Tuesday, March 17, 2026

jeeni millet health mix

ಪದೇ ಪದೇ ಸೀನು ಬಂದರೆ ಹೇಗೆ ಮನೆಮದ್ದು ಮಾಡಬೇಕು..?

ಕೆಲವರಿಗೆ ಒಮ್ಮೆ ಸೀನು ಬಂದರೆ, ಒಂದೇ ಬಾರಿ 7 ಸಲ ಸೀನುತ್ತಾರೆ. ಅಥವಾ ಅವರಿಗೆ ಪದೇ ಪದೇ ಸೀನು ಬರುತ್ತಲೇ ಇರುತ್ತದೆ. ಶೀತವಿಲ್ಲದಿದ್ದರೂ, ಸೀನಂತೂ ಬರುತ್ತದೆ. ಅದು ಅಲರ್ಜಿಯ ಪ್ರಭಾವ. ಹಾಗಾದ್ರೆ ಪದೇ ಪದೇ ಸೀನು ಬಂದರೆ, ಅದಕ್ಕೆ ಹೇಗೆ ಮನೆಮದ್ದು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಧೂಳು, ಮಣ್ಣಿನ ಕಣಗಳು ಮುಖಕ್ಕೆ ಸೋಕುವುದರಿಂದ ಕೆಲವರಿಗೆ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

ಮದ್ಯಪಾನ ಮಾಡುವ ಚಟವನ್ನು ಬಿಡಿಸುವುದು ಹೇಗೆ..?

ಶರಾಬು ಅನ್ನೋದು ಎಷ್ಟು ಕೆಟ್ಟದ್ದು ಅಂದ್ರೆ ಅದು ಒಂದು ಕುಟುಂಬದ ನೆಮ್ಮದಿಯನ್ನೇ ಸರ್ವನಾಶ ಮಾಡುತ್ತದೆ. ಮದ್ಯಪಾನ ಮಾಡುವವನಿಗೆ ತನ್ನನ್ನು ನಂಬಿರುವ ಪತ್ನಿ ಮಕ್ಕಳ ಬಗ್ಗೆ ಚಿಂತೆಯೇ ಇರುವುದಿಲ್ಲ. ಈ ಚಟ ಹಿಡಿದರೆ, ಚಟ್ಟ ಸೇರಿಸದೇ ಬಿಡುವುದಿಲ್ಲ. ಆದ್ರೆ ಮದ್ಯಪಾನ ಬಿಡಿಸಲು ಕೆಲವು ಮನೆ ಮದ್ದುಗಳಿದೆ. ಅದು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮದ್ಯಪಾನ ಬಿಡಬೇಕೆಂದರೆ,...

ಈ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡಲೇಬೇಡಿ..

ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡುವುದರಿಂದ ಎಷ್ಟೆಲ್ಲ ಲಾಭವಿದೆ ಅಂತಾ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಆದ್ರೆ ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ಎಲ್ಲರೂ ತಿನ್ನುವಂತಿಲ್ಲ. ಆರೋಗ್ಯ ಸರಿ ಇದ್ದವರಷ್ಟೇ ಈ ಸೊಪ್ಪುಗಳನ್ನ ತಿನ್ನಬಹುದು. ಹಾಗಾದ್ರೆ ಯಾವ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ...

ಗಣೇಶನ ಪೂಜೆಗೆ ತುಳಸಿ ಬಳಸದಿರಲು ಕಾರಣವೇನು..?

ತುಳಸಿ ಇಲ್ಲದ ಪೂಜೆ ಒಲ್ಲನೊ, ಹರಿ ಕೊಳ್ಳನೋ ಅನ್ನೋ ಹಾಡಿನಂತೆ, ತುಳಸಿ ಬಳಸದೇ ಮಾಡಿದ ವಿಷ್ಣು ಪೂಜೆ, ಕೃಷ್ಣ ಪೂಜೆ ವ್ಯರ್ಥ ಅಂತಾ ಹೇಳಲಾಗತ್ತೆ. ಆದ್ರೆ ಗಣಪತಿಗೆ ಮಾತ್ರ ತುಳಸಿ ಅರ್ಪಿಸಬಾರದು ಅಂತಾ ಹೇಳಲಾಗತ್ತೆ. ನೀವೇನಾದ್ರೂ ಗಣೇಶನಿಗೆ ತುಳಸಿಯನ್ನ ಅರ್ಪಿಸಿದ್ರೆ, ಒಳ್ಳೆಯದಲ್ಲ. ಅದರಿಂದ ಕಷ್ಟ ಬರತ್ತೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಗಣೇಶನಿಗೆ...

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರ ಸ್ಥಾನ ನೀಡಲ್ಪಟ್ಟ ಎಲೆಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಯಾಕಂದ್ರೆ ಬಿಲ್ವಪತ್ರೆ, ಶಿವನಿಗೆ ಇಷ್ಟವಾಗುವ ಎಲೆ. ಈ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದರೆ, ಸಕಲ ಇಷ್ಟಾರ್ಥವನ್ನು ಈಡೇರಿಸುತ್ತಾನೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆಯನ್ನು ಯಾಕೆ ಅರ್ಪಿಸಲಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವಪತ್ರೆಯನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗತ್ತೆ. ಅಲ್ಲದೇ ಬಿಲ್ವಪತ್ರೆಯ ಮೂರು ಎಲೆಗಳು ಯಜುರ್ವೇದ,...

ಉಪಯುಕ್ತವಾದ ಕಿಚನ್ ಟಿಪ್ಸ್- ಭಾಗ 1

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್ 1. ನೀವು ಸಾರು, ಸಾಂಬಾರ್ ಮಾಡಿದಾಗ, ಅದರಲ್ಲಿ ಉಪ್ಪು ಹೆಚ್ಚಾಗಿದ್ರೆ, ಒಂದು ಆಲೂಗಡ್ಡೆಯನ್ನು ಸಿಪ್ಪೆ ತೆಗೆದು ಆ ಸಾಂಬಾರಿಗೆ...

ಮಹಾ ಶಿವ ಎಂದಿಗೂ ಯಾರ ಧ್ಯಾನ ಮಾಡುತ್ತಾನೆ..? MAHA SHIVARATHRI SPECIAL

ನೀವು ಟಿವಿಯಲ್ಲಿ, ಅಥವಾ ಶಿವನ ಫೋಟೋಗಳಲ್ಲಿ ನೋಡಿರಬಹುದು, ಶಿವ ಯಾವಾಗಲೂ ಧ್ಯಾನಮಗ್ನನಾಗಿಯೇ ಇರುತ್ತಾನೆ. ಅಷ್ಟೇ ಯಾಕೆ ಶಿವನ ಧ್ಯಾನ ಭಂಗ ಮಾಡಿದವರಿಗೆ ಶಿವ ಎಂಥೆಂಥ ಶಾಪ ಕೊಟ್ಟ ಅನ್ನೋ ಕಥೆಯನ್ನ ನಾವು ಕೇಳಿರ್ತೀವಿ ಅಥವಾ ಓದಿರ್ತೀವಿ. ಹಾಗಾದ್ರೆ ಶಿವ ಯಾವಾಗಲೂ ಯಾರ ಧ್ಯಾನ ಮಾಡುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪದ್ಮಪುರಾಣದಲ್ಲಿ ವರ್ಣನೆ ಮಾಡಿರುವ ಪ್ರಕಾರ,...

ಭಾರತದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 1 MAHA SHIVARATHRI SPECIAL

ಭಾರತದಲ್ಲಿ ದೇವಸ್ಥಾನಗಳಿಗೇನು ಕಮ್ಮಿ ಇಲ್ಲ. ಗಲ್ಲಿ ಗಲ್ಲಿಗೂ ಒಂದೊಂದು ದೇವರ ದೇವಸ್ಥಾನವಿದೆ. ಅದೇ ರೀತಿ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಶಿವನ ದೇವಸ್ಥಾನಗಳೂ ಸುಮಾರಷ್ಟಿವೆ. ಅದರಲ್ಲಿ 10 ಪ್ರಸಿದ್ಧ ಶಿವ ದೇವಸ್ಥಾನಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.. ಮೊದಲನೇಯ ದೇವಸ್ಥಾನ ಕಾಶಿ ವಿಶ್ವನಾಥ ದೇವಸ್ಥಾನ. ಹಿರಿಯರು ಒಮ್ಮೆಯಾದರೂ ತಾವು, ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡಿ ಬರಬೇಕು...

ಭಾರತದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 2 MAHA SHIVARATHRI SPECIAL

ಈ ಮೊದಲು ನಾವು ಇದರ ಮೊದಲ ಭಾಗದಲ್ಲಿ ಭಾರತದಲ್ಲಿರುವ ಶಿವನ 10 ಪ್ರಸಿದ್ಧ ದೇವಸ್ಥಾನಗಳಲ್ಲಿ ಪ್ರಮುಖ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯ ದೇವಸ್ಥಾನ ಆದಿ ಯೋಗಿ ಮಂದಿರ. ತಮಿಳುನಾಡಿದ ಕೊಯಂಬತ್ತೂರಿನಲ್ಲಿ ಆದಿ ಯೋಗಿ ಮಂದಿರವಿದೆ. ಇಲ್ಲಿ ಪ್ರತೀ ವರ್ಷ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img