ಈ ಮೊದಲ ಭಾಗದಲ್ಲಿ ನಾವು ನಿಮಗೆ ಈ 20 ಜನ ಸಾಧಕಿಯರಲ್ಲಿ 10 ಸಾಧಕಿಯರ ಬಗ್ಗೆ ವಿವರಣೆ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 5 ಸಾಧಕಿಯರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಹನ್ನೊಂದನೇಯವರು ಪ್ರತಿಭಾ ಪಾಟೀಲ್. ಕಾಂಗ್ರೆಸ್ ಪಾರ್ಟಿ ಆಡಳಿತ ನಡೆಸುತ್ತಿದ್ದ ಅವಧಿ, ಅಂದ್ರೆ 2007ರಿಂದ 2012ರವರೆಗೆ ಪ್ರತಿಭಾ ಪಾಟೀಲ್ ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದರು.
ಹನ್ನೆರಡನೇಯವರು...
ಈ ಮೊದಲ ಭಾಗದಲ್ಲಿ ನಾವು ನಿಮಗೆ ಈ 20 ಜನ ಸಾಧಕಿಯರಲ್ಲಿ 5 ಸಾಧಕಿಯರ ಬಗ್ಗೆ ವಿವರಣೆ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 5 ಸಾಧಕಿಯರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಆರನೇಯದಾಗಿ ರೀಟಾ ಫಾರಿಯಾ ಪೌಲ್. ಈಕೆ ಮಿಸ್ ವರ್ಲ್ಡ್ ಪಟ್ಟ ಗೆದ್ದ ಮೊದಲ ಭಾರತೀಯ ಮಹಿಳೆ. ಇವರು ಮಾಡೆಲ್ ಮತ್ತು ವೈದ್ಯೆಯಾಗಿದ್ದವರು.
ಏಳನೇಯದಾಗಿ ಆರತಿ...
ಮೊದಲೆಲ್ಲ ಹೆಣ್ಣು ಶಾಲೆಗೆ ಹೋಗುತ್ತಾಳೆ, ವಿದ್ಯೆ ಕಲಿಯುತ್ತಾಳೆ, ಸಾಧನೆ ಮಾಡುತ್ತಾಳೆಂದರೆ, ಅಲ್ಲಿ ಹಂಗಿಸುವಿಕೆಯ ಮಾತು ಕೇಳಿ ಬರುತ್ತಿತ್ತು. ಅವಳೊಬ್ಬಳು ಹೆಣ್ಣು, ಮನೆ ಗೆಲಸಕ್ಕಷ್ಟೇ ಅವಳು ಸೀಮಿತಳು ಎಂದು ಹೇಳುತ್ತಿದ್ದರು. ಆದ್ರೆ ಅಂಥ ಕಾಲದಲ್ಲೂ, ಭಾರತೀಯ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಅದರಲ್ಲೂ ಆಯಾ ಫೀಲ್ಡ್ನಲ್ಲಿ ಮೊದಲನೇಯವರಾಗಿ ಮಿಂಚಿದ್ದಾರೆ. ಹಾಗಾದ್ರೆ ಅವರೆಲ್ಲ ಯಾರು ಅಂತಾ ತಿಳಿಯೋಣ...
ಹಲವರಿಗೆ ಹೆಣ್ಣು ಮಕ್ಕಳ ಬಗ್ಗೆ, ಕೀಳಾದ ಭಾವನೆಗಳಿದೆ. ಯಾಕಂದ್ರೆ ಯಾರೋ ಕೆಲವರು, ಅವರ ಜೀವನದ್ಲಲಿ ಬಂದು ಅವರ ಭಾವನೆಗಳ ಜೊತೆ ಆಟವಾಡಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ಹೆಣ್ಣು ಮಕ್ಕಳು, ಅದಕ್ಕೆ ತಕ್ಕಂತೆ ನಡೆದುಕೊಳ್ತಾರೆ. ಹಾಗಾಗಿ ಹೆಣ್ಣು ಮಕ್ಕಳ ಬಗೆಗಿನ ಅವರ ಭಾವನೆ ಕೀಳಾಗುತ್ತಲೇ ಹೋಗುತ್ತದೆ. ಹಾಗಾಗಿ ಹಲವು ಹುಡುಗರು ವಿವಾಹವಾಗಲು ಹಿಂಜರಿಯುತ್ತಾರೆ.
ಅವಲಕ್ಕಿ ಮತ್ತು...
ಹೆಣ್ಣೆಂದರೆ ಹಲವು ಕೆಲಸಗಳನ್ನು ನಿಭಾಯಿಸುವ, ಹಲವು ಪಾತ್ರಗಳನ್ನು ನಿಭಾಯಿಸುವ ಜೀವ. ಆಕೆ ತಾಯಿ, ಅಕ್ಕ, ತಂಗಿ, ಪತ್ನಿ, ಮಗಳು, ಸೊಸೆ ಈ ಎಲ್ಲ ಸ್ಥಾನವನ್ನೂ ನಿಭಾಯಿಸುವವಳು. ಅವಳಿಗಾಗಿಯೇ ಮಹಿಳಾ ದಿನಾಚರಣೆಯನ್ನ ಮೀಸಲಿಡಲಾಗಿದೆ. ಮಾರ್ಚ್ 8ರಂದು ಮಹಿಳಾ ದಿನಾಚರಣೆ ಆಚರಿಸಲಾಗತ್ತೆ. ಆದ್ರೆ ಹೆಣ್ಣಿಗೆ ಯಾವುದೇ ದಿನದ ಅವಶ್ಯಕತೆ ಇಲ್ಲ. ಆಕೆಯನ್ನ ನಾವೆಂದಿಗೂ ಗೌರವಿಸಬೇಕು. ಯಾಕಂದ್ರೆ ಆಕೆ...
ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಹೇಳಲಿದ್ದೇವೆ..
ಊಟ ಮಾಡುವಾಗ ಕೆಲವರು ದೇವರನ್ನು ನೆನೆದು ಊಟ ಮಾಡುತ್ತಾರೆ. ಈ ವೇಳೆ ದೇವರನ್ನು...
ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಆದ್ರೆ ಹಲವರು ಹಿಂದಿನ ಕಾಲದ ಪದ್ಧತಿಯನ್ನ ಗಾಳಿಗೆ ತೂರಿ, ಮಾಡರ್ನ್ ಜಮಾನದಲ್ಲಿ ಬದುಕಲು ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ...
ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 7 ಚಿರಂಜೀವಿಗಳಲ್ಲಿ 3 ಚಿರಂಜೀವಿಗಳ ಬಗ್ಗೆ ನಾವು ಸಂಪೂರ್ಣ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ಚಿರಂಜೀವಿಗಳ ಬಗ್ಗೆ ವಿವರಣೆ ನೀಡಲಿದ್ದೇವೆ..
ನಾಲ್ಕನೇಯವರು ವಿಭೀಷಣ. ರಾವಣನ ತಮ್ಮನಾದರೂ ಕೂಡ ವಿಭೀಷಣ, ರಾಮನ ಭಕ್ತನಾಗಿದ್ದ, ಅಹಿಂಸೆಯ ಮಾರ್ಗದಲ್ಲಿ ನಡೆಯುವವನಾಗಿದ್ದ. ರಾವಣನ ನಾಭಿಗೆ ಬಾಣ ಬಿಟ್ಟರೆ ಅವನ...
ಪುರಾಣ ಕಥೆಗಳಲ್ಲಿ ನಾವು ಎಂತೆಂಥಾ ಮಹಾ ಪುರುಷರ ಬಗ್ಗೆ ಕೇಳಿದ್ದೇವೆ. ಕೆಲವರು ಮರಣ ಹೊಂದಿದವರ ಜೀವವನ್ನ ಉಳಿಸಿದವರಿದ್ದಾರೆ. ಇನ್ನು ಕೆಲವರು ಶಾಪ ನೀಡಿ, ಜೀವವಿದ್ದವರನ್ನ ಕಲ್ಲು ಮಾಡಿದ್ದಾರೆ. ಹಾಗೆ ಅಗಾಧವಾದ ಶಕ್ತಿಯುಳ್ಳ ಮಹಾಪುರುಷರ ಬಗ್ಗೆ ನಾವು ಕೇಳಿದ್ದೇವೆ. ಅದರಲ್ಲೂ ಕೆಲವರಿಗೆ ಚಿರಂಜೀವಿಯಾಗುವ ವರ ಸಿಕ್ಕಿದೆ. ಇವರಿಗೆ ಎಂದಿಗೂ ಸಾವು ಬರುವುದಿಲ್ಲ. ಇವರು ಈ ಭೂಮಿಯ...
ನಾಯಿಗಳು ಅಂದ್ರೆ ಮೊದಲು ನೆನಪಿಗೆ ಬರೋದು ನಿಯತ್ತು. ಮತ್ತು ಮುದ್ದು ಮುದ್ದು ಮುಖಗಳು. ಹಾಗಾಗಿಯೇ ಹಲವರಿಗೆ ನಾಯಿ ಅಂದ್ರೆ ಇಷ್ಟದ ಪ್ರಾಣಿಗಳು. ಆದ್ರೆ ನಾಯಿ ಬರೀ ನಿಯತ್ತಿಗೆ, ಮುದ್ದಿಗಷ್ಟೇ ಫೇಮಸ್ ಅಲ್ಲ, ಬದಲಾಗಿ ಇದು ಶುಭ ಮತ್ತು ಅಶುಭ ಸಂಕೇತಗಳನ್ನ ಕೂಡ ನೀಡತ್ತೆ. ಇದನ್ನು ಶ್ವಾನ ಶಕುನ ಎಂದು ಹೇಳಲಾಗತ್ತೆ. ಈ ಬಗ್ಗೆ ಇನ್ನೂ...
Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ...