Monday, March 16, 2026

jeeni millet health mix

ನಿಮ್ಮ ಕಿಚನ್ನಲ್ಲಿ ಇರುವ ಈ 3 ವಸ್ತುಗಳನ್ನು ಈಗಲೇ ಹೊರಹಾಕಿ..

ಕಿಚನ್ ಅನ್ನೋದು ಮಿನಿ ಆಸ್ಪತ್ರೆ ಇದ್ದಂಗೆ, ಮಿನಿ ಬ್ಯೂಟಿ ಪಾರ್ಲರ್ ಇದ್ದಂಗೆ. ಯಾಕಂದ್ರೆ ನಮ್ಮ ಸೌಂದರ್ಯ ಇಮ್ಮಡಿ ಮಾಡೋ, ವಸ್ತುಗಳು ಇಲ್ಲೇ ಸಿಗತ್ತೆ. ನಮ್ಮ ಆರೋಗ್ಯ ಅಭಿವೃದ್ಧಿ ಮಾಡೋ ವಸ್ತುಗಳು ಸಹ ಇಲ್ಲೇ ಸಿಗತ್ತೆ. ಆದ್ರೆ ಕಿಚನ್‌ನಲ್ಲಿ ಇರೋ ಕೆಲ ವಸ್ತುಗಳು, ನಮ್ಮ ಆರೋಗ್ಯವನ್ನ ಹಾಳು ಮಾಡತ್ತೆ. ಅಂಥ ವಸ್ತುಗಳನ್ನ ನಾವು ಹೊರಹಾಕಬೇಕು. ಹಾಗಾದ್ರೆ...

ನೀವು ಯೋಗ ಮಾಡುವವರಾಗಿದ್ದಲ್ಲಿ ಈ ಆಹಾರವನ್ನು ಸೇವಿಸಬೇಡಿ..

ಪ್ರತಿದಿನ ವ್ಯಾಯಾಮ ಮಾಡಬೇಕು, ಯೋಗ ಮಾಡಬೇಕು, ಏನೂ ಸಾಧ್ಯವಾಗದಿದ್ದಲ್ಲಿ, ಮನೆ ಕೆಲಸವಾದ್ರೂ ಮಾಡಬೇಕು. ಆಗಲೇ ನಮ್ಮ ದೇಹದ ಬೊಜ್ಜು ಕರಗೋದು. ನಾವು ಆರೋಗ್ಯವಾಗಿರೋದು. ಆದ್ರೆ ನೀವೇನಾದ್ರೂ ಯೋಗ ಮಾಡುವವರಾಗಿದ್ರೆ, ಕೆಲ ಆಹಾರವನ್ನ ಸೇವಿಸಬಾರದು. ಹಾಗಾದ್ರೆ ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ.. ಯೋಗ ಮಾಡುವವರು ಖಾರಾ ಸೇವನೆ ಮತ್ತು ಮಸಾಲೆ ಪದಾರ್ಥಗಳ ಸೇವನೆ ಮಾಡಬಾರದು....

ಈ ತಪ್ಪು ಮಾಡದಿದ್ರೆ ನಿಮ್ಮ ಸೌಂದರ್ಯ ಇನ್ನೂ ಚೆಂದವಾಗತ್ತೆ..

ನಿಮ್ಮ ಆರೋಗ್ಯ ಚೆನ್ನಾಗಿದ್ರೆ, ಅದು ನಿಮ್ಮ ಮುಖದ ಮೇಲೆ ಗೊತ್ತಾಗತ್ತೆ. ಯಾಕಂದ್ರೆ ನಿಮ್ಮ ಮುಖದಲ್ಲಿ ಆ ಹೊಳಪಿರತ್ತೆ. ಅಂಥ ಗ್ಲೋ ಬರಲು ಕಾರಣವೇನೆಂದ್ರೆ, ನಿಮ್ಮ ಆರೋಗ್ಯದ ವಿಷಯದಲ್ಲಿ ನೀವು ತಪ್ಪು ಮಾಡದಿರುವುದು. ನಾವು ಮಾಡುವ ಕೆಲ ತಪ್ಪುಗಳೇ ನಮ್ಮ ಸೌಂದರ್ಯ ಹಾಳು ಮಾಡತ್ತೆ. ಹಾಗಾದ್ರೆ ಆ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು...

ರವಾ ಥಾಲಿಪಟ್ಟನ್ನ ಒಮ್ಮೆ ಈ ರೀತಿ ಮಾಡಿ ನೋಡಿ..

ರವಾದಿಂದ ಹಲವಾರು ರೆಸಿಪಿ ತಯಾರು ಮಾಡಬಹುದು. ಉಪ್ಪಿಟ್ಟು, ಶೀರಾ, ಪಾಯಸ, ಸೇರಿ ಮುಂತಾದ ರೆಸಿಪಿ ತಯಾರಿಸಬಹುದು. ಇಂದು ನಾವು ರವಾದ ಖಾರಾ ರೆಸಿಪಿ ಹೇಳಲಿದ್ದೇವೆ. ಅದೇ ರವಾ ಥಾಲಿಪಟ್ಟು. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ರವೆ, ಅರ್ಧ...

ರಾತ್ರಿ ಊಟದ ವಿಷಯದಲ್ಲಿ ನೀವು ಮಾಡುವ 3 ತಪ್ಪುಗಳಿವು..

ಊಟ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ನಾವು ಬದುಕಲು ಅವಶ್ಯಕವಾಗಿರುವ ಭಾಗ ಅದು. ಹಾಗಾಗಿ ನಾವು ಊಟ ಮಾಡುವಾಗ ಕೆಲ ವಿಷಯಗಳನ್ನು ಗಮನಿಸಬೇಕಾಗತ್ತೆ. ಅದನ್ನು ಗಮನಿಸದೇ, ನಾವು ಬೇಕಾದ ರೀತಿ ಊಟ ಮಾಡಿದ್ರೆ, ಆಮೇಲೆ ಆರೋಗ್ಯ ಸಮಸ್ಯೆ ಬರೋದು ಗ್ಯಾರಂಟಿ. ಅದರಲ್ಲೂ ರಾತ್ರಿ ಊಟ ಮಾಡೋದು ತುಂಬಾ ಮುಖ್ಯ. ರಾತ್ರಿ ಊಟ...

ತರಕಾರಿಯಿಂದ ಪೋಷಕಾಂಶಗಳನ್ನ ಹೀಗೆ ಪಡೆಯಿರಿ..

ಪ್ರತಿದಿನ ಅಡುಗೆ ಮಾಡುವಾಗ, ತರಕಾರಿ ಅಂತೂ ಬೇಕೇ ಬೇಕಾಗತ್ತೆ. ತರಕಾರಿ ಇಲ್ಲದೇ, ಯಾವ ಅಡುಗೆಯೂ ಸಂಪೂರ್ಣ ಆರೋಗ್ಯಕರವಾಗಲು ಸಾಧ್ಯವಿಲ್ಲ. ಹಾಗಾಗಿ ತರಕಾರಿಯನ್ನ ಪ್ರತಿಯೊಬ್ಬರೂ ಬಳಸಲೇಬೇಕು. ಆದ್ರೆ ಅದನ್ನ ಸರಿಯಾದ ರೀತಿಯಲ್ಲಿ ಬಳಸಬೇಕು. ಹಾಗಾಗಿ ನಾವಿಂದು ತರಕಾರಿ ಬಳಸಿ, ಹೇಗೆ ಪೋಷಕಾಂಶ ಪಡೆಯಬೇಕು..? ಮತ್ತು ತರಕಾರಿ ವಿಷಯದಲ್ಲಿ ಯಾವ ತಪ್ಪು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ವಿಷಯ,...

ಸಕ್ಕರೆ ಬದಲು ನೀವು ಈ 5 ವಸ್ತುಗಳನ್ನ ಬಳಸಬಹುದು..

ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕ ಅಂತಾ ಎಲ್ಲರಿಗೂ ಗೊತ್ತು. ಆದ್ರೂ ಕೂಡ ಕೆಲವರು ಸಕ್ಕರೆಯನ್ನೇ ಬಳಸುತ್ತಾರೆ. ಯಾಕಂದ್ರೆ ಅವರಿಗೆ ಸಕ್ಕರೆ ಬದಲು ಏನು ಬಳಸಬೇಕು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಸಕ್ಕರೆ ಬದಲು, ಸಿಹಿಗಾಗಿ ನೀವು ಏನನ್ನು ಬಳಸಬಹುದು ಅಂತಾ ಹೇಳಲಿದ್ದೇವೆ.. ಮೊದಲನೇಯ ವಸ್ತು, ಬೆಲ್ಲದ ಪುಡಿ ಅಥವಾ ಬೆಲ್ಲ. ಟೀ, ಕಾಫಿ, ಸ್ವೀಟ್ಸ್ ಮಾಡುವಾಗ ನೀವು...

ಬಟ್ಟೆ ಧರಿಸುವ ವಿಷಯದಲ್ಲಿ ಮಾಡುವ ತಪ್ಪುಗಳು ಆರೋಗ್ಯವನ್ನು ಹಾಳು ಮಾಡಬಹುದು..

ನಾವು ಮಾಡುವ ಪ್ರತಿಯೊಂದು ಕೆಲಸವೂ ಕೂಡ, ನಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಿರುತ್ತದೆ. ಬೆಳಿಗ್ಗೆ ಎದ್ದು, ಮನೆಕೆಲಸ ಮಾಡಿ, ತಿಂಡಿ ತಿನ್ನುವುದರಿಂದ ಹಿಡಿದು ರಾತ್ರಿ ಮಲಗುವವರೆಗೂ ಮಾಡುವ ಕೆಲಸಗಲು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರತ್ತೆ. ಹಾಗಾಗಿ ನಾವು ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ, ಗಮನವಿಟ್ಟು ಮಾಡಬೇಕು. ಅದರಲ್ಲೂ ಬಟ್ಟೆ ಧರಿಸುವ ವಿಷಯದಲ್ಲಿ ಹೆಚ್ಚು ಗಮನ ಕೊಡಬೇಕು. ಯಾಕಂದ್ರೆ...

ಸ್ನಾನದ ವಿಷಯದಲ್ಲಿ ನೀವು ಈ 4 ತಪ್ಪುಗಳನ್ನ ಮಾಡಬೇಡಿ..

ಸ್ನಾನ ಮಾಡೋದಂದ್ರೆ, ನಮ್ಮ ದಿನನಿತ್ಯದ ಕೆಲಸದಲ್ಲಿ ಒಂದು ಭಾಗ ಅಂತಾ ನಿಮಗೆ ಅನ್ನಿಸಬಹುದು. ಹಾಗಾಗಿ ಕೆಲವರು ಗಂಟೆಗಟ್ಟಲೇ ಸ್ನಾನ ಮಾಡಿದ್ರೆ, ಇನ್ನು ಕೆಲವರು ದೇಹಕ್ಕೆ ನೀರು ತೋರಿಸಿ ಬಂದುಬಿಡುತ್ತಾರೆ. ಆದ್ರೆ ನಾವು ಸ್ನಾನ ಮಾಡುವಾಗ ಮಾಡುವ ಕೆಲ ತಪ್ಪುಗಳೇ ನಮ್ಮ ಆರೋಗ್ಯವನ್ನ, ಸೌಂದರ್ಯವನ್ನ ಹಾಳು ಮಾಡತ್ತೆ. ಹಾಗಾಗಿ ನಾವಿಂದು ಸ್ನಾನ ಮಾಡುವಾಗ, ಯಾವ ತಪ್ಪುಗಳನ್ನು...

ಉಳಿದ ಅನ್ನಕ್ಕೆ ಮೊಸರು ಸೇರಿಸಿ, ಈ ರೆಸಿಪಿ ಮಾಡಬಹುದು ನೋಡಿ..

ಮನೆಯಲ್ಲಿ ಅನ್ನ ಉಳಿದ್ರೆ, ಅದನ್ನ ಚೆಲ್ಲಿಬಿಡ್ತಾರೆ. ಇಲ್ಲಾದ್ರೆ ಮರುದಿನ ಚಿತ್ರಾನ್ನ ಮಾಡಿಕೊಂಡು ತಿಂತಾರೆ. ಆದ್ರೆ ನೀವು ಉಳಿದ ಅನ್ನದಿಂದ ಸ್ನ್ಯಾಕ್ಸ್ ಕೂಡ ತಯಾರು ಮಾಡಬಹುದು. ಮಧ್ಯಾಹ್ನ ಮಾಡಿದ ಅನ್ನದಲ್ಲಿ ಸ್ವಲ್ಪ ಅನ್ನ ಉಳಿದ್ರು ಸಂಜೆ ಈ ತಿಂಡಿ ಮಾಡಿ ತಿನ್ನಬಹುದು. ಇದನ್ನ ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಅನ್ನ,...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img