ಶುಗರ್ ಬಂದ್ರೆ ಎಷ್ಟು ಕಷ್ಟ ಅನ್ನೋದು ಅದನ್ನ ಅನುಭವಿಸಿದವರಿಗೇ ಗೊತ್ತು. ಯಾಕಂದ್ರೆ ಎದುರಿಗೇ ಸ್ವೀಟ್ ಇದ್ದರೂ ಸ್ವೀಟನೆಸ್ ಮಾತ್ರಾ ದೂರವಿರತ್ತೆ. ತಿನ್ನಬೇಕು ಅನ್ನಿಸಿದರೂ ಕೈ ಕಟ್ಟಿಹಾಕಿದ ಪರಿಸ್ಥಿತಿ. ಅದರಲ್ಲೂ ಸಿಹಿ ಪ್ರಿಯರಿಗೆ ಶುಗರ್ ಬಂದ್ರೆ, ಅದು ಇನ್ನೂ ಹಿಂಸೆ. ಆದ್ರೆ ನೀವು ಕೆಲವು ಹಣ್ಣುಗಳನ್ನು ಆರಾಮವಾಗಿ ತಿನ್ನಬಹುದು. ಇಂದು ನಾವು ಶುಗರ್ ಬಂದವರೂ ಕೂಡ...
ಈ ಹಿಂದಿನ ಭಾಗದಲ್ಲಿ ನಾವು ನಿಮಗೆ ಜುಗ್ಗನಾದ ಜಗ್ಗಪ್ಪ, ಸಹೋದರನ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಕಂಡು ಆಸೆ ಪಟ್ಟಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಏನಾಯಿತು ಅನ್ನೋ ಬಗ್ಗೆ ಕಥೆ ಹೇಳಲಿದ್ದೇವೆ.
ಒಂದೆರಡು ವಾರ ಬಗ್ಗೆಯೇ ಯೋಚನೆ ಮಾಡಿ ಮಾಡಿ, ಅವನು ಸೊರಗಲು ಶುರುವಾಗುತ್ತಾನೆ. ಒಮ್ಮೆ ಅವನು ಅನಾರೋಗ್ಯಕ್ಕೀಡಾಗುತ್ತಾನೆ. ಆವಾಗ ಅವನ...
ಕೆಲವರು ಎಷ್ಟು ಕಂಜೂಸು ಇರುತ್ತಾರೆಂದರೆ, ಒಂದು ರೂಪಾಯಿ ದಾನ ಮಾಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ. ಆದ್ರೆ ಹಿರಿಯರು ಹೇಳುವ ಪ್ರಕಾರ, ನೀವು ದಾನ ಮಾಡಿದಷ್ಟು ನಿಮ್ಮ ಧನ ಹೆಚ್ಚುತ್ತದೆ. ನೀವು ದಾನ ಮಾಡಿದ ಪುಣ್ಯ ನಿಮಗೆ ಲಭಿಸುತ್ತದೆ ಎಂದು. ನಾವು ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಥೆಯೊಂದನ್ನ ಹೇಳಲಿದ್ದೇವೆ.
ಒಂದೂರಲ್ಲಿ ಓರ್ವ ವ್ಯಾಪಾರಿ ಇದ್ದ....
ಈ ಕಥೆಗೆ ಸಂಬಂಧಿಸಿದಂತೆ ನಾವು ಈ ಹಿಂದಿನ ಭಾಗದಲ್ಲಿ ಯುವಕ ಮಂತ್ರವನ್ನು ಹೇಳಿಸಿಕೊಂಡು ಹೇಗೆ ಮಾವಿನ ಹಣ್ಣು ಮಾಡಿ, ಮಾರುತ್ತಾನೆ. ಅವನ ಮಾವಿನ ಹಣ್ಣನ್ನು ಇಷ್ಟಪಟ್ಟ ರಾಜ ಪ್ರತಿದಿನ ತನಗೊಂದು ಬುಟ್ಟಿ ಮಾವಿನ ಹಣ್ಣು ಬೇಕೆಂದು ಕೇಳುತ್ತಾನೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದೇನಾಯಿತು ಅೞತಾ ತಿಳಿಯೋಣ ಬನ್ನಿ..
ಯುವಕನಿಗೆ ಖುಷಿಯಾಗುತ್ತದೆ. ಪ್ರತಿದಿನ ಅರಮನೆಗೆ...
ಕೆಲವರಿಗೆ ಸುಮ್ಮ ಸುಮ್ಮನೆ ಸುಳ್ಳು ಹೇಳುವುದು ಅಭ್ಯಾಸವಾಗಿ ಬಿಟ್ಟಿರುತ್ತದೆ. ಇನ್ನು ಕೆಲವರಿಗೆ ಸುಳ್ಳು ಹೇಳದಿದ್ರೆ ನಿದ್ದೆನೇ ಬರಲ್ಲ. ಮತ್ತೆ ಕೆಲವರು ಬಿಲ್ಡಪ್ ತೆಗೆದುಕೊಳ್ಳಲು ಸುಳ್ಳು ಹೇಳುತ್ತಾರೆ. ಮತ್ತೆ ಕೆಲವರು ಕಷ್ಟದಿಂದ ಪಾರಾಗಲು ಮತ್ತು ಇನ್ನೊಬ್ಬರಿಗೆ ಒಳ್ಳೆಯದಾಗಲಿ ಎಂದು ಸುಳ್ಳು ಹೇಳುತ್ತಾರೆ. ಇಂದು ನಾವು ಬಿಲ್ಡಪ್ ತೆಗೆದುಕೊಳ್ಳಲು ಹೇಳಿದ ಸುಳ್ಳು ಹೇಗೆ ಅವನ ಜೀವನಕ್ಕೆ ಮುಳ್ಳಾಯಿತು...
ಈ ಮೊದಲ ಭಾಗದಲ್ಲಿ ನಾವು ವ್ಯಾಪಾರಸ್ಥ ಸಾವಿನ ಚಿಂತೆ ಮಾಡುತ್ತ, ನರಳಿ ಹಾಸಿಗೆ ಹಿಡಿದ ಬಗ್ಗೆ, ವ್ಯಾಪಾರ ನಷ್ಟವಾದ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಶ್ರೀಮಂತ ಹಾಗೇ ಹಾಸಿಗೆ ಹಿಡಿದು ಬಿಡುತ್ತಾನಾ..? ವ್ಯಾಪಾರ ನಿಲ್ಲಿಸಿಬಿಡುತ್ತಾನಾ..? ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶ್ರೀಮಂತ ವ್ಯಾಪಾರಿಯ ಮನೆಗೆ ಓರ್ವ ಸಾಧು ಬಂದ. ವ್ಯಾಪಾರಸ್ಥ ಅಳುತ್ತ...
ನಾವು ಈ ಮೊದಲೇ ನಿಮಗೆ ಏಕಾಂಗಿತನ ಎಷ್ಟು ಕೆಟ್ಟದ್ದು ಅಂತಾ ಹೇಳಿದ್ವಿ. ಯಾಕಂದ್ರೆ ಏಕಾಂಗಿತನದಿಂದ ನಮಗಾಗುವ ನಷ್ಟವೇನಂದ್ರೆ, ನಾವು ಸತ್ತರೂ ಯಾರೂ ನಮ್ಮನ್ನು ಕೇಳೋದಿಲ್ಲಾ. ಹಾಗಾಗಿ ಆತ್ಮೀಯರೊಂದಿಗೆ ಸ್ನೇಹದಿಂದಿರಿ ಅಂತಾ ಹೇಳಿದ್ವಿ. ಆದ್ರೆ ಇವತ್ತು ಏಕಾಂಗಿಯಾಗಿರುವುದರಿಂದ ಎಷ್ಟು ಲಾಭ ಅಂತಾ ಹೇಳಲಿದ್ದೇವೆ. ಅದು ಎಂಥ ಏಕಾಂಗಿತನ ಅಂದ್ರೆ ಎಲ್ಲರೊಂದಿಗೂ ಇದ್ದು ಏಕಾಂಗಿಯಾಗಿರುವುದು. ಹಾಗಾದ್ರೆ ಈ...
ನಾವು ಜೀವನದಲ್ಲಿ ನೆಮ್ಮದಿಯಿಂದ, ಸುಖ ಶಾಂತಿಯಿಂದ, ಖುಷಿ ಖುಷಿಯಾಗಿ ಇರಬೇಕು ಅಂದ್ರೆ, ಕೆಲ ಮಾತುಗಳನ್ನ, ಕೆಲ ನಿರ್ಧಾರಗಳನ್ನ ಸ್ವೀಕಾರ ಮಾಡಲೇಬೇಕಾಗುತ್ತದೆ. ಆಗಲೇ ನೀವು ನೆಮ್ಮದಿಯಾಗಿ ಬದುಕಲು ಸಾಧ್ಯವಾಗೋದು. ಕೆಲವು ಸಲ ಕೆಲವೊಂದನ್ನ ತ್ಯಾಗವೂ ಮಾಡಬೇಕಾಗುತ್ತದೆ. ಹಾಗಾದ್ರೆ ನಾವು ಯಾವುದನ್ನು ಸ್ವೀಕಾರ ಮಾಡಿದ್ರೆ, ಜೀವನದಲ್ಲಿ ಖುಷಿಯಾಗಿರಬಹದು ಅಂತಾ ತಿಳಿಯೋಣ ಬನ್ನಿ..
ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.....
ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ..
ಇದು ಓರ್ವ ಭಿಕ್ಷುಕ...
ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...