ರೆ ಅಭ್ಯರ್ಥಿ, ಇಲ್ಲಾದ್ರೆ ಯಾರ ಪರವಾಗಿಯೂ ಪ್ರಚಾರಕ್ಕೆ ಸಿದ್ಧ’

ಹಾಸನ: ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ. ಜೆಡಿಎಸ್ ನಲ್ಲಿ ಎಲ್ಲಾರೂ ಒಪ್ಪಿಗೆ ನೀಡಿದ್ರೆ ಮಾತ್ರ ಸ್ಪರ್ದೆ ಮಾಡುತ್ತೇನೆ. ಆದ್ರೆ ನನ್ನ ಬಗ್ಗೆ ಒಂದೊಂದು ಹೇಳಿಕೆಗಳು ಕೇಳಿ ಬರುತ್ತಿದ್ದು, ನಾನು ಯಾರ ವಿರುದ್ಧವು ಇರುವುದಿಲ್ಲ. ಪಕ್ಷದಲ್ಲಿ ಸೂಚಿಸದ ಅಭ್ಯರ್ಥಿಗೆ ಪ್ರಚಾರ ಮಾಡುವುದಾಗಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ತಮ್ಮ ಮನದಾಳದ ಮಾತುಗಳನ್ನು ಇದೆ ವೇಳೆ ಮಾಧ್ಯಮದೊಂದಿಗೆ...

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಟಿಕೇಟ್ ಆಕಾಂಕ್ಷಿ ಶ್ರೀನಿವಾಸ್ ಹೇಳಿಕೆ..

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....

‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ನಾಸ್ತಿಕನೊಬ್ಬ, ರಾಮನಾಮ ಜಪ ಮಾಡುತ್ತಿದ್ದ ಸಾಧುವಿನ ಮನೆಗೆ ಬಂದು ಜಗಳ ಮಾಡಿದ್ದು, ಅವನೊಂದಿಗೆ ನಿನ್ನ ರಾಮ ಸುಳ್ಳು ಅನ್ನೋದನ್ನ ಸಾಬೀತು ಮಾಡೋಕ್ಕೆ, ಅವನ ಮನೆಯಲ್ಲೇ ಕುಳಿತು, ರಾಮನಾಮ ಜಪ ಮಾಡಲು ಸಿದ್ಧನಾಗಿದ್ದರ ಬಗ್ಗೆ ಹೇಳಿದ್ದೆವು. ಹಾಗಾದ್ರೆ ಆ ನಾಸ್ತಿಕ ರಾಮನಾಮ ಜಪ ಸುಳ್ಳೆಂದು ಸಾಬೀತು ಮಾಡುತ್ತಾನಾ..? ಅಥವಾ ಸಾಧವಿನ...

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 1

ರಾಮನಾಮ ಜಪದ ಮಹಿಮೆ ಎಂಥದ್ದು ಎಂಬ ಬಗ್ಗೆ ನಾವು ಈಗಾಗಲೇ ನಿಮಗೆ 2 ಕಥೆಯನ್ನು ಹೇಳಿದ್ದೇವೆ. ಈಗ ರಾಮನಾಮ ಜಪದ ಬಗ್ಗೆ ಮತ್ತೊಂದು ಕಥೆಯನ್ನ ಕೇಳೋಣ. ಒಂದು ಊರಲ್ಲಿ ಓರ್ವ ಸಾಧು ನೆಲೆಸಿದ್ದ. ಅವನು ಢೋಲು ಬಾರಿಸುತ್ತ, ರಾಮನ ಭಜನೆ ಮಾಡುತ್ತ, ರಾಮನಾಮ ಜಪ ಮಾಡುತ್ತ ಮನೆಯಲ್ಲಿ ಕುಳಿತಿರುತ್ತಿದ್ದ. ಅವನ ಮನೆಯ ಪಕ್ಕದ ಕುಟೀರದಲ್ಲಿರುವ ಓರ್ವ...

ಬೀಟ್ರೂಟ್ನಿಂದ ಈ ಸ್ವಾದಿಷ್ಟಕರ ತಿಂಡಿ ಮಾಡಬಹುದು ನೋಡಿ..

ಬೀಟ್‌ರೂಟ್‌ನಿಂದ ಮಾಡುವ ಎಲ್ಲ ಪದಾರ್ಥವೂ ರುಚಿರವಾಗಿರತ್ತೆ. ಬೀಟ್‌ರೂಟ್‌ ಪಲ್ಯ, ಬೀಟ್‌ರೂಟ್‌ ಸಾಂಬಾರ್, ರಸಂ, ಸೂಪ್, ಹಲ್ವಾ, ಸಲಾಡ್ ಎಲ್ಲವೂ ಸೂಪರ್‌ ಆಗಿರತ್ತೆ. ಅದೇ ರೀತಿ ನಾವಿವತ್ತು ಬೀಟ್ರೂಟ್‌ನಿಂದ ಮಾಡುವ ಸ್ವಾದಿಷ್ಟಕರ ತಿಂಡಿಯೊಂದರ ರೆಸಿಪಿ ಹೇಳಲಿದ್ದೇವೆ.ಹಾಗಾದ್ರೆ ಇದನ್ನ ಮಾಡೋದು ಹೇಗೆ..? ಇದನ್ನ ಮಾಡಲು ಏನೇನು ಸಾಮಗ್ರಿ ಬೇಕು..? ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಒಂದು...

ರಾಮ ಶ್ರೇಷ್ಠನೋ..? ರಾಮನಾಮ ಶ್ರೇಷ್ಠವೋ..? ವಿಶೇಷ ಕಥೆ..

ಮೊದಲ ಭಾಗದಲ್ಲಿ ನಾವು ಶ್ರೀರಾಮನ ಹೆಸರಿನಲ್ಲಿ ಭಾರವಾದ ಕಲ್ಲನ್ನೂ ಕೂಡ ತೇಲಿಸುವ ಶಕ್ತಿ ಇರುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಮತ್ತಷ್ಟು ಶ್ರೀರಾಮನ ಕಥೆಯನ್ನು ಹೇಳಲಿದ್ದೇವೆ. ಒಮ್ಮೆ ಶ್ರೀರಾಮನ ಅರಮನೆಯಲ್ಲಿ ರಾಮ ಶ್ರೇಷ್ಠವೋ, ರಾಮನಾಮ ಶ್ರೇಷ್ಠವೋ ಎಂಬ ಚರ್ಚೆ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಋಷಿಮುನಿಗಳು, ಶ್ರೀರಾಮ, ನಾರದರು ಭಾಗವಹಿಸಿದ್ದರು. ನಾರದರ ಪ್ರಕಾರ, ರಾಮನಾಮ...

ಪಲಾವ್, ಜೀರಾರೈಸ್ಗೆ ಸಖತ್ ಮ್ಯಾಚ್ ಆಗತ್ತೆ ಈ ಗ್ರೇವಿ..

ಮೊದಲೆಲ್ಲ ಪಲಾವ್, ಜೀರಾರೈಸ್‌ನಾ ತುಪ್ಪ ಅಥವಾ ರಾಯ್ತಾ ಜೊತೆ ತಿಂತಾ ಇದ್ರು. ಈಗ ಗ್ರೇವಿ ಜೊತೆ ಪಲಾವ್, ಜೀರಾರೈಸ್, ಬಿರಿಯಾನಿ ತಿಂದ್ರೆನೇ ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಈ ಗ್ರೇವಿ ಮಾಡೋದು ಹೇಗೆ..? ಇದಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಎರಡು ಸ್ಪೂನ್ ಶೇಂಗಾ, ಮತ್ತು ಎಳ್ಳು, 2 ಒಣಮೆಣಸು,...

ರಾಮ ನಾಮ ಜಪ ಯಾಕೆ ಅಷ್ಟು ಶ್ರೇಷ್ಠ ಗೊತ್ತಾ..? ಭಾಗ 1

ಹಿಂದೂಗಳಷ್ಟೇ ಅಲ್ಲ, ಕೆಲವು ಇಸ್ಲಾಂ ಧರ್ಮದವರು, ಕ್ರಿಶ್ಚಿಯನ್ನರು ಕೂಡ, ರಾಮನನ್ನು ನಂಬುತ್ತಾರೆ. ಇಂಥ ಸರ್ವಶ್ರೇಷ್ಠ ರಾಮ, ಭರತ ಖಂಡಕ್ಕೇ ರಾಜನಾಗಿ ಮೆರೆದವರು. ಹಾಗಾಗಿ ರಾಮನನ್ನು ಬರೀ ಭಾರತೀಯರಷ್ಟೇ ಅಲ್ಲ, ಪಾಕಿಸ್ತಾನದ ಹಿಂದೂಗಳು, ನೇಪಾಳಿಗರು, ಇಂಡೋನೆಷಿಯಾದ ಜನರು ಕೂಡ, ಶ್ರೀರಾಮನನ್ನು ಪೂಜಿಸುತ್ತಾರೆ. ನೀವು ಯಾವುದೇ ಕಷ್ಟದಲ್ಲಿದ್ದರೂ, ರಾಮನನ್ನು ನೆನೆದು, ರಾಮನಾಮ ಜಪ ಮಾಡಿ. ನಿಮ್ಮ ಕಷ್ಟ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img