Tuesday, March 17, 2026

jeeni millet health mix

ಹೆಸರು ಬೇಳೆಯ ದೋಸೆ ರೆಸಿಪಿ

ಯಾವಾಗಲೂ ಉಪ್ಪಿಟ್ಟು, ಅವಲಕ್ಕಿ, ಇಡ್ಲಿ, ದೋಸೆ ತಿಂದು ನಿಮಗೆ ಬೋರ್ ಬಂದಿರಬಹುದು. ಅದರಲ್ಲೂ ಅಕ್ಕಿ ದೋಸೆ, ಮೆಂತ್ಯೆ ದೋಸೆ ತಿನ್ನಲು ಆಗಲ್ಲ. ಹಾಗಾಗಿ ನಾವಿಂದು ಹೆಸರು ಬೇಳೆಯಿಂದ ಮಾಡಬಹುದಾದ ಸಿಂಪಲ್ ದೋಸೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ದೋಸೆ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ:...

ಉಪಯುಕ್ತವಾದ ಕಿಚನ್ ಟಿಪ್ಸ್..

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್‌ 1. ಉದ್ದಿನ ದೋಸೆ ಗರಿಗರಿಯಾಗಿ, ಟೇಸ್ಟಿಯಾಗಬೇಕು ಅಂದ್ರೆ ನೀವು ಅದಕ್ಕೆ ಅರ್ಧ ಕಪ್‌ ದಪ್ಪ ಅವಲಕ್ಕಿ ಸೇರಿಸಬೇಕು. ಆಗ...

ಮಕ್ಕಳಲ್ಲಿ ಕ್ಯಾಲ್ಶಿಯಂ ಕಡಿಮೆ ಇದ್ದರೆ ಹೇಗೆ ಗೊತ್ತಾಗತ್ತೆ..? ಇದರ ಲಕ್ಷಣ ಮತ್ತು ಪರಿಹಾರವೇನು..?

ಮಕ್ಕಳಿರುವಾಗಲೇ ಸರಿಯಾದ ಆರೋಗ್ಯ ಕಾಳಜಿ ಮಾಡಿದ್ದಲ್ಲಿ, ಅವರ ಬೆಳವಣಿಗೆ ಉತ್ತಮವಾಗಿರುತ್ತದೆ. ಆದರೆ ಕೆಲವರಿಗೆ ಮಕ್ಕಳಲ್ಲಿ ಯಾವ ಆರೋಗ್ಯ ಸಮಸ್ಯೆ ಇದೆ ಅಂತಾ ಗೊತ್ತಾಗಲ್ಲಾ. ಅದರಲ್ಲೂ ಮಕ್ಕಳಲ್ಲಿ ಇರಲೇಬೇಕಾದ ಮುಖ್ಯವಾದ ಆರೋಗ್ಯ ಅಂದ್ರೆ ಮೂಳೆ ಮತ್ತು ಹಲ್ಲಿನ ಆರೋಗ್ಯ ಸರಿಯಾಗಿರುವುದು. ಇವೆರಡು ಸರಿಯಾಗಿ ಇರಬೇಕು ಅಂದ್ರೆ, ದೇಹಕ್ಕೆ ಬೇಕಾದಷ್ಟು ಕ್ಯಾಲ್ಶಿಯಂ ಇರಬೇಕು. ಹಾಗಾದ್ರೆ ಕ್ಯಾಲ್ಶಿಯಂ ಕಡಿಮೆ...

ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ ಹೇಗೆ ಗೊತ್ತಾಗುತ್ತದೆ..? ಅದಕ್ಕೆ ಏನು ಪರಿಹಾರ ಮಾಡಬೇಕು..?

ದೇಹಕ್ಕೆ ವಿಟಾಮಿನ್ ಡಿ ಅನ್ನೋದು ಎಷ್ಟು ಮುಖ್ಯ ಅನ್ನೋದು, ಹುಟ್ಟುವಾಗಲೇ ಗೊತ್ತಾಗುತ್ತದೆ. ವಿಟಾಮಿನ್ ಡಿ ಇಲ್ಲದಿದ್ದಾಗ, ಮಗುವಿನ ದೇಹ ಹಳದಿ ಬಣ್ಣಕ್ಕೆ ತಿರುಗುತ್ತೆ. ಆಗ ಸನ್ ಲೈಟ್ನಿಂಗ್ ಟ್ರೀಟ್‌ಮೆಂಟ್ ಕೊಡುತ್ತಾರೆ. ಅಲ್ಲದೇ, ಹುಟ್ಟಿದ ದಿನದಿಂದಲೇ ಪ್ರತೀ ಮಗುವಿಗೂ 6 ತಿಂಗಳವರೆಗೆ , ವಿಟಾಮಿನ್ ಡಿ ಔಷಧಿ ಕೊಡಲೇಬೇಕು. ಹಾಗಾದ್ರೆ ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ...

ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು..?

ಡಿಲೆವರಿಯಾದ ಮೇಲೆ ಹೆಣ್ಣು ಮಕ್ಕಳು ದಪ್ಪ ಆಗಬಾರದು. ನಿಮ್ಮ ಫಿಗರ್ ಹಾಳಾಗಬಾರದು ಅಂದ್ರೆ, ಗರ್ಭಾವಸ್ಥೆಯಲ್ಲಿದ್ದಾಗ ನಿಮ್ಮ ಡಯಟ್ ಸರಿಯಾಗಿ ಇರಬೇಕು. ಯೋಗಾ, ವಾಕಿಂಗ್ ಸರಿಯಾಗಿ ಮಾಡಬೇಕು. ಆಗಲೇ ಮಗುವಾದ ಬಳಿಕವೂ ನಿಮ್ಮ ಫಿಗರ್ ಚೆನ್ನಾಗಿರತ್ತೆ. ಇಂದು ನಾವು ಗರ್ಭಿಣಿಯರು ಯಾವ ರೀತಿ ಡಯಟ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಹೆಚ್ಚಿನ ಹೆಣ್ಣು ಮಕ್ಕಳು ಗರ್ಭಾವಸ್ಥೆಯಲ್ಲಿದ್ದಾಗ, ಟೇಸ್ಟಿ...

ವಯಸ್ಸು 35 ದಾಟಿದ ಬಳಿಕ ಗರ್ಭಿಣಿಯಾಗುವವರಿಗೆ ಕಿವಿ ಮಾತು..

ಹೆಣ್ಣು ಮಕ್ಕಳಿಗೆ ವಯಸ್ಸು 30 ದಾಟುವುದರೊಳಗೆ ಮಕ್ಕಳಾಗಿಬಿಡಬೇಕು ಅಂತಾ ಹಿರಿಯರು ಕಿವಿ ಮಾತು ಹೇಳುತ್ತಾರೆ. ಯಾಕಂದ್ರೆ 30 ದಾಟಿದ ಬಳಿಕ, ದೇಹದಲ್ಲಿ ಹೆಚ್ಚು ಶಕ್ತಿ ಇರುವುದಿಲ್ಲ. ಆ ವೇಳೆಯಲ್ಲಿ ಹೆರುವ ಮಕ್ಕಳು, ಅಷ್ಟು ಶಕ್ತಿವಂತರು, ಬುದ್ಧಿವಂತರು ಆಗಿರುವುದಿಲ್ಲ. ಹಾಗಾಗಿ 30 ದಾಟುವುದರೊಳಗೆ ಮದುವೆಯಾಗಿ, ಮಕ್ಕಳು ಮಾಡಿಕೊಳ್ಳಬೇಕು ಅಂತಾ ಹೇಳೋದು. ಆದ್ರೆ 30 ಅಥವಾ 35...

ಧ್ರುವ ನಕ್ಷತ್ರದ ಹಿಂದಿರುವ ರಹಸ್ಯವೇನು ಗೊತ್ತಾ..? ಓರ್ವ ಬಾಲಕ ಧ್ರುವ ನಕ್ಷತ್ರವಾಗಿದ್ದು ಹೇಗೆ..?

ನಕ್ಷತ್ರಗಳಲ್ಲಿ ಕೆಲ ನಕ್ಷತ್ರಗಳು ತುಂಬಾ ಪ್ರಸಿದ್ಧವಾದ ನಕ್ಷತ್ರಗಳಾಗಿದೆ. ಯಾಕಂದ್ರೆ ಆ ನಕ್ಷತ್ರಗಳ ಹಿಂದೆ ಅಂಥದ್ದೊಂದು ಕಥೆ ಇದೆ. ಉದಾಹರಣೆಗೆ ಮದುವೆಯಾದಾಗ, ಪತಿ ಪತ್ನಿಗೆ ಅರುಂಧತಿ ನಕ್ಷತ್ರವನ್ನ ತೋರಿಸುತ್ತಾನೆ. ಯಾಕಂದ್ರೆ ಪತಿವೃತೆಯಾದ ಅರುಂಧತಿ, ನಕ್ಷತ್ರವಾಗಿರುತ್ತಾಳೆ. ಆಕೆಯ ನಕ್ಷತ್ರವನ್ನ ನೋಡಿದ್ರೆ, ತಮ್ಮ ದಾಂಪತ್ಯ ಜೀವನ ಕೂಡ ಸುಖಕರವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಧ್ರುವ ನಕ್ಷತ್ರದ...

ಮುಖದ ಕಾಂತಿ ಹೆಚ್ಚಿಸಲು ಈ ಎಣ್ಣೆಯನ್ನು ಬಳಸಿ..

ಈಗಂತೂ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಫೇಸ್‌ವಾಶ್ ಕ್ರೀಮ್, ಜೆಲ್, ಫೇಸ್‌ಪ್ಯಾಕ್‌ ಮಿಕ್ಸ್, ಸೇರಮ್ ಎಲ್ಲವೂ ಬಂದಿದೆ. ಆದ್ರೆ ಆ ಕೆಮಿಕಲ್ ಯುಕ್ತವಾದ ಪ್ರಾಡಕ್ಟ್‌ಗಳನ್ನ ಬಳಸಿ ಕೆಲ ದಿನಗಳಲ್ಲೇ ನಿಮ್ಮ ನಿಜವಾದ ಸೌಂದರ್ಯ ಹಾಳಾಗತ್ತೆ. ಹಾಗಾಗಿ ನೀವು ಆದಷ್ಟು ಮನೆಮದ್ದನ್ನೇ ಹೆಚ್ಚು ಬಳಸಿ. ಇಂದು ನಾವು ಮುಖದ ಕಾಂತಿ ಹೆಚ್ಚಿಸೋಕ್ಕೆ ಯಾವ ರೀತಿಯ ಎಣ್ಣೆ ಬಳಸಬೇಕು...

ಮೇಥಿ ಮಟರ್ ಮಲಾಯ್ ರೆಸಿಪಿ..

ಚಪಾತಿ ಪೂರಿಯೊಂದಿಗೆ ಸಖತ್‌ ಆಗಿ ಮ್ಯಾಚ್ ಆಗೋದು ಅಂದ್ರೆ ಆಲೂಗಡ್ಡೆ ಮತ್ತು ಬಟಾಣಿಯ ಕೂರ್ಮಾ. ಆದ್ರೆ ನಾವಿವತ್ತು ಸ್ವಲ್ಪ ಚೇಂಜಸ್ ಇರ್ಲಿ ಅಂತಾ, ಮೇಥಿ ಮಟರ್ ಮಲಾಯ್ ಮಸಾಲ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಮೇಥಿ ಮಟರ್ ಮಲಾಯ್ ಮಾಡೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಅದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮಧುಮೇಹವನ್ನು (ಶುಗರ್) ಕಂಟ್ರೋಲಿನಲ್ಲಿಡುವುದು ಹೇಗೆ..? ಬೇಕಾಗುವ...

ಲಿಂಬೇಹಣ್ಣಿನ ಸಿಹಿ ಉಪ್ಪಿನಕಾಯಿ ರೆಸಿಪಿ..

ಮೊದಲೆಲ್ಲ ಮನೆಯಲ್ಲೇ ರುಚಿ ರುಚಿ ಉಪ್ಪಿನಕಾಯಿ ತಯಾರಿಸಿ, ತಿನ್ನುತ್ತಿದ್ದರು. ಈಗ ಹಳ್ಳಿ ಕಡೆ ಜನ ಮಾತ್ರ ಮನೆಯಲ್ಲೇ ಉಪ್ಪಿನಕಾಯಿ ತಯಾರಿಸುತ್ತಾರೆ. ಯಾಕಂದ್ರೆ ಸಿಟಿಯಲ್ಲಿ ಹಲವರಿಗೆ ಉಪ್ಪಿನಕಾಯಿ ತಯಾರಿಸೋದು ಗೊತ್ತಿಲ್ಲ. ಗೊತ್ತಿದ್ದರೂ, ಅದನ್ನ ತಯಾರಿಸೋಕ್ಕೆ ಉದಾಸೀನ. ಆದ್ರೆ ಸುಲಭದಲ್ಲಿ ಮನೆಯಲ್ಲೇ ಉಪ್ಪಿನಕಾಯಿ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮಧುಮೇಹವನ್ನು (ಶುಗರ್) ಕಂಟ್ರೋಲಿನಲ್ಲಿಡುವುದು ಹೇಗೆ..? ಬೇಕಾಗುವ ಸಾಮಗ್ರಿ: ನಾಲ್ಕು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img