Tuesday, March 17, 2026

jeeni millet health mix

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...

ಬೆಳಗ್ಗಿನ ಜಾವಕ್ಕೆ ಶಕ್ತಿಯುತವಾದ ಪ್ರೋಟೀನ್ ಬ್ರೇಕ್ಫಾಸ್ಟ್..

ಬೆಳಗ್ಗೆ ನಾರ್ಮಲ್ ಆಗಿ, ಇಡ್ಲಿ, ದೋಸೆ, ಪಲಾವ್‌, ಹೀಗೆ ತಿಂಡಿ ತಿಂತೀವಿ. ಆದ್ರೆ ನಿಮಗೆ ಶಕ್ತಿಯುತವಾದ, ಆರೋಗ್ಯಕರವಾದ ಜೀವನ ಬೇಕು ಅಂದ್ರೆ, ನೀವು ಪ್ರೋಟೀನ್ ಭರಿತವಾದ ಬ್ರೇಕ್‌ಫಾಸ್ಟ್ ತಿನ್ನಬೇಕು. ಹಾಗಾಗಿ ನಾವಿವತ್ತು ಪ್ರೋಟೀನ್ ಬ್ರೇಕ್‌ಫಾಸ್ಟ್ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಬ್ರೇಕ್‌ಫಾಸ್ಟ್ ಅಂದ್ರೆ ಚಪಾತಿ ಮತ್ತು ತರಕಾರಿ, ಪನೀರ್ ಹಾಕಿ ತಯಾರಿಸಿದ ಪಲ್ಯ...

ನ್ಯಾಚುರಲ್ ಆಗಿ ಋತುಚಕ್ರವಾಗಬೇಕು ಅಂದ್ರೆ ಏನು ಮಾಡಬೇಕು..?

ಪ್ರತಿ ತಿಂಗಳು ಸರಿಯಾಗಿ ಋತುಚಕ್ರವಾಗಿ, ಸಡನ್‌ ಆಗಿ ಋತುಚಕ್ರ ಲೇಟ್ ಆಗೋದು ಆದ್ರೆ , ಆರೋಗ್ಯದಲ್ಲಿ ಏರುಪೇರಾಗಕ್ಕೆ ಶುರುವಾಗತ್ತೆ. ಲೈಟ್ ಆಗಿ ಬೊಜ್ಜು ಬೆಳಿಯುತ್ತೆ. ಪಿಂಪಲ್ಸ್ ಹೆಚ್ಚಾಗತ್ತೆ. ಕೂದಲು ಕೂಡ ಉದುರೋಕ್ಕೆ ಶುರುವಾಗತ್ತೆ. ಹಾಗಾದ್ರೆ ಋತುಚಕ್ರ ನ್ಯಾಚುರಲ್ ಆಗಿ, ಸರಿಯಾದ ಸಮಯಕ್ಕೆ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಇಂದಿನ ಕಾಲದ ಹಲವು...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...

ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯಬೇಕು ಅಂದ್ರೆ ಈರುಳ್ಳಿಯನ್ನ ಹೀಗೆ ಬಳಸಿ..

ಎಲ್ಲರಿಗೂ ಕೂದಲು ಉದುರದಿರಲು, ಗಟ್ಟಿಮುಟ್ಟಾಗಲು ಏನು ಮಾಡಬೇಕು ಅಂತಾ ಗೊತ್ತಿದೆ. ಆದ್ರೆ ಅದನ್ನ ಫಾಲೋ ಮಾಡೋಕ್ಕೆ ಮಾತ್ರ ಉದಾಸೀನ. ಅದರಲ್ಲೂ ಇತ್ತೀಚೆಗೆ ಈರುಳ್ಳಿ ರಸವನ್ನು ಹಚ್ಚಿದ್ರೆ ಉತ್ತಮ ರಿಸಲ್ಟ್ ಬರತ್ತೆ ಅಂತಾ ಎಲ್ಲರಿಗೂ ಗೊತ್ತು. ಹಾಗಾದ್ರೆ ತಲೆಗೂದಲಿನ ಸೌಂದರ್ಯಕ್ಕೆ ಈರುಳ್ಳಿಯನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಗೋಧಿಕಡಿ ಪಾಯಸ ರೆಸಿಪಿ ಈರುಳ್ಳಿಯಲ್ಲಿರುವ ಗುಣ, ನಮ್ಮ ಕೂದಲ...

ಎಣ್ಣೆಯಿಂದ ಬಾಯಿ ಮುಕ್ಕಳಿಸುವುದರಿಂದ (oil pulling) ಏನು ಲಾಭ..?

ಆಯುರ್ವೇದದಲ್ಲಿ ಆರೋಗ್ಯವನ್ನು ಅಭಿವೃದ್ಧಿಪಡಿಸಲು ಹಲವು ಚಿಕಿತ್ಸೆಗಳಿವೆ. ಅವುಗಳಲ್ಲಿ ಆಯ್ಲ್ ಪುಲ್ಲಿಂಗ್ ಕೂಡ ಒಂದು. ಅಂದ್ರೆ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದು. ಅದು ಕೂಡ ನಿಯಮಬದ್ಧವಾಗಿ. ಹಾಗಾದ್ರೆ ಆಯ್ಲ್‌ ಪುಲ್ಲಿಂಗ್ ಮಾಡುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಗೋಧಿಕಡಿ ಪಾಯಸ ರೆಸಿಪಿ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದನ್ನು ಆಯುರ್ವೇದದಲ್ಲಿ ಕವಲ ಗೃಹ ಕ್ರಿಯಾ ಎಂದು...

ಪುರಿ ಜಗನ್ನಾಥದಲ್ಲಿ ದೇವರ ಮೂರ್ತಿಗೇಕೆ ಕೈ ಇಲ್ಲ..?

ಇಡೀ ದೇಶದಲ್ಲಿ ನೀವು ಯಾವುದಾದರೂ ಒಂದು ಕೃಷ್ಣ ದೇವಸ್ಥಾನಕ್ಕೆ ಹೋಗಿರಬಹುದು. ಅಲ್ಲಿ ಕೃಷ್ಣನನ್ನು ಅಷ್ಟೇ, ಅಥವಾ ಕೃಷ್ಣ ರಾಧೆಯನ್ನ ಜೊತೆಯಾಗಿ ಪೂಜಿಸುತ್ತಾರೆ. ಆದ್ರೆ ಒಂದೇ ಒಂದು ದೇವಸ್ಥಾನದಲ್ಲಿ ಮಾತ್ರ ಕೃಷ್ಣನ ಜೊತೆ ಬಲರಾಮ ಮತ್ತು ಸುಭದ್ರೆಯನ್ನ ಪೂಜಿಸುತ್ತಾರೆ. ಆ ದೇವಸ್ಥಾನ ಪುರಿ ಜಗನ್ನಾಥ ದೇವಸ್ಥಾನ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಅದೇನಂದ್ರೆ ಇಲ್ಲಿ ಕೈಗಳಿಲ್ಲದ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ಗೋಧಿಕಡಿ ಪಾಯಸ ರೆಸಿಪಿ

ಇವತ್ತು ನಾವು ಖಾರಾ ಪೊಂಗಲ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿಕಡಿ, ಒಂದು ಕಪ್ ತುರಿದ ಕೊಬ್ಬರಿ, ಅರ್ಧ ಕಪ್ ಬೆಲ್ಲ, ಸಿಹಿ ನಿಮಗೆ ಬೇಕಾದಷ್ಟು ಹಾಕಿ, ಕೊಂಚ ಉಪ್ಪು, ಗೇರುಬೀಜ, ಒಣದ್ರಾಕ್ಷಿ, ಏಲಕ್ಕಿ ಪುಡಿ, ಅರ್ಧ ಕಪ್ ತುಪ್ಪ. ಮಾಡುವ ವಿಧಾನ: ಗೋಧಿ ಕಡಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಕುಕ್ಕರಲ್ಲಿ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img