ಒಂದು ಕುಟುಂಬವನ್ನು ಸಾಕಲು ಗಂಡು ಎಷ್ಟು ಕಷ್ಟಪಡುತ್ತಾನೋ, ಅಷ್ಟೇ ಆ ಮನೆಯನ್ನು ನಿಭಾಯಿಸಿಕೊಂಡು ಹೋಗಲು ಹೆಣ್ಣು ಕೂಡ ಕಷ್ಟಪಡುತ್ತಾಳೆ. ಈ ವೇಳೆ ಆಕೆಯಲ್ಲಿ ಕೆಲ ಸಾತ್ವಿಕ ಗುಣಗಳಿರಬೇಕು. ಹಾಗಾದ್ರೆ ಹೆಣ್ಣಿನಲ್ಲಿ ಯಾವ 4 ಗುಣವಿದ್ದರೆ ಆಕೆಯ ಜೀವನ ಉತ್ತಮವಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಗುಣ ತಾಳ್ಮೆ. ಯಾವ ಹೆಣ್ಣು ತಾಳ್ಮೆಗೆಡದೇ, ಜೀವನ ನಿಭಾಯಿಸುತ್ತಾಳೋ, ಅವಳು...
ಇಂದಿನ ಕಾಲದಲ್ಲಿ ಮಣ್ಣಿನ ಮಡಿಕೆಯಲ್ಲಿಟ್ಟ ನೀರು ಕುಡಿಯುವವರು ತುಂಬಾ ವಿರಳ. ಪ್ಲಾಸ್ಟಿಕ್ ಬಾಟಲಿ ಅಥವಾ ಗ್ಲಾಸಿನಲ್ಲಿ ಹಾಕಿಟ್ಟ ನೀರನ್ನ ಕುಡಿಯುತ್ತಾರೆ. ಇನ್ನು ತಣ್ಣೀರು ಬೇಕಂದ್ರೆ ಫ್ರಿಜ್ ನೀರೇ ಕುಡಿಯೋದು. ಆದ್ರೆ ಫ್ರಿಜ್ ನೀರು, ಆ ಸಮಯಕ್ಕೆ ನಿಮ್ಮ ದಾಹವನ್ನು ತಣಿಸಿ, ನಿಮ್ಮ ಹಾಯಾಗಿಸಬಹುದು. ಆದರೆ ಅದು ಹಲವು ರೋಗಗಳನ್ನ ಬರಲು ದಾರಿ ಮಾಡಿಕೊಡುತ್ತದೆ. ಹಾಗಾಗಿ...
ಮಕ್ಕಳು ಗಮನವಿಟ್ಟು ಓದಬೇಕು. ಏಕಾಗೃತೆಯಿಂದ ಅಭ್ಯಸಿಸಬೇಕು ಅಂದ್ರೆ, ಅದಕ್ಕೆ ಮನೆಯಲ್ಲಿ ಸರಿಯಾದ ವಾತಾವರಣವಿರಬೇಕು. ಹಾಗೆ ಉತ್ತಮ ವಾತಾವರಣವನ್ನು ತಂದೆ ತಾಯಿ ಕಲ್ಪಿಸಿಕೊಡಬೇಕು. ಕೆಲವೊಮ್ಮೆ ತಂದೆ ತಾಯಿಯ ನಡುವಳಿಕೆಯೂ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಹುದು. ಹಾಗಾದ್ರೆ ಮಕ್ಕಳ ಪರೀಕ್ಷೆ ಸಮಯದಲ್ಲಿ ತಂದೆ ತಾಯಿ ಹೇಗಿರಬೇಕು..? ಮಕ್ಕಳಿಗೆ ಹೇಗೆ ವ್ಯವಸ್ಥೆ ಮಾಡಿಕೊಡಬೇಕು ಅಂತಾ ತಿಳಿಯೋಣ ಬನ್ನಿ..
ಮಕ್ಕಳ ಪರೀಕ್ಷೆ ಇರುವಾಗ...
ಯಾವುದೇ ವಾಯು ಮಾಲಿನ್ಯವಿಲ್ಲದ. ಪದೇ ಪದೇ ಪೆಟ್ರೋಲ್, ಡೀಸೇಲ್ ಹಾಕಿಸುವ ಕಾಟವಿಲ್ಲದ. ಆರೋಗ್ಯಕ್ಕೂ ಉತ್ತಮವಾಗಿರುವ ವಾಹನ ಅಂದ್ರೆ ಸೈಕಲ್. ಮೊದಲೆಲ್ಲ ಸೈಕಲ್ ಬೇಕು ಅಂದ್ರೆ ದುಡ್ಡು ಕೊಟ್ಟು ಬಾಡಿಗೆಗೆ ಪಡೆಯಬೇಕಿತ್ತು. ಆದ್ರೆ ಇಗೀನ ಹಲವು ಮಕ್ಕಳಿಗೆ ಏನು ಬೇಕೋ ಎಲ್ಲಾ ಸುಲಭವಾಗಿ ಸಿಗುತ್ತಿದೆ.ಆದ್ರೆ ಆ ಸೈಕಲ್ ರೈಡಿಂಗ್ ಬಾಲ್ಯಕ್ಕಷ್ಟೇ ಸೀಮಿತವಾಗಿದೆ.
ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ...
ಹೃದಯ ಸಂಬಂಧಿ ಖಾಯಿಲೆ ಬರುವ ಬಗ್ಗೆ ಕೆಲವರಿಗೆ ಮುನ್ಸೂಚನೆ ಇರುವುದಿಲ್ಲ. ಇದ್ದರೂ ಅದನ್ನ ಅಷ್ಟು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸಡೆನ್ ಆಗಿ ಹಾರ್ಟ್ ಅಟ್ಯಾಕ್ ಬರುತ್ತದೆ. ಕೆಲವರಂತೂ ಜಿಮ್ ಮಾಡುತ್ತ, ಅಥವಾ ಬೇರೆ ಬೇರೆ ಕೆಲಸಗಳನ್ನು ಮಾಡುತ್ತ ಹಾರ್ಟ್ ಅಟ್ಯಾಕ್ಸಆಗಿ ಸತ್ತ ಸುದ್ದಿಯನ್ನ ನಾವು ಇತ್ತೀಚೆಗೆ ತುಂಬ ಕೇಳುತ್ತಿದ್ದೇವೆ. ಹೀಗಿ ತೀರಿಕೊಂಡವರಂತೂ ಪ್ರಪಂಚದಿಂದ ಪಾರಾಗುತ್ತಾರೆ. ಆದ್ರೆ...
ಇಚ್ಛಾ ಮರಣಿಯಾಗಿದ್ದ ಭೀಷ್ಮ, ಹಲವು ಜೀವನ ಪಾಠಗಳನ್ನು ಕಲಿತಿದ್ದರು. ಹಾಗಾಗಿಯೇ ಅವರು ಕೌರವರು ಮತ್ತು ಪಾಂಡವರಿಗೆ ತಮ್ಮ ಜೀವನಾನುಭವಗಳನ್ನು ಹೇಳುತ್ತಿದ್ದರು. ಅಲ್ಲದೇ ಮಹಾಭಾರತ ಯುದ್ಧ ಕಾಲದಲ್ಲಿ ಶರಶಯ್ಯದ ಮೇಲೆ ಮಲಗಿದ್ದಾಗಲೂ, ಭೀಷ್ಮರು ಕರ್ಣನಿಗೂ ಕೆಲ ವಿಷಯಗಳನ್ನು ಹೇಳಿದ್ದರು. ಹಾಗಾದ್ರೆ ಭೀಷ್ಮ ಪಿತಾಮಹ, ಕರ್ಣನಿಗೆ ಹೇಳಿದ ಸತ್ಯ ಎಂಥದ್ದು ಅಂತಾ ತಿಳಿಯೋಣ ಬನ್ನಿ..
ಲಂಕಾಪತಿ ರಾವಣನ ಪೂರ್ಣವಾಗದ...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....
ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...
ಇದರ ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣನಿಗೆ ಇದ್ದ ಆಸೆಗಳು ಯಾವುದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಆಸೆಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆಸೆಗಳ ಬಗ್ಗೆ ಹೇಳಲಿದ್ದೇವೆ.
ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು..
ನಾಲ್ಕನೇಯ ಆಸೆ, ರಕ್ತದ ಬಣ್ಣವನ್ನು ಬದಲಿಸಬೇಕು ಅನ್ನೋದು. ಯಾಕಂದ್ರೆ ರಾವಣ ಯುದ್ಧ...
ಲಂಕಾಪತಿ ರಾವಣ ರಾಕ್ಷಸನಾದರೂ, ಬ್ರಾಹ್ಮಣನಾಗಿದ್ದ. ಜ್ಞಾನ ಭಂಡಾರಗಳನ್ನೇ ಹೊತ್ತಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನು ಕಲಿಯದ ವಿದ್ಯೆಗಳಿರಲಿಲ್ಲ. ಶಸ್ತ್ರಾಭ್ಯಾಸದಿಂದ ಶಾಸ್ತ್ರಾಭ್ಯಾಸದವರೆಗೂ ಅವನು ಪಾರಂಗತನಾಗಿದ್ದ. ಆಯುರ್ವೇದ ವಿದ್ಯೆಗಳಲ್ಲಿ ಪಂಡಿತನಾಗಿದ್ದ. ಇಂಥ ರಾವಣ, ಮಾಡಿದ್ದು ಒಂದೇ ಒಂದು ತಪ್ಪು. ಸೀತೆಯನ್ನ ಅಪಹರಿಸಿದ್ದು. ಇದರಿಂದಲೇ ಅವನ ಮೃತ್ಯು ಸಂಭವಿಸಿದ್ದು. ಆದ್ರೆ ಲಂಕಾಪತಿ ರಾವಣನಿಗೆ ಕೆಲವು ಆಸೆಗಳಿದ್ದವು. ಆದ್ರೆ...
ರಾಜ್ಯಾದ್ಯಂತ LPG ಸಿಲಿಂಡರ್ ಕೊರತೆ ಜನರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರಿನ ಪೊಲೀಸ್ ಕಾನ್ಸ್ಟೇಬಲ್ ವಿನೋದ್ ಅವರು ಅಳವಡಿಸಿಕೊಂಡಿರುವ ಬಯೋಗ್ಯಾಸ್ ವ್ಯವಸ್ಥೆ ಇದೀಗ ಗಮನ...